ಸಿನಿಮಾ ಪೈರಸಿ ನಿಯಂತ್ರಣಕ್ಕೆ ಕೇಂದ್ರ ಸಜ್ಜು


Team Udayavani, Jul 21, 2023, 7:12 AM IST

HACKING

ನವದೆಹಲಿ: ಭಾರತದಲ್ಲಿ ಸಿನಿಮಾ ಪೈರಸಿಗಳ ಕಡಿವಾಣಕ್ಕೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಹೊಸ ಹೆಜ್ಜೆ ಇಟ್ಟಿದೆ, ಸಿನಿಮ್ಯಾಟೋಗ್ರಫಿ ತಿದ್ದುಪಡಿ ಮಸೂದೆ: 2023 ಅನ್ನು ಪರಿಚಯಿಸಲು ನಿರ್ಧರಿಸಿದೆ.

ಈ ತಿದ್ದುಪಡಿಯಲ್ಲಿ ಪೈರಸಿಗೆ ದಂಡವನ್ನು ವಿಧಿಸುವುದರ ಬಗ್ಗೆಯೂ ಪ್ರಸ್ತಾಪಿಸಲಿದೆ. ವರದಿಗಳ ಪ್ರಕಾರ, ನೂತನ ತಿದ್ದುಪಡಿ ಅನ್ವಯ ಪೈರಸಿಗೆ ಕಾರಣವಾದವರು ಅಥವಾ ಪೈರಸಿ ಮಾಡಿದವರು ತಮ್ಮ ತಪ್ಪಿಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ. ಅದು ಸಿನಿಮಾ ನಿರ್ಮಾಣದ ಒಟ್ಟು ವೆಚ್ಚದ ಶೇ.5ರಷ್ಟು ಭಾಗ ಅಥವಾ 3 ಲಕ್ಷ ರೂ. ಆಗಿರಲಿದೆ. ಒಟ್ಟಾರೆ ಸಿನಿಮಾದ ನಿರ್ಮಾಣ ವೆಚ್ಚದ ಮೇಲೆ ಅದು ನಿರ್ಧರಿತವಾಗಲಿದ್ದು, ಯಾವುದು ಹೆಚ್ಚಿರುತ್ತದೋ ಅದನ್ನು ಪೈರಸಿ ಮಾಡಿದವರು ಭರಿಸಬೇಕಾಗುತ್ತದೆ ಎನ್ನಲಾಗಿದೆ.

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.