Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?


Team Udayavani, Oct 23, 2024, 1:04 PM IST

6

ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಯಶ್  (Actor) ವೃತ್ತಿ ಬದುಕಿನ ಬಹುದೊಡ್ಡ ‌ಪ್ರಾಜೆಕ್ಟ್ ಆಗಿರುವ ‘ಕೆಜಿಎಫ್’ ಸರಣಿ ಎಷ್ಟರ ಮಟ್ಟಿಗೆ ವಿಶ್ವ ಸಿನಿಮಾರಂಗದಲ್ಲಿ ರಾರಾಜಿಸಿತು ಎನ್ನುವುದು ಗೊತ್ತೇ ಇದೆ.

‘ಕೆಜಿಎಫ್’ 1,2 ಸಿನಿಮಾಗಳ ಬಹಳ ದೊಡ್ಡ ಯಶಸ್ಸು ಯಶ್ ಅವರಿಗ ‘ರಾಕಿಭಾಯ್’ ಇಮೇಜ್ ತಂದುಕೊಟ್ಟಿತು. ಅವರನ್ನು ಇಂದು ಜನ ‘ರಾಕಿಭಾಯ್’ ಎಂದೇ ಗುರುತಿಸುತ್ತಾರೆ.

‘ಕೆಜಿಎಫ್ -3ʼ (KGF-3) ಸಿನಿಮಾ ಬರಲಿದೆ ಎನ್ನುವುದು ಪ್ರೇಕ್ಷಕರಿಗೆ ಗೊತ್ತಿದೆ. ಆದರೆ ಆ ಸಿನಿಮಾ ಬರುವುದು ಬಹಳ ತಡವಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

‘ದಿ ಹಾಲಿವುಡ್ ರಿಪೋರ್ಟರ್’ಗೆ ಕೊಟ್ಟಿರುವ ಸಂದರ್ಶನದಲ್ಲಿ ಯಶ್ ‘ಕೆಜಿಎಫ್-3’ ಬಗ್ಗೆ ಮಾತನಾಡಿದ್ದಾರೆ.

ಅನುಪಮಾ ಚೋಪ್ರಾ ಅವರೊಂದಿಗಿನ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.  ಕ್ರಿಕೆಟರ್ ಶುಭಮನ್ ಗಿಲ್ ‘ಕೆಜಿಎಫ್-3’ ಯಾವಾಗ ಬರುವುದು ಎಂದು ಕೇಳಿದ್ದಾರೆ ಇದಕ್ಕೆ ‌ನಿವೇನು ಹೇಳ್ತೀರಾ ಎಂದು ಯಶ್ ಹತ್ರ ಕೇಳಿದ್ದಾರೆ. ‘ಕೆಜಿಎಫ್’- 3 ನನ್ನ ‌ಲಿಸ್ಟ್ ನಲ್ಲಿದೆ. ಈ‌ ಬಗ್ಗೆ ನಿರ್ದೇಶಕ ಪ್ರಶಾಂತ್ ಅವರೊಂದಿಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಯಶ್ ಹೇಳಿದ್ದಾರೆ.

‘ಕೆಜಿಎಫ್’-3 ಬರುವುದು ಪಕ್ಕಾ ಇದನ್ನು ನಾನೇ ಭರವಸೆಯಿಂದ ಹೇಳುತ್ತೇನೆ. ‘ಟಾಕ್ಸಿಕ್’ , ‘ರಾಮಾಯಣ’ ಸಿನಿಮಾದ ಬಳಿಕ ‘ಕೆಜಿಎಫ್-3’ ಬರಲಿದೆ. ಈ ಬಗ್ಗೆ ಪ್ರಶಾಂತ್ ನೀಲ್ ಜತೆ ಚರ್ಚೆ ಆಗುತ್ತಿದೆ. ಅದೊಂದು ಬಿಗ್ ಪ್ರಾಜೆಕ್ಟ್ ಆಗಿದೆ. ಹಾಗಾಗಿ ಎಲ್ಲರೂ ಎಫರ್ಟ್ ಹಾಕಬೇಕಿದೆ ಎಂದು ಅವರು ಹೇಳಿದ್ದಾರೆ.

ಕೆಜಿಎಫ್ ಸರಣಿ ಸೂಪರ್ ಹಿಟ್ ಆಗಿದೆ. ಜನ ರಾಕಿ ಭಾಯ್ ಯನ್ನು ಮೆಚ್ಚಿಕೊಂಡಿದ್ದಾರೆ. ಕೆಜಿಎಫ್- 3 ಯನ್ನು ನಾವು ಎಲ್ಲರೂ ಹೆಮ್ಮೆಪಡುವ ರೀತಿ ಮಾಡಲಿದ್ದೇವೆ ಎಂದು ಯಶ್ ಹೇಳಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.