ʼಬಾಹುಬಲಿʼ ಹುಡುಗನ ಜೊತೆ ಕೃತಿ ಸನೋನ್ ಡೇಟಿಂಗ್?:‌ ವರುಣ್‌ ಧವನ್‌ ಬಿಚ್ಚಿಟ್ರು ರಹಸ್ಯ


Team Udayavani, Nov 28, 2022, 11:48 AM IST

ʼಬಾಹುಬಲಿʼ ಹುಡುಗನ ಜೊತೆ ಕೃತಿ ಸನೋನ್ ಡೇಟಿಂಗ್?:‌ ವರುಣ್‌ ಧವನ್‌ ಬಿಚ್ಚಿಟ್ರು ರಹಸ್ಯ

ಮುಂಬಯಿ: ವರುಣ್‌ ಧವನ್‌ ಅಭಿನಯದ ʼಭೇಡಿಯಾʼ ಚಿತ್ರಕ್ಕೆ ಭರ್ಜರಿ ಓಪನಿಂಗ್‌ ಸಿಕ್ಕಿದೆ. ಬಹು ಸಮಯದ ಬಳಿಕ ಮತ್ತೆ ಬಾಲಿವುಡ್‌ ಬ್ಯಾಕ್‌ ಟು ವಿನ್ನಿಂಗ್‌ ಟ್ರ್ಯಾಕ್‌ ಗೆ ಬಂದಿದೆ. ಅತ್ತ ಅಜಯ್‌ ದೇವಗನ್‌ ಅವರ ʼದೃಶ್ಯಂ-2ʼ ಸಿನಿಮಾ ಕೂಡ ಸದ್ದು ಮಾಡುತ್ತಿದೆ.

ಸಿನಿಮಾದ ಪ್ರಚಾರದ ಅಂಗವಾಗಿ ನಟ ವರುಣ್‌ ಧವನ್‌ ಹಾಗೂ ಕೃತಿ ಸನೋನ್ ಖಾಸಗಿ ವಾಹಿನಿಯ ಡ್ಯಾನ್ಸ್‌ ಶೋ ‘ಝಲಕ್ ದಿಖ್ಲಾ ಜಾ’ದಲ್ಲಿ ಭಾಗಿಯಾಗಿದ್ದಾರೆ. ಕರಣ್‌ ಜೋಹರ್‌ ( ಕಾರ್ಯಕ್ರಮದಲ್ಲಿ ತೀರ್ಪುಗಾರ) ವರುಣ್‌ ಧವನ್‌ ಬಳಿ ಲಿಸ್ಟ್‌ ನಲ್ಲಿ ಕೃತಿ ಅವರ ಹೆಸರು ಯಾಕೆ ಮಿಸ್‌ ಆಗಿದೆ ಎಂದಿದ್ದಾರೆ. ಇದಕ್ಕೆ ವರುಣ್‌ ಧವನ್‌ ತಮಾಷೆಯಾಗಿಯೇ ಉತ್ತರಿಸಿದ್ದು, ಕೃತಿ ಅವರ ಡೇಟಿಂಗ್‌ ವಿಚಾರವನ್ನು ಹೇಳಿದ್ದಾರೆ.

ಕೃತಿ ಅವರ ಹೆಸರು ಯಾಕಿಲ್ಲ ಎಂದು ಹೇಳುವಾಗ ಕೃತಿ ವರಣ್‌ ಅವರ ಮಾತನ್ನು ತಡೆಯುವ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ವರುಣ್‌ ಮಾತು ಮುಂದುವರೆಸಿ ಕೃತಿ ಅವರ ಹೆಸರು ಯಾರಾದೋ ಹೃದಯದಲ್ಲಿದೆ ಎಂದಿದ್ದಾರೆ.

ಕರಣ್‌ ಅವರು ಯಾರು ಎಂದು ಕೇಳಿದಾಗ, ಒಬ್ಬ ವ್ಯಕ್ತಿ ಇದ್ದಾರೆ ಅವರೀಗ ಮುಂಬಯಿಯಲ್ಲಿಲ್ಲ. ಈಗ ಅವರು ದೀಪಿಕಾ ಪಡುಕೋಣೆಯೊಂದಿಗೆ ಶೂಟಿಂಗ್‌ ನಲ್ಲಿದ್ದಾರೆ ಎಂದಿದ್ದಾರೆ. ಇದಕ್ಕೆ ಕೃತಿ ಮುಗುಳು ನಕ್ಕಿದ್ದಾರೆ.

ದೀಪಿಕಾ ಪಡುಕೋಣೆ – ಪ್ರಭಾಸ್‌ ಮುಖ್ಯಭೂಮಿಕೆಯ ʼಪ್ರೂಜೆಕ್ಟ್‌ ಕೆʼ ಚಿತ್ರದ ಶೂಟ್‌ ಭರದಿಂದ ಸಾಗುತ್ತಿದೆ.’ಆದಿಪುರುಷ್‌ʼ ಚಿತ್ರದಲ್ಲಿ ಕೃತಿ ಹಾಗೂ ಪ್ರಭಾಸ್‌ ನಟಿಸಿದ್ದಾರೆ. ಚಿತ್ರದ ಟೀಸರ್ ರಿಲೀಸ್‌ ಸಮಯದಲ್ಲಿಯೂ‌ ಆತ್ಮೀಯವಾಗಿ ಪ್ರಭಾಸ್‌ – ಕೃತಿ ಕಾಣಿಸಿಕೊಂಡಿದ್ದರು. ಈ ಇಬ್ಬರು ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನುವ ಗಾಸಿಪ್‌ ಬಿಟೌನ್‌ ನಲ್ಲಿ ಹಬ್ಬಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.