OMG 2: ಭಕ್ತನ ಸಂಕಷ್ಟಕ್ಕೆ ದೇವಲೋಕದಿಂದ ಧರೆಗಿಳಿದ ಶಿವ.. ʼಓ ಮೈ ಗಾಡ್-2‌ʼ ಟ್ರೇಲರ್‌ ಔಟ್


Team Udayavani, Aug 3, 2023, 12:36 PM IST

OMG 2: ಭಕ್ತನ ಸಂಕಷ್ಟಕ್ಕೆ ದೇವಲೋಕದಿಂದ ಧರೆಗಿಳಿದ ಶಿವ.. ʼಓ ಮೈ ಗಾಡ್-2‌ʼ ಟ್ರೇಲರ್‌ ಔಟ್

ಮುಂಬಯಿ: ಅಕ್ಷಯ್‌ ಕುಮಾರ್‌ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼಓ ಮೈ ಗಾಡ್‌ -2ʼ ನ ಅಧಿಕೃತ ಟ್ರೇಲರ್‌ ರಿಲೀಸ್‌ ಆಗಿದೆ.

ನಂದಿಗೆ ದೇವಲೋಕದಿಂದ ತನ್ನ ಭಕ್ತನಿಗೆ ಸಂಕಷ್ಟ ಬಂದಿದೆ. ಸಹಾಯಕ್ಕೆ ನನ್ನ ಲೋಕದಿಂದ ಯಾರಾನ್ನಾದರೂ ಅಲ್ಲಿಗೆ ಕಳುಹಿಸಿ ಎಂದು ಹೇಳುವ ಮೂಲಕ ಟ್ರೇಲರ್‌ ನ ದೃಶ್ಯ ಆರಂಭವಾಗುತ್ತದೆ.

ಪಂಕಜ್‌ ತ್ರಿಪಾಠಿ ಅವರು ತನ್ನ ಮಗ ಮಾಡಿದ ಒಂದು ತಪ್ಪಿಗಾಗಿ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಾರೆ. ಅವರ ಮಗನ ಒಂದು ತಪ್ಪು, ಶಾಲೆ ಹಾಗೂ ಸಮಾಜಕ್ಕೆ ಕೆಟ್ಟದಾಗಿ ಕಾಣುತ್ತದೆ. ಇದು ತಪ್ಪಲ್ಲ, ಇದನ್ನು ಹೋರಾಟ ಮಾಡಲು ವಕೀಲ ಹಾಗೂ ಅರ್ಜಿದಾರರಾಗಿ ತಾವೇ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳುವ ದೃಶ್ಯವನ್ನು ತೋರಿಸಲಾಗಿದೆ. ದೇವಲೋಕದಿಂದ ಶಿವನಾಗಿ ಭೂಲೋಕಕ್ಕೆ ಬರುವ ಪಾತ್ರದಲ್ಲಿ ಅಕ್ಷಯ್‌ ಕುಮಾರ್‌ ಕಾಣಿಸಿಕೊಂಡಿದ್ದಾರೆ. ಹಾಸ್ಯ ಹಾಗೂ ಸಂದೇಶ ಸಾರುವ ಕೆಲ ಡೈಲಾಗ್ಸ್‌ ಗಳನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಮಗ ಮಾಡಿದ ತಪ್ಪು ಯಾವುದು ಎನ್ನುವುದನ್ನು ಕುತೂಹಲವಾಗಿಯೇ ಇಡಲಾಗಿದೆ.

ಪಂಕಾಜ್‌ ತ್ರಿಪಾಠಿ ಅವರ ಕೆಲ ಡೈಲಾಗ್ಸ್‌ ಗಳು, ಅಕ್ಷಯ್‌ ಅವರ ಹಾಸ್ಯದ ದೃಶ್ಯಗಳಿಂದ ಸಿನಿಮಾದ ಟ್ರೇಲರ್‌ ಗಮನ ಸೆಳೆಯುತ್ತದೆ. ಯಾಮಿ ಗೌತಮ್‌ ವಕೀಲೆ ಆಗಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಕೋರ್ಟ್‌ ರೂಮ್‌ ಡ್ರಾಮಾದೊಂದಿಗೆ ಸೋಶಿಯಲ್‌ ಎವರ್‌ ನೆಸ್‌ ಕಂಟೆಂಟ್‌ ವುಳ್ಳ ಸಿನಿಮಾ ಎನ್ನುವುದು ಟ್ರೇಲರ್‌ ನೋಡಿದಾಗ ಮನದಟ್ಟಾಗುತ್ತದೆ.

ಲೈಂಗಿಕ ಶಿಕ್ಷಣದ ಕುರಿತು ಸಾಗುವ ಕಥೆಯಾಗಿರುವುದರಿಂದ ಸಿನಿಮಾಕ್ಕೆ ಸೆನ್ಸಾರ್‌ ಬೋರ್ಡ್‌ ʼಎʼ ಸರ್ಟಿಫಿಕೇಟ್‌ ನೀಡಲಾಗಿದೆ. ಕೆಲ ಆಡಿಯೋ ( ಸಂಭಾಷಣೆ) ಗಳಿಗೆ ಬಿಪ್‌ ಹಾಕಿ ಎಂದು ಸೆನ್ಸಾರ್‌ ಬೋರ್ಡ್‌ ಚಿತ್ರತಂಡಕ್ಕೆ ಹೇಳಿದೆ. ಈ ಮೊದಲು ಸಿನಿಮಾದಲ್ಲಿ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೆನ್ಸಾರ್‌ ಬೋರ್ಡ್‌ ಚಿತ್ರತಂಡಕ್ಕೆ ಸೂಚನೆ ನೀಡಿತ್ತು.

ಅಮಿತ್ ರೈ ನಿರ್ದೇಶನ ಮಾಡಿರುವ ʼಓ ಮೈ ಗಾಡ್‌ -2ʼ ಇದೇ ಆಗಸ್ಟ್‌ 11 ರಂದು ತೆರೆಗೆ ಬರಲಿದೆ.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Mumbai: ನಟ ಸಲ್ಮಾನ್‌ ಖಾನ್‌ ಪಕ್ಕೆಲುಬಿನ ಎರಡು ಮೂಳೆಗಳು ಮುರಿತ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Urfi Javed: ಎಷ್ಟು ಜನರ ಜೊತೆ ಮಲಗಿದ್ದೀಯಾ? ಉರ್ಫಿಗೆ ಮುಜುಗರ ತಂದ ಬಾಲಕನ ಪ್ರಶ್ನೆ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Taxpayers: ಶಾರುಖ್‌ ಟು ಕೊಹ್ಲಿ- ಇಲ್ಲಿದೆ ಗರಿಷ್ಠ ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳ ಪಟ್ಟಿ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.