Bollywood: ವರುಣ್‌ ಧವನ್‌ ʼಬೇಬಿ ಜಾನ್‌ʼ ರಿಲೀಸ್‌ ಡೇಟ್ ಔಟ್:‌ ಆಮೀರ್‌ ಚಿತ್ರಕ್ಕೆ ಟಕ್ಕರ್


Team Udayavani, Jun 26, 2024, 3:04 PM IST

Bollywood: ವರುಣ್‌ ಧವನ್‌ ʼಬೇಬಿ ಜಾನ್‌ʼ ರಿಲೀಸ್‌ ಡೇಟ್ ಔಟ್:‌ ಆಮೀರ್‌ ಚಿತ್ರಕ್ಕೆ ಟಕ್ಕರ್

ಮುಂಬಯಿ: ವರುಣ್‌ ಧವನ್‌(Varun Dhawan) ಮಾಸ್‌ ಲುಕ್‌ ನಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಬಾಲಿವುಡ್‌ ಸಿನಿಮಾ ʼಬೇಬಿ ಜಾನ್‌ʼ(Baby John) ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ವರುಣ್ ಧವನ್‌ ಜೊತೆ ಸಿನಿಮಾದಲ್ಲಿ ಕೀರ್ತಿ ಸುರೇಶ್‌ (Keerthy Suresh) ಕಾಣಿಸಿಕೊಳ್ಳಲಿದ್ದಾರೆ ಆ ಮೂಲಕ ಬಾಲಿವುಡ್‌ ಗೆ ಎಂಟ್ರಿ ಕೊಡಲಿದ್ದಾರೆ. ಇವರೊಂದಿಗೆ ಚಿತ್ರದಲ್ಲಿ ವಾಮಿಕಾ ಗಬ್ಬಿ ಕೂಡ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೋಸ್ಟರ್‌ ಹಾಗೂ ಟೀಸರ್‌ ಲುಕ್‌ ನಿಂದ ಸಖತ್‌ ಗಮನ ಸೆಳೆದ ʼಬೇಬಿ ಜಾನ್‌ʼ ಅಂದುಕೊಂಡಂತೆ ಎಲ್ಲವೂ ಆಗಿದ್ದರೆ ಇಷ್ಟುಹೊತ್ತಿಗೆ ರಿಲೀಸ್‌ ಆಗಿರಬೇಕಿತ್ತು. ಕಾರಣಾಂತರಗಳಿಂದ ರಿಲೀಸ್‌ ಡೇಟ್‌ ಮುಂದೂಡಿಕ ಆಗಿತ್ತು. ಇದೀಗ ಹೊಸ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ.

ಡಿ.25 ರಂದು, ಕ್ರಿಸ್ಮಸ್‌ ಹಬ್ಬದ ಸಂದರ್ಭದಲ್ಲಿ ʼಬೇಬಿ ಜಾನ್‌ʼ ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ ಎಂದು ಚಿತ್ರತಂಡ ಹೊಸ ಪೋಸ್ಟರ್‌ ನೊಂದಿಗೆ ಅನೌನ್ಸ್‌ ಮಾಡಿದೆ.

ವಿಶೇಷವೆಂದರೆ ಇದೇ ಸಮಯದಲ್ಲಿ ಆಮೀರ್‌ ಖಾನ್‌ ಅವರ ʼಸಿತಾರೆ ಜಮೀನ್ ಪರ್ʼ ಚಿತ್ರ ರಿಲೀಸ್‌ ಆಗಲಿದೆ. ʼಲಾಲ್‌ ಚಡ್ಡಾʼ ಬಳಿಕ ಆಮೀರ್‌ ಮತ್ತೆ ಬಣ್ಣದ ಲೋಕ್ಕೆ ಎಂಟ್ರಿ ಕೊಡಲಿದ್ದು, ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಈ ಎರಡೂ ಚಿತ್ರಗಳು ಒಂದೇ ದಿನ ರಿಲೀಸ್‌ ಆದರೆ ಬಾಕ್ಸ್‌ ಆಫೀಸ್‌ ನಲ್ಲಿ ಪೈಪೋಟಿ ಉಂಟಾಗುವುದು ಖಚಿತವೆಂದು ಹೇಳಲಾಗುತ್ತಿದೆ.

ʼಬೇಬಿ ಜಾನ್‌ʼ ಅಟ್ಲಿ(Atlee Kumar) ಅವರ ʼಥೇರಿʼ ಸಿನಿಮಾದ ಹಿಂದಿ ರಿಮೇಕ್‌ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಮುರಾದ್ ಖೇತಾನಿ, ಅಟ್ಲಿ ಕುಮಾರ್‌, ಪ್ರಿಯಾ  ಅಟ್ಲಿ ಮತ್ತು ಜಿಯೋ ಸ್ಟುಡಿಯೋಸ್  ನಿರ್ಮಾಣ ಮಾಡಲಿದೆ.

ಕಾಲೀಸ್ ನಿರ್ದೇಶನದ ಈ ಸಿನಿಮಾದಲ್ಲಿ ವರುಣ್‌ ಧವನ್‌ ಜೊತೆ ಜಾಕಿ ಶ್ರಾಫ್ , ರಾಜ್ಪಾಲ್ ಯಾದವ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

 

View this post on Instagram

 

A post shared by @muradkhetani

 

 

ಟಾಪ್ ನ್ಯೂಸ್

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ

Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ

Rashmika Mandanna: ಸಲ್ಮಾನ್‌ ಬಳಿಕ ಮತ್ತೊಬ್ಬ ಬಿಟೌನ್ ಸ್ಟಾರ್‌ ಜೊತೆ ರಶ್ಮಿಕಾ ಸಿನಿಮಾ

Rashmika Mandanna: ಸಲ್ಮಾನ್‌ ಬಳಿಕ ಮತ್ತೊಬ್ಬ ಬಿಟೌನ್ ಸ್ಟಾರ್‌ ಜೊತೆ ರಶ್ಮಿಕಾ ಸಿನಿಮಾ

Untitled-1

Oscars: ಆಸ್ಕರ್ ಅಕಾಡೆಮಿ ಸದಸ್ಯತ್ವಕ್ಕೆ ರಾಜಮೌಳಿ, ಶಬಾನಾ ಅಜ್ಮಿ ಸೇರಿ 487 ಮಂದಿಗೆ ಆಹ್ವಾನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.