Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?


Team Udayavani, Oct 23, 2024, 1:04 PM IST

6

ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಯಶ್  (Actor) ವೃತ್ತಿ ಬದುಕಿನ ಬಹುದೊಡ್ಡ ‌ಪ್ರಾಜೆಕ್ಟ್ ಆಗಿರುವ ‘ಕೆಜಿಎಫ್’ ಸರಣಿ ಎಷ್ಟರ ಮಟ್ಟಿಗೆ ವಿಶ್ವ ಸಿನಿಮಾರಂಗದಲ್ಲಿ ರಾರಾಜಿಸಿತು ಎನ್ನುವುದು ಗೊತ್ತೇ ಇದೆ.

‘ಕೆಜಿಎಫ್’ 1,2 ಸಿನಿಮಾಗಳ ಬಹಳ ದೊಡ್ಡ ಯಶಸ್ಸು ಯಶ್ ಅವರಿಗ ‘ರಾಕಿಭಾಯ್’ ಇಮೇಜ್ ತಂದುಕೊಟ್ಟಿತು. ಅವರನ್ನು ಇಂದು ಜನ ‘ರಾಕಿಭಾಯ್’ ಎಂದೇ ಗುರುತಿಸುತ್ತಾರೆ.

‘ಕೆಜಿಎಫ್ -3ʼ (KGF-3) ಸಿನಿಮಾ ಬರಲಿದೆ ಎನ್ನುವುದು ಪ್ರೇಕ್ಷಕರಿಗೆ ಗೊತ್ತಿದೆ. ಆದರೆ ಆ ಸಿನಿಮಾ ಬರುವುದು ಬಹಳ ತಡವಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು

‘ದಿ ಹಾಲಿವುಡ್ ರಿಪೋರ್ಟರ್’ಗೆ ಕೊಟ್ಟಿರುವ ಸಂದರ್ಶನದಲ್ಲಿ ಯಶ್ ‘ಕೆಜಿಎಫ್-3’ ಬಗ್ಗೆ ಮಾತನಾಡಿದ್ದಾರೆ.

ಅನುಪಮಾ ಚೋಪ್ರಾ ಅವರೊಂದಿಗಿನ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.  ಕ್ರಿಕೆಟರ್ ಶುಭಮನ್ ಗಿಲ್ ‘ಕೆಜಿಎಫ್-3’ ಯಾವಾಗ ಬರುವುದು ಎಂದು ಕೇಳಿದ್ದಾರೆ ಇದಕ್ಕೆ ‌ನಿವೇನು ಹೇಳ್ತೀರಾ ಎಂದು ಯಶ್ ಹತ್ರ ಕೇಳಿದ್ದಾರೆ. ‘ಕೆಜಿಎಫ್’- 3 ನನ್ನ ‌ಲಿಸ್ಟ್ ನಲ್ಲಿದೆ. ಈ‌ ಬಗ್ಗೆ ನಿರ್ದೇಶಕ ಪ್ರಶಾಂತ್ ಅವರೊಂದಿಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಯಶ್ ಹೇಳಿದ್ದಾರೆ.

‘ಕೆಜಿಎಫ್’-3 ಬರುವುದು ಪಕ್ಕಾ ಇದನ್ನು ನಾನೇ ಭರವಸೆಯಿಂದ ಹೇಳುತ್ತೇನೆ. ‘ಟಾಕ್ಸಿಕ್’ , ‘ರಾಮಾಯಣ’ ಸಿನಿಮಾದ ಬಳಿಕ ‘ಕೆಜಿಎಫ್-3’ ಬರಲಿದೆ. ಈ ಬಗ್ಗೆ ಪ್ರಶಾಂತ್ ನೀಲ್ ಜತೆ ಚರ್ಚೆ ಆಗುತ್ತಿದೆ. ಅದೊಂದು ಬಿಗ್ ಪ್ರಾಜೆಕ್ಟ್ ಆಗಿದೆ. ಹಾಗಾಗಿ ಎಲ್ಲರೂ ಎಫರ್ಟ್ ಹಾಕಬೇಕಿದೆ ಎಂದು ಅವರು ಹೇಳಿದ್ದಾರೆ.

ಕೆಜಿಎಫ್ ಸರಣಿ ಸೂಪರ್ ಹಿಟ್ ಆಗಿದೆ. ಜನ ರಾಕಿ ಭಾಯ್ ಯನ್ನು ಮೆಚ್ಚಿಕೊಂಡಿದ್ದಾರೆ. ಕೆಜಿಎಫ್- 3 ಯನ್ನು ನಾವು ಎಲ್ಲರೂ ಹೆಮ್ಮೆಪಡುವ ರೀತಿ ಮಾಡಲಿದ್ದೇವೆ ಎಂದು ಯಶ್ ಹೇಳಿದ್ದಾರೆ.

ಟಾಪ್ ನ್ಯೂಸ್

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Lawyer Jagadish: ದರ್ಶನ್‌ ಕೊಲೆನೇ ಮಾಡಿಲ್ಲ ಅಂಥ ಮೊದಲು ಹೇಳಿದ್ದೇ ನಾನು.. ಜಗದೀಶ್‌

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Cyclone Dana: ಒಡಿಶಾದ ಜಗನ್ನಾಥ ದೇವಾಲಯ, ಕೋನಾರ್ಕ್ ಸೂರ್ಯ ದೇವಾಲಯಕ್ಕೆ ಬಾಗಿಲು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

17

Sandalwood: ಸಂಗೀತಮಯ ದೂರ ತೀರಯಾನ

16

Shweta Srivastav: ಸಿನಿಜರ್ನಿಗೆ ಪುಸ್ತಕ ರೂಪ ಕೊಟ್ಟ ನಟಿ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Supreme Court: ಅಂತಿಮ ತೀರ್ಪಿಗೆ ಕಾರಣವನ್ನು 5 ದಿನದಲ್ಲಿ ಪ್ರಕಟಿಸಿ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.