![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 27, 2019, 4:47 PM IST
ಮುಂಬೈ: ಆಯುಷ್ಮಾನ್ ಖುರ್ರಾನಾ ಮತ್ತು ಸಯಾನಿ ಗುಪ್ತಾ ನಟನೆಯ ಆರ್ಟಿಕಲ್ 15 ಬಾಲಿವುಡ್ ಸಿನಿಮಾ ಬಿಡುಗಡೆಗೊಂಡ ಮೊದಲ ದಿನವೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.
ಅನುಭವ್ ಸಿನ್ನಾ ನಿರ್ದೇಶನದ ಆರ್ಟಿಕಲ್ 15 ಸಿನಿಮಾ ಉತ್ತರಪ್ರದೇಶದಲ್ಲಿ ನಡೆದ ಜಾತಿ ಮತ್ತು ಲಿಂಗತಾರತಮ್ಯದ ಕರಾಳ ಮುಖದ ಕಥಾಹಂದರವನ್ನು ಹೊಂದಿದೆ. ಹಲವಾರು ಕುತೂಹಲಕಾರಿ ಅಂಶಗಳನ್ನು ಬಯಲುಗೊಳಿಸುವ ಆರ್ಟಿಕಲ್ 15 ಪ್ರೇಕ್ಷಕರ ಹುಬ್ಬೇರಿಸುವಂತೆ ಮಾಡುವಲ್ಲಿ ಸಫಲವಾಗಿದೆ ಎಂದು ಸಿನಿ ವಿಶ್ಲೇಷಣಾ ವರದಿ ತಿಳಿಸಿದೆ.
ತೀವ್ರವಾದ ಪ್ರತಿಪಾದಿಸುವ ಸಿನಿಮಾ ಇದಾಗಿದ್ದು, ಆಯುಷ್ಮಾನ್ ಖುರ್ರಾನಾ ಪೊಲೀಸ್ ಅಧಿಕಾರಿಯಾಗಿ ಪ್ರೇಕ್ಷಕರ ಗಮನಸೆಳೆದಿದ್ದಾರೆ. ತನಿಖಾ ಕಥಾಹಂದರದ ಆರ್ಟಿಕಲ್ 15 ಸಿನಿಮಾ ಗ್ರಾಮೀಣ ಭಾರತದೊಳಗಿನ ಅಸಾಮಾಜಿಕ ಧೋರಣೆ ಮನಸ್ಸನ್ನು ಅಲ್ಲೋಲಕಲ್ಲೋಲಗೊಳಿಸುತ್ತದೆ ಎಂದು ವರದಿ ಹೇಳಿದೆ.
ಸಾಮಾಜಿಕ ಕಾಳಜಿಯ ಮನಮಿಡಿಯುವ ಆರ್ಟಿಕಲ್ 15 ಸಿನಿಮಾಕ್ಕೆ ಬಿಗ್ ಸ್ಟಾರ್ ನಟರಾದ ಶಾರುಖ್ ಖಾನ್, ಟಬು, ವಿಕಿ ಕೌಶಲ್, ಸಿದ್ದಾರ್ಥ ರಾಯ್ ಕಪೂರ್, ತಾಪ್ಸೀ ಪನ್ನು, ನೀನಾ ಗುಪ್ತಾ ಸೇರಿದಂತೆ ಹಲವರು ಶ್ಲಾಘಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.