ಪತಿಯ ಬಳಿ ಹೇಳದೆ ಬಿಕಿನಿ ಫೋಟೋ ಪೋಸ್ಟ್‌ ಮಾಡಿದ ದೀಪಿಕಾ: ʼಎಚ್ಚರಿಕೆʼಯ ಕಮೆಂಟ್‌ ಮಾಡಿದ ಪತಿ


Team Udayavani, Aug 1, 2023, 3:14 PM IST

ಪತಿಯ ಬಳಿ ಹೇಳದೆ ಬಿಕಿನಿ ಫೋಟೋ ಪೋಸ್ಟ್‌ ಮಾಡಿದ ದೀಪಿಕಾ: ʼಎಚ್ಚರಿಕೆʼಯ ಕಮೆಂಟ್‌ ಮಾಡಿದ ಪತಿ

ಮುಂಬಯಿ: ಬಾಲಿವುಡ್‌ ನ ಹಾಟ್‌  & ಸ್ವೀಟ್‌ ಕಪಲ್‌ ಗಳಲ್ಲಿ ರಣವೀರ್‌ – ದೀಪಿಕಾ ಪಡುಕೋಣೆ ಜೋಡಿಯೂ ಒಂದು. ಇಬ್ಬರು ತಮ್ಮ ತಮ್ಮ ಸಿನಿಮಾಗಳಲ್ಲಿ ಬಿಟೌನ್‌ ನಲ್ಲಿ ಬ್ಯುಸಿಯಾಗಿದ್ದಾರೆ.

ಬಿಟೌನ್‌  ನ ʼರಾಮ್‌ – ಲೀಲಾʼ ಒಂದಲ್ಲ ಒಂದು ವಿಚಾರಕ್ಕೆ ಇಂಟರ್‌ ನೆಟ್‌ ಸುದ್ದಿಯಲ್ಲಿರುತ್ತಾರೆ. ದೀಪಿಕಾ – ರಣವೀರ್‌ ಇಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ. ಅವರು ಏನೇ ಪೋಸ್ಟ್‌ ಮಾಡಿದ್ದರೂ ಅದು ಟ್ರೆಂಡ್‌ ಆಗುವ ಮಟ್ಟಿಗೆ ಸುದ್ದಿಯಾಗುತ್ತದೆ.

ಇತ್ತೀಚೆಗೆ ನಟಿ ದೀಪಿಕಾ ಪಡುಕೋಣೆ ಅವರು ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಾಟ್‌ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ವೈರಲ್‌ ಆಗುವುದರ ಜೊತೆಗೆ ಇದಕ್ಕೆ ಅವರ ಪತಿ ರಣವೀರ್‌ ಅವರು ಮಾಡಿದ ಕಮೆಂಟ್‌ ಕೂಡ ಬಿಟೌನ್‌ ಅಭಿಮಾನಿಗಳ ವಲಯದಲ್ಲಿ ಸದ್ದು ಮಾಡಿದೆ.

ನಟಿ ದೀಪಿಕಾ ವೈಟ್‌ & ಬ್ಲ್ಯಾಕ್‌ ಬಣ್ಣದ ಬಿಕಿನಿ ಧರಿಸನ್ನು ಹಾಕಿಕೊಂಡು ಪೋಸ್‌ ನಲ್ಲಿ “ಒಂದಾನೊಂದು ಕಾಲದಲ್ಲಿ, ತುಂಬಾ ಹಳೆಯದೇನಲ್ಲ” ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಈ ಫೋಟೋಗೆ ಲಕ್ಷಾಂತರ ಲೈಕ್‌ ಹಾಗೂ ಸಾವಿರಾರು ಕಮೆಂಟ್‌ ಗಳು ಬಂದಿದೆ. ಇದರಲ್ಲಿ ದೀಪಿಕಾ ಅವರ ಪತಿ ರಣವೀರ್‌ ಮಾಡಿರುವ ಕಮೆಂಟ್‌ ಗಮನ ಸೆಳೆದಿದೆ.

ಪತ್ನಿ ದೀಪಿಕಾ ಹಾಕಿರುವ ಫೋಟೋವನ್ನು ನೋಡಿ ರಣವೀರ್‌ “ಒಂದು ಎಚ್ಚರಿಕೆ ನೀಡಿದ್ದರೆ ಚೆನ್ನಾಗಿರುತ್ತಿತ್ತು” ಎಂದು ಫೋಟೋ ಹಾಕುವ ಮುನ್ನ ಪತಿಯ ಬಳಿ ಕೇಳಿದ್ದರೆ ಚೆನ್ನಾಗಿರುತ್ತಿತ್ತು ಎನ್ನುವ ಅರ್ಥದಲ್ಲಿ ಕಮೆಂಟ್‌ ಮಾಡಿದ್ದಾರೆ. ಈ ಕಮೆಂಟ್‌ ನ್ನು ಅನೇಕರು ಮೆಚ್ಚಿಕೊಂಡಿದ್ದು, ಪತ್ನಿಯ ಮೇಲಿನ ರಣವೀರ್‌ ಅವರ ಪ್ರೀತಿಯನ್ನು ಕೊಂಡಾಡಿದ್ದಾರೆ.

ಇತ್ತೀಚೆಗೆ ನಟಿ ದೀಪಿಕಾ ಪತಿ ರಣವೀರ್‌ ಅವರ ʼರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಚಿತ್ರವನ್ನು ನೋಡಲು ಎಕ್ಸೈಟ್‌ ಆಗಿದ್ದೇನೆ ಎಂದಿದ್ದರು.

ಸದ್ಯ ರಣವೀರ್‌  ʼರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾಕ್ಕೆ ಬರುತ್ತಿರುವ ಪ್ರತಿಕ್ರಿಯೆಯಿಂದ ಖುಷಿಯಾಗಿದ್ದಾರೆ. ದೀಪಿಕಾ ಶಾರುಖ್‌ ಖಾನ್‌ ಅವರ ʼಜವಾನ್ʼ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದಲ್ಲದೇ ಅವರು ಮುಂದೆ ಪ್ಯಾನ್‌ ಇಂಡಿಯಾ ʼಕಲ್ಕಿ 2898 ಎಡಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.