Arshad Warsi: ʼಕಲ್ಕಿʼ ನೋಡಿ ಪ್ರಭಾಸ್‌ನನ್ನು ʼಜೋಕರ್‌ʼ ಎಂದ ಬಾಲಿವುಡ್‌ ನಟ


Team Udayavani, Aug 18, 2024, 3:38 PM IST

Arshad Warsi: ʼಕಲ್ಕಿʼ ನೋಡಿ ಪ್ರಭಾಸ್‌ನನ್ನು ʼಜೋಕರ್‌ʼ ಎಂದ ಬಾಲಿವುಡ್‌ ನಟ

ಮುಂಬಯಿ: ಪ್ರಭಾಸ್‌ (Prabhas) ಅಭಿನಯದ ಪ್ಯಾನ್‌ ಇಂಡಿಯಾ ʼಕಲ್ಕಿ 2898 ಎ.ಡಿʼ(Kalki 2898 AD) ಸಿನಿಮಾ ಈ ವರ್ಷದ ದೊಡ್ಡ ಹಿಟ್‌ಗಳಲ್ಲಿ ಒಂದು. ಬಾಕ್ಸ್‌ ಆಫೀಸ್‌ನಲ್ಲೂ 1000 ಕೋಟಿಗೂ ಅಧಿಕ ಗಳಿಕೆ ಕಾಣುವ ಮೂಲಕ ಪ್ರಭಾಸ್‌ ಅವರಿಗೆ ʼಸಲಾರ್‌ʼ ಬಳಿಕ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ತಂದುಕೊಟ್ಟಿದೆ.

ಇಷ್ಟು ದೊಡ್ಡ ಹಿಟ್‌ ಕೊಟ್ಟ ಟಾಲಿವುಡ್‌ ಸಿನಿಮಾ ʼಕಲ್ಕಿ 2898 ಎಡಿʼ ಹಾಗೂ ಪ್ರಭಾಸ್‌ ಬಗ್ಗೆ ಬಾಲಿವುಡ್‌ ನಟನೊಬ್ಬ ಮಾತನಾಡಿದ ರೀತಿಗೆ ಆಕ್ರೋಶ ವ್ಯಕ್ತವಾಗಿದೆ. ‌

ಅನ್ ಫಿಲ್ಟರ್ಡ್ ಬೈ ಸಮದೀಶ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ನಟ ಅರ್ಷದ್‌ ವಾರ್ಸಿ(Arshad Warsi) ಮಾತನಾಡಿದ್ದಾರೆ.

ಇದನ್ನೂ ಓದಿ: Actor Mohanlal: ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ಆಸ್ಪತ್ರೆಗೆ ದಾಖಲು

ನಿಮಗೆ ಇಷ್ಟವಾಗದ ಇತ್ತೀಚೆಗಿನ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ʼಕಲ್ಕಿ ಸಿನಿಮಾ ನೋಡಿದೆ. ನನಗೆ ಅದು ಇಷ್ಟವಾಗಿಲ್ಲ. ಪ್ರಭಾಸ್‌ ನಾನು ತುಂಬಾ ಬೇಜಾರ್‌ ಅಲ್ಲಿದ್ದೇನೆ. ನೀವು ಜೋಕರ್‌ ರೀತಿ ಕಾಣುತ್ತಿದ್ದೀರಿ. ನಾನು ಮ್ಯಾಡ್‌ ಮ್ಯಾನ್‌ ನೋಡಲು ಇಷ್ಟಪಡುತ್ತೇನೆ. ಆದರೆ ನೀವು ಅವರನ್ನು  ಏನು ಮಾಡಿದ್ದೀರಿ. ನೀವ್ಯಾಕೆ ಈ ರೀತಿ ಮಾಡುತ್ತೀರಿ ಅನ್ನೋದೇ ನನಗೆ ಅರ್ಥ ಆಗಲ್ಲ” ಎಂದು ಅರ್ಷದ್‌ ಹೇಳಿದ್ದಾರೆ.

“ಸಿನಿಮಾದಲ್ಲಿ ಅಮಿತಾಭ್‌ ಬಚ್ಚನ್‌ ಅದ್ಭುತವಾಗಿ ನಟಿಸಿದ್ದಾರೆ. ಆ ವ್ಯಕ್ತಿಯನ್ನು ನಂಬಲು ಆಗಲ್ಲ. ಅವರಲ್ಲಿರುವ ಸ್ವಲ್ಪ ಪವರ್‌ ನಮಗೆ ಕೊಟ್ಟರೆ ನಮ್ಮ ಬದುಕು ಕೂಡ ಸೆಟಲ್‌ ಆಗುತ್ತದೆ” ಎಂದು ಅವರು ಹೇಳಿದ್ದಾರೆ.

ಸದ್ಯ ಪ್ರಭಾಸ್ ನನ್ನು ಜೋಕರ್‌ ಎಂದ ಅರ್ಷದ್‌ ಅವರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.  ʼಜೋಕರ್‌ʼ ಎಂದು ಕರೆದದ್ದು ನಟನಿಗೆ ಕೊಟ್ಟ ಅಗೌರವ ಎಂದು ಕೆಲವರು ಕಮೆಂಟ್‌ ಮಾಡಿದ್ದಾರೆ.

ನಾಗ್‌ ಅಶ್ವಿನ್‌ ನಿರ್ದೇಶನದ ʼಕಲ್ಕಿʼ ಯಲ್ಲಿ ಪ್ರಭಾಸ್‌, ಅಮಿತಾಭ್‌, ದೀಪಿಕಾ, ಕಮಲ್‌ ಹಾಸನ್‌ ಸೇರಿದಂತೆ ಇತರೆ ಪ್ರಮುಖರು ನಟಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.