Aamir Khan: 59ರ ವಯಸ್ಸಿನಲ್ಲಿ 3ನೇ ಮದುವೆ ಆಗ್ತಾರಾ ಆಮೀರ್?; ನಟ ಹೇಳಿದ್ದೇನು?


Team Udayavani, Aug 26, 2024, 4:25 PM IST

Aamir Khan: 59ರ ವಯಸ್ಸಿನಲ್ಲಿ 3ನೇ ಮದುವೆ ಆಗ್ತಾರಾ ಆಮೀರ್?; ನಟ ಹೇಳಿದ್ದೇನು?

ಮುಂಬಯಿ: ಬಾಲಿವುಡ್‌ ನಟ ಆಮೀರ್‌ ಖಾನ್ (‌Aamir Khan) ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಇದು ನನ್ನ ನಟನೆಯ ಕೊನೆಯ ಘಟ್ಟ ಎಂದು ಅರಿವಾಯಿತು. ಆದರೆ ಚಿತ್ರರಂಗ, ಸಮಾಜ ಮತ್ತು ನನ್ನ ದೇಶ ನನಗೆ ಸಾಕಷ್ಟು ನೀಡಿದೆ. ಹಾಗಾಗಿ ನಟನಾಗಿ ಅಲ್ಲದಿದ್ದರೂ ವರ್ಷಕ್ಕೆ ಕನಿಷ್ಠ ಒಂದಾದರೂ ಉತ್ತಮ ಸಿನಿಮಾ ನಿರ್ಮಿಸಲಿದ್ದೇನೆ. ಜತೆಗೆ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶವಿದೆ ಎಂದು ಇತ್ತೀಚೆಗೆ ಹೇಳಿದ್ದರು.

ಆಮೀರ್‌ ಅವರ ಈ ಮಾತು ನಟನಾ ಕ್ಷೇತ್ರಕ್ಕೆ ಅವರು ವಿದಾಯ ಹೇಳಲಿದ್ದಾರೆ ಎನ್ನುವ ಸುಳಿವನ್ನೂ ನೀಡಿತ್ತು. ಆದರೆ ಇದಾದ ಕೆಲ ದಿನಗಳ ಬಳಿಕ ಅವರು ಕಾಲಿವುಡ್‌ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanagaraj) ಜತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

ಇದನ್ನೂ ಓದಿ: Kollywood: ರಜಿನಿ ʼವೆಟ್ಟೈಯನ್‌ʼಗೆ ದಾರಿ ಬಿಟ್ಟ ಸೂರ್ಯ; ʼಕಂಗುವʼ ರಿಲೀಸ್‌ ಮುಂದೂಡಿಕೆ?

ಇತ್ತೀಚೆಗೆ ನಟಿ ರಿಯಾ ಚಕ್ರಬರ್ತಿ(Rhea Chakraborty) ಅವರ ʼಪಾಡ್‌ಕ್ಯಾಸ್ಟ್ ಚಾಪ್ಟರ್-2ʼ ನಲ್ಲಿ ಆಮೀರ್‌ ಭಾಗಿಯಾಗಿದ್ದರು.  ಈ ಪಾಡ್‌ ಕಾಸ್ಟ್‌ನಲ್ಲಿ ಅವರು ತನ್ನ ಸಿನಿಮಾಗಳ ಸೋಲು ಹಾಗೂ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ.

ರಿಯಾ ಅಮೀರ್‌ ಖಾನ್‌ ಅವರಿಗೆ ಮದುವೆಯ ಬಗೆಗಿನ ಆಲೋಚನೆ ಬಗ್ಗೆ ಕೇಳಿದಾಗ, “ನನ್ನದು ಎರಡೂ ಮದುವೆ ಕೂಡ ಸಕ್ಸಸ್‌ ಮದುವೆಯಲ್ಲ. ಆದ್ದರಿಂದ ನನ್ನಿಂದ ಮದುವೆಯ ಸಲಹೆಯನ್ನು ಕೇಳಬೇಡಿ” ಎಂದಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿನಲ್ಲಿ ರಾಜಾರೋಷ; ದರ್ಶನ್‌ ಸೇರಿ ಹಲವರ ವಿರುದ್ಧ 3 ಪ್ರತ್ಯೇಕ FIR

