Bawaal trailer out: ʼಬವಾಲ್‌ʼ ಇದು ವೈಮನಸ್ಸುಗಳ ಅಂತರ್ಯುದ್ಧ; ಟ್ರೇಲರ್‌ ರಿಲೀಸ್


Team Udayavani, Jul 9, 2023, 5:15 PM IST

Bawaal trailer out: ʼಬವಾಲ್‌ʼ ಇದು ವೈಮನಸ್ಸುಗಳ ಅಂತರ್ಯುದ್ಧ; ಟ್ರೇಲರ್‌ ರಿಲೀಸ್

ಮುಂಬಯಿ: ವರುಣ್‌ ಧವನ್‌ – ಜಾಹ್ನವಿ ಕಪೂರ್‌ ಮೊದಲ ಬಾರಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ʼಬವಾಲ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.

ದುಬೈಯಲ್ಲಿ ಸಿನಿಮಾ ತಂಡ ಟ್ರೇಲರ್‌ ರಿಲೀಸ್‌ ಗಾಗಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಿನಿಮಾದಲ್ಲಿ ನಟಿಸಿರುವ ವರುಣ್ ಧವನ್ ಮತ್ತು ಜಾಹ್ನವಿ ಕಪೂರ್‌ ಹಾಗೂ ಇತರ ಕಲಾವಿದರ ಸಮ್ಮುಖದಲ್ಲಿ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.

ಈಗಾಗಲೇ ಬಾಲಿವುಡ್‌ ನಲ್ಲಿ ʼ ದಂಗಲ್ʼ, ʼಚಿಚೋರೆʼಯಂತಹ ಹಿಟ್‌ ಚಿತ್ರಗಳನ್ನು ನೀಡಿರುವ ನಿತೇಶ್ ತಿವಾರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ಸಿನಿಮಾ ಮೇಲಿನ ನಿರೀಕ್ಷೆಗೊಂದು ಕಾರಣವಾಗಿದೆ.

ಹಿಸ್ಟರಿ ಟೀಚರ್‌ ಆಗಿರುವ ವರುಣ್‌ ಧವನ್‌ ಶಾಲಾ ಮಕ್ಕಳಿಗೆ ಇತಿಹಾಸದ ಬಗ್ಗೆ ತಪ್ಪು ಮಾಹಿತಿಯನ್ನು ನೀಡುವವರಾಗಿದ್ದಾರೆ. ಜಾಹ್ನವಿ ಕಪೂರ್‌ ಹಾಗೂ ನಾಯಕ ನಟ ವರುಣ್‌ ಧವನ್‌ ಇಟಲಿಗೆ ಶಿಫ್ಟ್‌ ಆಗುತ್ತಾರೆ. ಅಲ್ಲಿಂದಲೇ ಸಿನಿಮಾ ʼಬವಾಲ್‌ʼ ಆಗುತ್ತದೆ. ಹುಡುಗಿ ಹಿಂದೆ ಬೀಳುವ ಹುಡುಗ, ಸಂಬಂಧವನ್ನು ಉಳಿಸಲು ಯತ್ನಿಸಿ ಭಾವನೆಗಳೊಂದಿಗೆ ಹೋರಾಡುವ ನಾಯಕ- ನಾಯಕಿಯ ಪಾತ್ರದ ಝಲಕ್‌ ನ್ನು ಚಿತ್ರದಲ್ಲಿ ತೋರಿಸಲಾಗಿದೆ. ಇಟಲಿಯಲ್ಲಿ ನಡೆದ ಗ್ಯಾಸ್‌ ಚೇಂಬರ್‌ ನರಮೇಧದ ಸುತ್ತ ಈ ಸಿನಿಮಾದ ಕಥೆ ಇರಬಹುದು ಎನ್ನಲಾಗಿದೆ. ಇಲ್ಲೊಂದು ಪ್ರೇಮ ಕಥೆಯ ಮೂಲಕ ಇದನ್ನು ನಿರ್ದೇಶಕರು ಹೇಳಿರಬಹುದು ಎಂದು ಹೇಳಲಾಗುತ್ತಿದೆ.

ಇದು ಹೌದೋ ಅಲ್ವೋ ಎನ್ನುವುದನ್ನು ನೋಡಲು ಜು.21 ರವರೆಗೆ ಕಾದು ನೋಡಬೇಕಿದೆ. ಸಿನಿಮಾ ನೇರವಾಗಿ ಅಮೇಜಾನ್‌ ಪ್ರೈಮ್‌ ನಲ್ಲಿ ಸ್ಟ್ರೀಮ್‌ ಆಗಲಿದೆ.

ʼಬವಾಲ್’ ಪ್ಯಾರಿಸ್‌ನ ಐಕಾನಿಕ್ ಸಲ್ಲೆ ಗುಸ್ಟಾವ್-ಐಫೆಲ್ ಥಿಯೇಟರ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ಈ ಸ್ಥಳದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.