7 ವರ್ಷಗಳ ಪ್ರೀತಿ, 4 ವರ್ಷದ ಬಳಿಕ ವಿಚ್ಚೇದನ: ಯುವರಾಜ್‌ ಪತ್ನಿ ಶ್ರೀದೇವಿ ಹಿನ್ನೆಲೆ ಏನು?

ವಿಚ್ಚೇನಕ್ಕೆ ಕಾರಣವೇನು?

Team Udayavani, Jun 10, 2024, 2:05 PM IST

7 ವರ್ಷಗಳ ಪ್ರೀತಿ, 4 ವರ್ಷದ ಬಳಿಕ ವಿಚ್ಚೇದನ: ಯುವರಾಜ್‌ ಪತ್ನಿ ಶ್ರೀದೇವಿ ಹಿನ್ನೆಲೆ ಏನು?

ಬೆಂಗಳೂರು: ಡಾ.ರಾಜ್‌ ಕುಮಾರ್‌ ಕುಟುಂಬದ ಯುವಕುಡಿ, ರಾಘವೇಂದ್ರ ರಾಜ್‌ ಕುಮಾರ್‌ ಅವರ ಮಗ ಯುವರಾಜ್(ಗುರು ರಾಜ್‌ ಕುಮಾರ್)‌ ದಾಂಪತ್ಯ ಜೀವನ ವಿಚ್ಚೇದನ ಹಂತಕ್ಕೆ ಬಂದಿದೆ.

ಯುವರಾಜ್ ಕುಮಾರ್‌ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಚೇದನದ ನೋಟಿಸ್‌ ಕಳುಹಿಸಿದ್ದಾರೆ. ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರೆ.

ವಿಚ್ಚೇನಕ್ಕೆ ಕಾರಣವೇನು? : ಜೂ.6 ರಂದು ಯುವರಾಜ್‌ ಕುಮಾರ್‌ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಪ್ರೀತಿಸಿ ವಿವಾಹವಾಗಿದ್ದ ಜೋಡಿ ಈಗ ವಿಚ್ಚೇದನಕ್ಕೆ ಬಂದು ತಲುಪಿದ್ದಾರೆ.

ಅಗೌರವ ಹಾಗೂ ಮಾನಸಿಕ ಕ್ರೌರ್ಯ ಎಂದು ಆರೋಪಿಸಿ ವಿಚ್ಚೇನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಜುಲೈ 4 ರಂದು ಫ್ಯಾಮಿಲಿನ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Sandalwood: ಯುವರಾಜ್‌ ಕುಮಾರ್‌ – ಶ್ರೀದೇವಿ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಅರ್ಜಿ

ರಾಜ್‌ ಕುಮಾರ್‌ ಕುಡಿ ಜೊತೆ ವಿವಾಹ: ಯಾರು ಈ ಶ್ರೀದೇವಿ? : ಯುವರಾಜ್‌ ಕುಮಾರ್‌ ಹಾಗೂ ಶ್ರೀದೇವಿ ಅವರದು ಲವ್‌ ಮ್ಯಾರೇಜ್.‌ ಇಬ್ಬರು ಪರಸ್ಪರ ಸ್ನೇಹಿತರಾಗಿ ಆ ಬಳಿಕ ಪ್ರೀತಿಸಿ ಮದುವೆ ಆದವರು. 7 ವರ್ಷದ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು.

ಇಬ್ಬರು ಮೊದಲು ದೆಹಲಿಯಲ್ಲಿ ಭೇಟಿ ಆಗಿದ್ದರು ಎನ್ನಲಾಗಿದೆ.

ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಅವರ ಶಿಕ್ಷಣ ಹಾಗೂ ಉನ್ನತ ವ್ಯಾಸಂಗ ಮೈಸೂರಿನಲ್ಲೇ ಆಗಿದೆ. ಶ್ರೀದೇವಿ ಡಾ. ರಾಜ್ ಕುಮಾರ್ ಅವರ ಕುಟುಂಬ ನಡೆಸುತ್ತಿರುವ ಸಿವಿಲ್ ಸರ್ವೀಸ್ ಅಕಾಡೆಮಿ ಉಸ್ತುವಾರಿ ವಹಿಸಿಕೊಂಡಿದ್ದರು.

ಯುವರಾಜ್‌ ಕುಮಾರ್‌ ಅವರಿಗೆ ಪರಿಚಯವಿದ್ದ ಶ್ರೀದೇವಿ ಮೊದಲು ಸ್ನೇಹಿತೆಯಾಗಿದ್ದರು. ಆ ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರಿತ್ತು. ಪರಸ್ಪರ 7 ವರ್ಷ ಪ್ರೀತಿಸುತ್ತಿದ್ದರು. ಯುವರಾಜ್‌ ಕುಮಾರ್‌ ಅವರ ಬೆಂಬಲವಾಗಿ ನಿಂತಿದ್ದ ಶ್ರೀದೇವಿ ವಿನಯ್‌ ರಾಜ್‌ ಕುಮಾರ್‌ ಅವರ ʼರನ್‌ ಆಂಟನಿʼ ಸಿನಿಮಾದ ಪ್ರಚಾರದಲ್ಲೂ ಪರೋಕ್ಷವಾಗಿ ಭಾಗಿಯಾಗಿದ್ದರು ಎನ್ನಲಾಗಿದೆ.

2019 ರಲ್ಲಿ ಎರಡು ಕುಟುಂಬದ ಒಪ್ಪಿಗೆಯ ಮೇಲೆ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.  ಸೊಸೆ ಶ್ರೀದೇವಿಯನ್ನು ಮಗಳಂತೆ ನೋಡಿಕೊಂಡು, ಪ್ರೀತಿಯಿಂದ ರಾಘವೇಂದ್ರ ರಾಜ್‌ ಕುಮಾರ್‌ ಶ್ರೀದೇವಿಯನ್ನು ಮಗಳೇ ಎಂದೇ ಕರೆಯುತ್ತಿದ್ದರು ಎನ್ನಲಾಗಿದೆ.

ಮುಂದಿನ ದಿನಗಳಲ್ಲಿ ಶ್ರೀದೇವಿ ಡಾ. ರಾಜ್‌ಕುಮಾರ್ ಸಿವಿಲ್ ಅಕಾಡೆಮಿಯ ಜವಾಬ್ದಾರಿಯನ್ನು ಸಹ ವಹಿಸಿಕೊಂಡಿದ್ದರು.

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

night road kannada movie

Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ

Sanju Movie

Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.