ಮೂರನೇ ಬಾರಿಗೆ ಮದುವೆಯಾಗಲು ಸಿದ್ಧರಿದ್ದೀರಾ? ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಅವರು,  “ನನಗೆ ಈಗ 59 ವರ್ಷ, ನಾನು ಮತ್ತೆ ಎಲ್ಲಿ ಮದುವೆಯಾಗುವುದು. ಇದು ಕಷ್ಟವೆಂದು ಕಾಣುತ್ತದೆ. ಈಗ ನನ್ನ ಜೀವನದಲ್ಲಿ ನಾನು ಅನೇಕ ಸಂಬಂಧಗಳನ್ನು ಹೊಂದಿದ್ದೇನೆ. ನನ್ನ ಕುಟುಂಬ, ನನ್ನ ಮಕ್ಕಳು ಇತ್ಯಾದಿಗಳೊಂದಿಗೆ ನಾನು ಹೆಚ್ಚು ಸಮಯವನ್ನು ಕಳೆಯಬೇಕಿದೆ” ಎಂದು ನಟ ಹೇಳಿದ್ದಾರೆ.

ಆಮೀರ್‌ ಮೊದಲು ರೀನಾ ದತ್ತಾ ಅವರೊಂದಿಗೆ ವಿವಾಹವಾಗಿದ್ದರು. ಇವರಿಗೆ ಇರಾ ಖಾನ್ ಮತ್ತು ಜುನೈದ್ ಖಾನ್ ಎನ್ನುವ ಮಕ್ಕಳಿದ್ದಾರೆ. ಇನ್ನು ಎರಡನೇ ಬಾರಿ ಕಿರಣ್‌ ರಾವ್ ಅವರೊಂದಿಗೆ ಮದುವೆ ಆಗಿದ್ದರು ಇವರಿಗೆ ಆಜಾದ್ ರಾವ್ ಖಾನ್ ಎಂಬ ಮಗನಿದ್ದಾನೆ.

ಸದ್ಯ ಆಮೀರ್‌ ಖಾನ್‌ ʼಸಿತಾರೆ ಜಮೀನ್ ಪರ್ʼ(Sitaare Zamin Par) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಆರ್‌ಎಸ್ ಪ್ರಸನ್ನ ನಿರ್ದೇಶನ ಮಾಡಲಿದ್ದಾರೆ. ಇದು ಸ್ಪ್ಯಾನಿಷ್ ಸ್ಪೋರ್ಟ್ಸ್‌ ಕಾಮಿಡಿ ʼಕ್ಯಾಂಪಿಯೋನ್ಸ್‌ʼನ (Campeones) ರಿಮೇಕ್ ಆಗಿದೆ. ಜೆನಿಲಿಯಾ ಡಿಸೋಜಾ ಹೀರೋಯಿನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

BJP ಕಾಲದ ಹಗರಣ: ಪರಂ ಸಮಿತಿ ಮೊದಲ ಸಭೆ: 21 ಹಗರಣಗಳ ಜತೆ ಮತ್ತೆ ಏಳೆಂಟು ಸೇರ್ಪಡೆ ಸಾಧ್ಯತೆ

bjValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆValmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ

Valmiki Corporation Scam ಯತ್ನಾಳ್‌, ಜಾರಕಿಹೊಳಿ ನೇತೃತ್ವದ ತಂಡ ರಾಜಭವನಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Sharukh khan

Film ಆಸಕ್ತಿ ಕಡಿಮೆ..; ಕರಣ್ ಜೋಹರ್ ಕಾಲೆಳೆದ ಶಾರುಖ್ ಖಾನ್!

Kangana Ranaut sells her bungalow for Rs 32 crore

Kangana Ranaut: 32 ಕೋಟಿ ರೂ.ಗೆ ಬಂಗಲೆ ಮಾರಿದ ಸಂಸದೆ ಕಂಗನಾ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Congress Govt; ಕರ್ನಾಟಕವೇನು ಇಸ್ಲಾಮಿಕ್‌ ರಿಪಬ್ಲಿಕ್ಕಾ: ಅಶೋಕ್‌ ಆಕ್ರೋಶ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

Nagamangala Case ದುಷ್ಕರ್ಮಿಗಳ ರಕ್ಷಣೆ: ತೇಜಸ್ವಿ ಸೂರ್ಯ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Nagamangala ಅಳಿಯನ ಬಂಧನದ ನೋವಿನಲ್ಲಿ ಸೋದರ ಮಾವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.