![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 24, 2023, 11:19 AM IST
ಮುಂಬಯಿ: ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ʼಲಾಲ್ ಸಿಂಗ್ ಚಡ್ಡಾʼ ಬಳಿಕ ಸಿನಿಮಾದಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ʼದಂಗಲ್ʼ ಸಿನಿಮಾದಲ್ಲಿ ನಟಿಸಿದ್ದ ಫಾತಿಮಾ ಸನಾ ಶೇಕ್ ಮತ್ತೆ ಆಮಿರ್ ಅವರೊಂದಿಗೆ ಕಾಣಿಸಿಕೊಂಡಿದ್ದು ನೆಟ್ಟಿಗರ ಭಿನ್ನ ಚರ್ಚೆಗೆ ಕಾರಣವಾಗಿದೆ.
ಆಮಿರ್ ಪತ್ನಿ ಕಿರಣ್ ರಾವ್ ಗೆ ವಿಚ್ಛೇದನ ಕೊಟ್ಟು ದೂರವಾಗಿರುವುದು ಗೊತ್ತೇ ಇದೆ. ದೂರವಾಗಿದ್ದರು ಇಬ್ಬರು ಈಗ ಸ್ನೇಹಿತರಾಗಿದ್ದಾರೆ.
ನಿತೇಶ್ ತಿವಾರಿ ಅವರ ʼದಂಗಲ್ʼ ಸಿನಿಮಾದ ಮೂಲಕ ಸಿನಿಮಾ ಲೋಕಕ್ಕೆ ಕಾಲಿಟ್ಟ ಫಾತಿಮಾ ಸನಾ ಶೇಕ್ ಆ ಬಳಿಕ ಅನೇಕ ಸಿನಿಮಾದಲ್ಲಿ ನಟಿಸಿ ಬಿಟೌನ್ ಬೆಡಗಿ ಆಗಿ ಮಿಂಚಿದ್ದಾರೆ. ಆಮಿರ್ ಖಾನ್ ಅವರ ಮತ್ತೊಂದು ಸಿನಿಮಾ ʼ ಥಗ್ಸ್ ಆಫ್ ಹಿಂದೂಸ್ತಾನ್ʼ ಚಿತ್ರದಲ್ಲೂ ಫಾತಿಮಾ ನಟಿಸಿದ್ದಾರೆ.
ಇದನ್ನೂ ಓದಿ: Television: ಖ್ಯಾತ ನಟಿ ಬಳಿಕ ಮತ್ತೋರ್ವ ನಟ ನಿಧನ; 3 ದಿನದಲ್ಲಿ ಮೂರು ಸಾವು ಕಂಡ ಕಿರುತೆರೆ
ಆಮಿರ್ ಹಾಗೂ ಫಾತಿಮಾ ಆಗಾಗ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇಬ್ಬರ ಬಗ್ಗೆ ಕೆಲ ಗಾಸಿಪ್ ಗಳು ಹರಿದಾಡಿತ್ತು. ಇಬ್ಬರು ಡೇಟಿಂಗ್ ನಲ್ಲಿದ್ದಾರೆ ಎನ್ನುವ ಬಗ್ಗೆ ಸುದ್ದಿ ಹರಿದಾಡಿತ್ತು.ಇದೀಗ ಫಾತಿಮಾ ಆಮಿರ್ ಅವರೊಂದಿಗೆ ಮತ್ತೆ ಕಾಣಿಸಿಕೊಂಡಿದ್ದಾರೆ.
ಆಮಿರ್ ಹಾಗೂ ಫಾತಿಮಾ ಜೊತೆಯಾಗಿ ʼ ಪಿಕಲ್ಬಾಲ್ʼ ಆಟವನ್ನು ಆಡುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಇಬ್ಬರ ಆತ್ಮೀಯತೆಯನ್ನು ನೋಡಿ ನೆಟ್ಟಿಗರು ನಾನಾ ರೀತಿ ಕಮೆಂಟ್ ಮಾಡಿದ್ದಾರೆ.
ಇವರು ʼಲವ್ ಬರ್ಡ್ಸ್ʼ ಎಂದು ನೆಟ್ಟಿಗರೊಬ್ಬರು ಕರೆದಿದ್ದಾರೆ. ಮೂರನೇ ಅಮ್ಮ ಬರಲಿದ್ದಾರೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
View this post on Instagram
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.