Alka Yagnik; ಪ್ರಸಿದ್ದ ಗಾಯಕಿ ಅಲ್ಕಾ ಯಾಗ್ನಿಕ್ ಗೆ ಶ್ರವಣ ದೋಷ; ಹಠಾತ್ ಆಗಿ ಆಗಿದ್ದೇನು?


Team Udayavani, Jun 18, 2024, 5:05 PM IST

alka yagnik

ಮುಂಬೈ: ಹಿರಿಯ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರು ಅಪರೂಪದ ಸಂವೇದನಾ ನರ ಸಂವೇದನಾ ಶ್ರವಣ ದೋಷದಿಂದ ಬಳಲುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಅಲ್ಕಾ ಯಾಗ್ನಿಕ್ ಅವರು ಎಲ್ಲರ ಬೆಂಬಲವನ್ನು ಕೋರಿದ್ದಾರೆ.

“ನನ್ನ ಎಲ್ಲಾ ಅಭಿಮಾನಿಗಳು, ಸ್ನೇಹಿತರು, ಅನುಯಾಯಿಗಳು ಮತ್ತು ಹಿತೈಷಿಗಳಿಗೆ, ಕೆಲವು ವಾರಗಳ ಹಿಂದೆ, ನಾನು ವಿಮಾನದಿಂದ ಹೊರನಡೆದಾಗ, ನನಗೆ ಏನೂ ಕೇಳುತ್ತಿಲ್ಲ ಎಂದು ಇದ್ದಕ್ಕಿದ್ದಂತೆ ಅನಿಸಿತು. ಇದಾಗಿ ಕೆಲವು ವಾರಗಳ ನಂತರ ಸ್ವಲ್ಪ ಧೈರ್ಯದಿಂದ, ನಾನು ಏಕೆ ಎಲ್ಲೂ ಕಾಣುತ್ತಿಲ್ಲ ಎಂದು ಕೇಳುತ್ತಿರುವ ನನ್ನ ಎಲ್ಲಾ ಸ್ನೇಹಿತರು ಮತ್ತು ಹಿತೈಷಿಗಳಿಗಾಗಿ ನಾನು ಈಗ ನನ್ನ ಮೌನವಮುರಿಯಲು ಬಯಸುತ್ತೇನೆ” ಎಂದಿದ್ದಾರೆ.

“ವೈರಾಣುವಿನ ದಾಳಿಯ ಕಾರಣದಿಂದ ಅಪರೂಪದ ಸಂವೇದನಾ ನರಗಳ ಶ್ರವಣ ನಷ್ಟ ಎಂದು ವೈದ್ಯರು ತಿಳಿಸಿದ್ದಾರೆ… ಈ ಹಠಾತ್ ಹಿನ್ನಡೆಯ ಬಗ್ಗೆ ನನಗೆ ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ. ದಯವಿಟ್ಟು ನಿಮ್ಮ ಪ್ರಾರ್ಥನೆ, ಹಾರೈಕೆಗಳು ನನ್ನೊಂದಿಗೆ ಇರಲಿ..” ಎಂದು ಅಲ್ಕಾ ಯಾಗ್ನಿಕ್ ಪೋಸ್ಟ್ ಮಾಡಿದ್ದಾರೆ.

 

View this post on Instagram

 

A post shared by Alka Yagnik (@therealalkayagnik)

ಇದರೊಂದಿಗೆ ಅಲ್ಕಾ ಅವರು ಜೋರಾದ ಶಬ್ದ ಮತ್ತು ಹೆಡ್ ಫೋನ್ ಗಳು ತಂದೊಡ್ಡಬಹುದಾದ ಅಪಾಯಗಳ ಬಗ್ಗೆ ಗಮನ ಸೆಳೆದಿದ್ದಾರೆ.

58 ವರ್ಷ ಪ್ರಾಯದ ಅಲ್ಕಾ ಯಾಗ್ನಿಕ್ ಅವರು ಬಾಲಿವುಡ್ ನ ಪ್ರಮುಖ ಗಾಯಕಿಯರಲ್ಲಿ ಒಬ್ಬರು. ಇತ್ತೀಚೆಗೆ ಅವರು ಕ್ರ್ಯೂ ಮತ್ತು ಅಮರ್ ಸಿಂಗ್ ಚಮಿಕಾ ಚಿತ್ರಗಳಿಗೆ ಹಾಡಿದ್ದರು.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

13

ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.