ʼAnimalʼ ಓಟಿಟಿ ವರ್ಷನ್‌ನಲ್ಲಿ ಬಾಬಿ – ರಣ್ಬೀರ್‌ ಕಿಸ್ಸಿಂಗ್‌ ಸೀನ್‌; ನಟ ಹೇಳಿದ್ದೇನು?


Team Udayavani, Dec 14, 2023, 2:03 PM IST

ʼAnimalʼ ಓಟಿಟಿ ವರ್ಷನ್‌ನಲ್ಲಿ ಬಾಬಿ – ರಣ್ಬೀರ್‌ ಕಿಸ್ಸಿಂಗ್‌ ಸೀನ್‌; ನಟ ಹೇಳಿದ್ದೇನು?

ಮುಂಬಯಿ: ಸಂದೀಪ್‌ ರೆಡ್ಡಿ ವಂಗಾ ನಿರ್ದೇಶನದ ʼಅನಿಮಲ್ʼ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಂಡು, ಥಿಯೇಟರ್‌ ನಲ್ಲಿ ಸಕ್ಸಸ್‌ ಫುಲ್‌ ಆಗಿ ಸಾಗುತ್ತಿದೆ. ಗ್ಲೋಬಲ್‌ ಬಾಕ್ಸ್‌ ಆಫೀಸ್‌ ನಲ್ಲಿ ಸಿನಿಮಾ 600 ಕೋಟಿಗೂ ಅಧಿಕ ಕಮಾಯಿ ಮಾಡಿದೆ.

ರಣ್ಬೀರ್‌ ಕಪೂರ್‌ ಇಂದೆಂದೂ ಕಾಣಿಸಿಕೊಳ್ಳದ ರೌದ್ರ ಅವತಾರದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಹಸ, ರೊಮ್ಯಾನ್ಸ್‌ ಹಾಗೂ ಬೋಲ್ಡ್‌ ಸೀನ್‌ ಗಳಿಂದ ಸಿನಿಮಾ ಚರ್ಚೆಯಲ್ಲಿದೆ. ರಶ್ಮಿಕಾ ಹಾಗೂ ತೃಪ್ತಿ ದಿಮ್ರಿ ಅವರು ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದ ಯಶಸ್ಸಿನ ಬಳಿಕ ಚಿತ್ರತಂಡ ಖುಷ್‌ ಆಗಿದೆ. ರಣ್ಬೀರ್‌ ಅಭಿನಯದೊಂದಿಗೆ ಗಮನ ಸೆಳೆದ ಮತ್ತೊಂದು ಪ್ರಮುಖ ಪಾತ್ರವೆಂದರೆ ಅದು ಬಾಬಿ ಡಿಯೋಲ್‌ ಅವರದು. ಬಾಬಿ ಸಿನಿಮಾದಲ್ಲಿ ʼ ಅಬ್ರಾರ್ ಹಕ್ʼ ಎನ್ನುವ ನೆಗೆಟಿವ್‌ ರೋಲ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿನ ಅವರ ಅಭಿನಯವನ್ನು ನೋಡಿದ ಬಳಿಕ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಸಿನಿಮಾದ ಯಶಸ್ಸಿನ ನಂತರ ಬಾಬಿ ಡಿಯೋಲ್‌ ನಾನಾ ಸಂದರ್ಶನದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ʼ ಕ್ವಿಂಟ್ʼ ನಲ್ಲಿನ ಸಂದರ್ಶನದಲ್ಲಿ ಅವರು ಸಿನಿಮಾದಲ್ಲಿದ್ದ ಪ್ರಮುಖ ದೃಶ್ಯವೊಂದರ ಬಗ್ಗೆ ಮಾತನಾಡಿದ್ದು, ಬಿಟೌನ್‌ ವಲಯದಲ್ಲಿ ಸದ್ದು ಮಾಡುತ್ತಿದೆ.

“ಸಿನಿಮಾದಲ್ಲಿ ನನ್ನ(ಬಾಬಿ ಡಿಯೋಲ್)‌ ಹಾಗೂ ರಣ್ಬೀರ್ ಕಪೂರ್‌ ನಡುವಿನ ಕಿಸ್ಸಿಂಗ್‌ ಸೀನ್ ವೊಂದಿತ್ತು. ಅದನ್ನು ಥಿಯೇಟರ್‌ ನಲ್ಲಿ ವರ್ಷನ್‌ ನಲ್ಲಿ ತೆಗೆಯಲಾಗಿದೆ. ಬಹುಶಃ ಆ ದೃಶ್ಯ ಓಟಿಟಿ ವರ್ಷನ್‌ ನಲ್ಲಿ ಇರಬಹುದು” ಎಂದು ಅವರು ಹೇಳಿದ್ದಾರೆ.

“ಇಬ್ಬರ ಸಹೋದರರು ಹೊಡೆದಾಡಿಕೊಳ್ಳುತ್ತಾರೆ. ಇಬ್ಬರು ಒಬ್ಬರನ್ನೊಬ್ಬರು ಕೊಲ್ಲಬೇಕೆಂದು ಬಯಸುತ್ತಾರೆ. ಆದರೆ ಅವರಿಬ್ಬರ ನಡುವೆ ಪ್ರೀತಿಯೂ ಇರುತ್ತದೆ. ಫೈಟ್‌ ನಡುವೆ ಒಮ್ಮೆಗೆ ನೀನು ಅವನಿಗೆ (ರಣ್ಬೀರ್‌ ಪಾತ್ರಕ್ಕೆ) ಕಿಸ್ ಮಾಡಬೇಕು. ಕಿಸ್‌ ನಲ್ಲಿರುವಾಗಲೇ ಅವನು ನಿನ್ನನ್ನು( ಅಬ್ರಾರ್)‌  ಕೊಲ್ಲುತ್ತಾನೆ” ಎಂದು ವಂಗಾ ಹೇಳಿದ್ದರು.

“ಅಲ್ಲೊಂದು ಕಿಸ್ಸಿಂಗ್‌ ಸೀನ್‌ ಇದೆ. ಬಹುಶಃ ಅದು ಅನ್‌ ಕಟ್‌ ನೆಟ್‌ಫ್ಲಿಕ್ಸ್ ಆವೃತ್ತಿಯಲ್ಲಿ ಬರಬಹುದು ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ತಂದೆ – ಮಗನ ʼಅನಿಮಲ್‌ʼ ಸಿನಿಮಾದಲ್ಲಿ ರಣ್ಬೀರ್ ಕಪೂರ್‌, ಅನಿಲ್‌ ಕಪೂರ್‌, ಬಾಬಿ ಡಿಯೋಲ್‌, ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ ಮುಂತಾದವರು ನಟಿಸಿದ್ದಾರೆ.

 

 

ಟಾಪ್ ನ್ಯೂಸ್

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.