Bollywood: ‘ಪಠಾಣ್‌ʼ ನಿರ್ದೇಶಕ ಸಿದ್ದಾರ್ಥ್‌ ಜತೆ‌ ಕೈಜೋಡಿಸಲಿದ್ದಾರೆ ʼಕಿಲಾಡಿʼ ಅಕ್ಷಯ್‌


Team Udayavani, Aug 21, 2024, 5:28 PM IST

Bollywood: ‘ಪಠಾಣ್‌ʼ ನಿರ್ದೇಶಕ ಸಿದ್ದಾರ್ಥ್‌ ಜತೆ‌ ಕೈಜೋಡಿಸಲಿದ್ದಾರೆ ʼಕಿಲಾಡಿʼ ಅಕ್ಷಯ್‌

 ಮುಂಬಯಿ: ಬಾಲಿವುಡ್‌ ಸೂಪರ್‌ ಸ್ಟಾರ್‌ ಅಕ್ಷಯ್‌ ಕುಮಾರ್(Akshay Kumar)‌ ಅವರ ಸಿನಿಮಾಗಳು ಸತತ ಸೋಲು ಕಾಣುತ್ತಿದೆ. ಇತ್ತೀಚೆಗೆ ಬಂದ ʼಖೇಲ್‌ ಖೇಲ್‌ ಮೇʼ (Khel Khel Mein) ಕೂಡ ಕೆಲಕ್ಷನ್‌ ವಿಚಾರದಲ್ಲಿ ಹಿಂದೆ ಬಿದ್ದಿದೆ.

ಅಕ್ಷಯ್‌ ಕುಮಾರ್‌ ಒಂದು ದೊಡ್ಡ ಗೆಲುವು ಕಾಣದೆ ವರ್ಷಗಳೇ ಕಳೆದಿದೆ. ಅವರ ಯಾವುದೇ ಸಿನಿಮಾಗಳು ಹಿಟ್‌ ಲಿಸ್ಟ್‌ ಗೆ ಸೇರುತ್ತಿಲ್ಲ. ಬಾಲಿವುಡ್‌ ನ ಖ್ಯಾತ ನಿರ್ದೇಶಕರೊಬ್ಬರು ಅಕ್ಷಯ್‌ ಕುಮಾರ್‌ ಅವರ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದು, ಇದು ಅಕ್ಷಯ್‌ ಅವರಿಗೆ ದೊಡ್ಡ ಬ್ರೇಕ್‌ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಬಾಲಿವುಡ್‌ ನಲ್ಲಿ ʼಬ್ಯಾಂಗ್ ಬ್ಯಾಂಗ್ʼ, ʼವಾರ್‌ʼ, ʼಪಠಾಣ್ʼ ಮತ್ತು ʼಫೈಟರ್‌ʼ ನಂತಹ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಸಿದ್ದಾರ್ಥ್‌ ಆನಂದ್‌ (Siddharth Anand) ತಮ್ಮ ಪ್ರೊಡಕ್ಷನ್‌ ಹೌಸ್‌ ʼಮಾರ್ಫ್ಲಿಕ್ಸ್ʼ ನಡಿಯಲ್ಲಿ 10 ಸಿನಿಮಾಗಳನ್ನು ನಿರ್ಮಾಣ ಮಾಡಲು ಸಿದ್ದರಾಗಿದ್ದು, ಇದರಲ್ಲಿ ಅಕ್ಷಯ್‌ ಕುಮಾರ್‌ ಅವರ ಒಂದು ಸಿನಿಮಾನೂ ಸೇರಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ʼಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈʼ, ʼಡರ್ಟಿ ಪಿಕ್ಚರ್‌.. ನಂತಹ ಸಿನಿಮಾಗಳನ್ನು ಮಾಡಿರುವ ನಿರ್ದೇಶಕ ಮಿಲನ್ ಲುಥ್ರಿಯಾ (Milan Luthria) ಅಕ್ಷಯ್‌ ಕುಮಾರ್‌ ಅವರ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದು, ಇದನ್ನು ಸಿದ್ದಾರ್ಥ್‌ ಆನಂದ್‌ ಅವರ ಪ್ರೊಡಕ್ಷನ್‌ ಹೌಸ್‌ ನಿರ್ಮಾಣ ಮಾಡಲಿದೆ ಎಂದು ವರದಿ ತಿಳಿಸಿದೆ.

ಇದೊಂದು ಆ್ಯಕ್ಷನ್ ಮೂವಿ ಆಗಲಿದ್ದು ಅಕ್ಷಯ್‌ ಕುಮಾರ್‌ ಹಿಂದೆಂದೂ ಕಾಣದ ಲುಕ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

ಸಿದ್ದಾರ್ಥ್‌ ಆನಂದ್‌ ಅವರ ಮಾರ್ಫ್ಲಿಕ್ಸ್, ಹಲವು ಬಾಲಿವುಡ್‌ ಸಿನಿಮಾಗಳಿಗೆ ಬಂಡವಾಳ ಹಾಕಲಿದ್ದು, ಸುಜೋಯ್ ಘೋಷ್ ನಿರ್ದೇಶನದ, ಶಾರುಖ್‌, ಸುಹಾನಾ, ಅಭಿಷೇಕ್‌ ಬಚ್ಚನ್‌ ಅಚರ ʼಕಿಂಗ್ʼ(KING Movie),  ಸೈಫ್ ಅಲಿ ಖಾನ್ ಮತ್ತು ಜೈದೀಪ್ ಅಹ್ಲಾವತ್ ಅವರೊಂದಿಗೆ ರಾಬಿ ಗ್ರೆವಾಲ್ ನಿರ್ದೇಶನ ಮಾಡುತ್ತಿರುವ ʼಜ್ಯುವೆಲ್ ಥೀಫ್ (Jewel Thief),ʼಹೃತಿಕ್‌ ರೋಷನ್‌ ಅವರ ʼಕ್ರಿಶ್‌ -4ʼ (Krrish 4) ಸೇರಿದಂತೆ ಹಲವು ಸಿನಿಮಾಗಳ ಬಂಡವಾಳ ಹಾಕಲಿದೆ.

ಇತ್ತ ಅಕ್ಷಯ್‌ ಕುಮಾರ್‌ ʼಜಾಲಿ ಎಲ್‌ ಎಲ್‌ ಬಿ-3(Jolly LLB 3), ʼವೆಲ್‌ ಕಂ ಟು ದಿ ಜಂಗಲ್‌ʼ (Welcome To The Jungle), ʼಹೌಸ್‌ ಫುಲ್‌ -5ʼ (Housefull 5 ) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Sharukh khan

Film ಆಸಕ್ತಿ ಕಡಿಮೆ..; ಕರಣ್ ಜೋಹರ್ ಕಾಲೆಳೆದ ಶಾರುಖ್ ಖಾನ್!

Kangana Ranaut sells her bungalow for Rs 32 crore

Kangana Ranaut: 32 ಕೋಟಿ ರೂ.ಗೆ ಬಂಗಲೆ ಮಾರಿದ ಸಂಸದೆ ಕಂಗನಾ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.