Vikasa Parva; ತೆರೆಗೆ ಬಂತು ಫ್ಯಾಮಿಲಿ ಥ್ರಿಲ್ಲರ್‌ ವಿಕಾಸ ಪರ್ವ


Team Udayavani, Sep 13, 2024, 12:32 PM IST

Vikasa Parva movie

ವಿಕಾಸಪರ್ವ ಎಂಬ ಫ್ಯಾಮಿಲಿ ಥ್ರಿಲ್ಲರ್‌ ಸಿನಿಮಾ ಇಂದು ಬಿಡುಗಡೆ ಆಗುತ್ತಿದೆ. ಕೌಟುಂಬಿಕ ವಿಷಯವೊಂದನ್ನು ಭಿನ್ನವಾಗಿ ಹೇಳಿರುವ ಈ ಚಿತ್ರದಲ್ಲಿ ರೋಹಿತ್‌ ನಾಗೇಶ್‌ ನಾಯಕ ನಟರಾಗಿದ್ದಾರೆ. ಈವರೆಗೆ ಹಲವು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಖಳನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ಮಿಂಚಿರುವ ರೋಹಿತ್‌ ನಾಗೇಶ್‌ ವಿಕಾಸಪರ್ವದ ಮೂಲಕ ನಾಯಕ ನಟನ ಹೊಣೆ ಹೊತ್ತಿದ್ದಾರೆ.

ಇತ್ತೀಚೆಗೆ ಚಿತ್ರತಂಡ ದಾವಣಗೆರೆ, ಹುಬ್ಬಳ್ಳಿ, ಹಾಸನ, ಶಿವಮೊಗ್ಗ, ಮೈಸೂರು ಸೇರಿದಂತೆ ರಾಜ್ಯಾದ್ಯಂತ ಸಂಚರಿಸಿ, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೇಕ್ಷಕರ ಮುಂದೆ ಹೋಗಿ ಚಿತ್ರದ ಪ್ರಚಾರ ಮಾಡಿದೆ. ಈಗಾಗಲೇ ಚಿತ್ರದ ಟ್ರೇಲರ್‌ಗೆ ಹೋದಲೆಲ್ಲ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಸಿನಿಮಾ ನೋಡುವ ಕುತೂಹಲವನ್ನು ಪ್ರೇಕ್ಷಕರಲ್ಲಿ ಹೆಚ್ಚಿಸಿದೆ.

ಚಿತ್ರದ ಕುರಿತು ಮಾತನಾಡುವ ನಟ ರೋಹಿತ್‌ ನಾಗೇಶ್‌, “ವಿಕಾಸಪರ್ವ ಇಂಥದ್ದೇ ಜಾನರ್‌ ಚಿತ್ರ ಎಂದು ಹೇಳಲಾಗದು. ಇಲ್ಲಿ ಎಲ್ಲ ರೀತಿಯ ಅಂಶಗಳಿವೆ. ಪ್ರತಿ ಮನೆಯಲ್ಲಿರುವ ಗಹನವಾದ ಸಮಸ್ಯೆ ಇಲ್ಲಿ ಹೇಳಲಾಗಿದೆ’ ಎಂದಿದ್ದಾರೆ.

ಸಮೀರ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅನ್ಬು ಅರಸ್‌ ನಿರ್ದೇಶನದ ಈ ಚಿತ್ರದಲ್ಲಿ ಸ್ವಾತಿ, ಅಶ್ವಿ‌ನ್‌ ಹಾಸನ್‌, ಕುರಿರಂಗ, ಬಲ ರಾಜವಾಡಿ, ನಿಶ್ವಿ‌ಕಾ ಗೌಡ ನಟಿಸಿದ್ದಾರೆ.

ಟಾಪ್ ನ್ಯೂಸ್

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

DOOMAKETHU

Space Wonder: ಸೆ.27 ಸೂರ್ಯ, ಅ.12ಕ್ಕೆ ಭೂಮಿಗೆ ಸಮೀಪಿಸುವ ಧೂಮಕೇತು

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ

Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್‌ ಶಾ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

JHONTY SON OF JAYRAJ: ಜಯರಾಜ್‌ ಸುತ್ತ ಮತ್ತೊಂದು ಚಿತ್ರ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

Nitin Gadkari responded to complaints of excessive toll collection

ಕಂತಿನಲ್ಲಿ ಕೊಂಡ ಕಾರ್‌ ಬೆಲೆ ಹೆಚ್ಚುವಂತೆ ಟೋಲ್‌ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.