30ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ನಟ ಕಿಶೋರ್ ದಾಸ್


Team Udayavani, Jul 3, 2022, 9:43 AM IST

Assamese actor Kishor Das passed away

30 ವರ್ಷ ಪ್ರಾಯದ ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿದ ಕಿಶೋರ್ ದಾಸ್ ಶನಿವಾರ ಮೃತಪಟ್ಟಿದ್ದಾರೆ.

300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿರುವ 30 ವರ್ಷದ ನಟ ಕಿಶೋರ್ ದಾಸ್ ಈ ವರ್ಷದ ಮಾರ್ಚ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

ಕಮ್ರೂಪ್ ಜಿಲ್ಲೆಯ ಮಿರ್ಜಾದಿಂದ ಬಂದ ಯುವ ನಟ ಕಿಶೋರ್ ಸಾವಿನ ಸಮಯದಲ್ಲಿ ಕೋವಿಡ್ -19 ಸೋಂಕಿಗೂ ತುತ್ತಾಗಿದ್ದರು.

ಕೋವಿಡ್ ವೈರಸ್ ಸಾಂಕ್ರಾಮಿಕ ಪ್ರೋಟೋಕಾಲ್‌ ಗಳ ಕಾರಣದಿಂದ ಅವರ ಪಾರ್ಥಿವ ಶರೀರವನ್ನು ಅವರ ತವರು ಮಿರ್ಜಾಗೆ ತರಲು ಸಾಧ್ಯವಾಗಿಲ್ಲ. ಹೀಗಾಗಿ ನಟನ ಅಂತಿಮ ವಿಧಿಗಳನ್ನು ಶನಿವಾರ ಸಂಜೆ ಚೆನ್ನೈನಲ್ಲಿ ನಡೆಸಲಾಯಿತು.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಿಶೋರ್ ದಾಸ್ ದೇಹವನ್ನು ಅಸ್ಸಾಂಗೆ ಕಳುಹಿಸಲು ವ್ಯವಸ್ಥೆ ಮಾಡಲು ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸಿದರು ಆದರೆ ಕೋವಿಡ್ -19 ನಿರ್ಬಂಧಗಳಿಂದಾಗಿ ಅದು ಸಾಧ್ಯವಾಗಲಿಲ್ಲ” ಎಂದು ಪಲಾಶ್ಬರಿ ಕ್ಷೇತ್ರದ ಸ್ಥಳೀಯ ಶಾಸಕ ಹೇಮಂಗಾ ಠಾಕುರಿಯಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ:77 ಪ್ರಕರಣ ಭೇದಿಸಿದ ಪೊಲೀಸರು: ವಾರಸುದಾರರ ಕೈ ಸೇರಿದ 74.27 ಲಕ್ಷ ರೂ. ಸ್ವತ್ತು

ಪ್ರಧಾನವಾಗಿ ಅಸ್ಸಾಮಿ ಮನರಂಜನಾ ಉದ್ಯಮದಲ್ಲಿ ಕೆಲಸ ಮಾಡಿದ ದಾಸ್, ಗುವಾಹಟಿ ಮೂಲದ ಪ್ರಾದೇಶಿಕ ಮನರಂಜನಾ ಚಾನೆಲ್‌ ಗಳಲ್ಲಿ ಪ್ರಸಾರವಾದ ಬಿಧಾತ, ಬಂಧುನ್ ಮತ್ತು ನೆದೇಖಾ ಫಗುನ್‌ನಂತಹ ಪ್ರಸಿದ್ಧ ಅಸ್ಸಾಮಿ ಕಾರ್ಯಕ್ರಮಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು.

ಕಿಶೋರ್ ದಾಸ್ ಅವರು ಹಾಡಿದ್ದ ಪ್ರಸಿದ್ಧ ಅಸ್ಸಾಮಿ ಹಾಡು ‘ತುರುತ್ ತುರುಟ್’ ಸೂಪರ್ ಹಿಟ್ ಆಗಿತ್ತು. ಅವರು ಕೊನೆಯದಾಗಿ ಅಸ್ಸಾಮಿ ಚಲನಚಿತ್ರ ದಾದಾ ತುಮಿ ಡಸ್ತೋ ಬೋರ್‌ ನಲ್ಲಿ ಕಾಣಿಸಿಕೊಂಡಿದ್ದರು.

ಕಿಶೋರ್ ದಾಸ್ ಅವರಿಗೆ 2019 ರಲ್ಲಿ ‘ಕ್ಯಾಂಡಿಡ್ ಯಂಗ್ ಅಚೀವ್‌ಮೆಂಟ್’ ಪ್ರಶಸ್ತಿ ಮತ್ತು 2020-2021 ರಲ್ಲಿ ಅತ್ಯಂತ ಜನಪ್ರಿಯ ನಟನಿಗಾಗಿರುವ ಏಷ್ಯಾನೆಟ್ ಐಕಾನ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.