ನಾಡಿನ ಸಮಸ್ತ ಜನತೆಗೆ “ಯಜಮಾನ’ನ ಶುಭಾಶಯಗಳು
Team Udayavani, Jan 1, 2019, 11:29 AM IST
![yajamanaaa.jpg](https://www.udayavani.com/wp-content/uploads/2019/01/1/yajamanaaa_0.jpg)
ಇತ್ತೀಚೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು, ಇದೀಗ ನಾಡಿನ ಸಮಸ್ತ ಜನತೆಗೆ ಟ್ವೀಟರ್ ಮೂಲಕ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಹೌದು, ಅಭಿಮಾನಿಗಳ ಡಿ ಬಾಸ್ ಟ್ವೀಟರ್ ನಲ್ಲಿ “ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ ನಿಮ್ಮ ದಾಸ ದರ್ಶನ್ ಕಡೆಯಿಂದ ಹೊಸ ಹುರುಪಿನಿಂದ ಕೂಡಿರುವ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು. #Yajamana’ ಎಂದು ಶುಭಾಶಯ ಕೋರಿದ್ದು, ಇದರ ಜೊತೆಗೆ “ಯಜಮಾನ’ನ ಹೊಸ ಲುಕ್ ಕೂಡ ತೋರಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಈ ವರ್ಷ “ಯಜಮಾನ’ ಬರುತಿದ್ದಾನೆ, ಅದೂ ಡಿಫ್ರೆಂಟ್ ಲುಕ್ನಲ್ಲಿ ಎಂದು ಟ್ವೀಟ್ನ ರಿಟ್ವೀಟ್ ಮಾಡಿ ತರಹೇವಾರಿ ಕಮೆಂಟ್ಗಳನ್ನು ಮಾಡುತ್ತಿದ್ದಾರೆ.
ಇನ್ನು ಈ ವರ್ಷ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರಗಳಾದ “ಯಜಮಾನ’, “ಕುರುಕ್ಷೇತ್ರ’ ಹಾಗೂ “ಒಡೆಯ’ ಚಿತ್ರಗಳು ಬಿಡುಗಡೆಯಾಗಲಿವೆ.
ಟಾಪ್ ನ್ಯೂಸ್
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
![Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ](https://www.udayavani.com/wp-content/uploads/2024/12/6-35-150x90.jpg)
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
![5](https://www.udayavani.com/wp-content/uploads/2024/12/5-36-150x90.jpg)
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
![Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ](https://www.udayavani.com/wp-content/uploads/2024/12/4-36-150x90.jpg)
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.