OMG 2: ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ.. ಮತ್ತೆ ವೈರಲ್‌ ಆದ ಅಕ್ಷಯ್‌ ಹಳೆ ವಿಡಿಯೋ


Team Udayavani, Jul 11, 2023, 5:27 PM IST

OMG 2: ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ.. ಮತ್ತೆ ವೈರಲ್‌ ಆದ ಅಕ್ಷಯ್‌ ಹಳೆ ವಿಡಿಯೋ

ಮುಂಬಯಿ: ಕಿಲಾಡಿ ಅಕ್ಷಯ್‌ ಕುಮಾರ್‌ ಅಭಿನಯದ ʼ ಓ ಮೈ ಗಾಡ್‌-2ʼ ಚಿತ್ರದ ಟೀಸರ್‌ ರಿಲೀಸ್‌ ಆಗಿ ಸದ್ದು ಮಾಡುತ್ತಿದೆ. ಶಿವನ ಅವತಾರದಲ್ಲಿ ಅಕ್ಷಯ್‌ ಕುಮಾರ್‌ ಕಾಣಿಸಿಕೊಂಡಿದ್ದಾರೆ.

2012 ರಲ್ಲಿ ʼ ಓ ಮೈ ಗಾಡ್‌ʼ ಸಿನಿಮಾ ಬಂದಿತ್ತು. ಸಿನಿಮಾದಲ್ಲಿ ಪರೇಶ್ ರಾವಲ್ ಜೊತೆ ಅಕ್ಷಯ್ ನಟಿಸಿದ್ದರು. ಈ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಒಳ್ಳೆಯ ಕಮಾಯಿಯೊಂದಿಗೆ ಪ್ರೇಕ್ಷಕರ ಮನಗೆದ್ದಿತ್ತು. 11 ವರ್ಷದ ಬಳಿಕ ಸಿನಿಮಾದ ಎರಡನೇ ಭಾಗ ತೆರೆಗೆ ಬರಲು ಸಿದ್ಧವಾಗಿದೆ.

ಸಿನಿಮಾದ ಟೀಸರ್ ರಿಲೀಸ್‌ ಆದ ಬೆನ್ನಲ್ಲೇ ಅಕ್ಷಯ್‌ ಕುಮಾರ್‌ ಈ ಹಿಂದೆ ಆಡಿದ ಮಾತೊಂದು ಮತ್ತೆ ವೈರಲ್‌ ಆಗುತ್ತಿದೆ. ‘ಸೂರ್ಯವಂಶಿ’ಸಿನಿಮಾದ ಪ್ರಚಾರದ ವೇಳೆಯಲ್ಲಿ ಅಕ್ಷಯ್‌ ಕುಮಾರ್ ಧರ್ಮದ ಕುರಿತಾಗಿ ಹೇಳಿಕೆಯೊಂದನ್ನು ಕೊಟ್ಟಿದ್ದು, ಕೆಲವರ ಕೆಂಗಣ್ಣಿಗೆ ಗುರಿಯಾಗಿತ್ತು.

ಹೇಳಿದ್ದೇನು?:

“ನಾನು ಯಾವುದೇ ಧರ್ಮವನ್ನು ನಂಬುವುದಿಲ್ಲ. ನಾನು ಭಾರತೀಯನಾಗಿರುವುದರಲ್ಲಿ ಮಾತ್ರ ನಂಬುತ್ತೇನೆ ಮತ್ತು ಅದನ್ನೇ ಚಿತ್ರವೂ ತೋರಿಸುತ್ತದೆ. ಒಬ್ಬ ಭಾರತೀಯ ಎಂಬ ಕಲ್ಪನೆಯೇ ಹೊರತು ಪಾರ್ಸಿ ಅಥವಾ ಹಿಂದೂ ಅಥವಾ ಮುಸಲ್ಮಾನ ಎಂಬುದಕ್ಕೆ ಅಲ್ಲ, ನಾವು ಅದನ್ನು ಧರ್ಮದ ಆಧಾರದ ಮೇಲೆ ನೋಡಿಲ್ಲ” ಎಂದು ಹೇಳಿದ್ದರು.‌

ಇದನ್ನೂ ಓದಿ: ʼTOBYʼ ಗೆ ಪ್ರತಿಷ್ಠಿತ ಪ್ರೊಡಕ್ಷನ್ ಸಂಸ್ಥೆ ಸಾಥ್‌: ಬಿಗ್ ಅಪ್ಡೇಟ್ ಕೊಟ್ಟ ನಟ

ʼಓ ಮೈ ಗಾಡ್‌-2ʼ ಚಿತ್ರದ ಟೀಸರ್‌ ಬಳಿಕ ಅಕ್ಷಯ್‌ ಕುಮಾರ್‌ ಅವರ ಹಳೆಯ ಹೇಳಿಕೆ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಅಕ್ಷಯ್‌ ಕುಮಾರ್‌ ಜತೆ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಮತ್ತು ‘ರಾಮಾಯಣʼಖ್ಯಾತಿಯ ಅರುಣ್ ಗೋವಿಲ್ ಪ್ರಮುಖ ಪಾತ್ರಗಳಲ್ಲಿ ಸಿನಿಮಾದಲ್ಲಿ ನಟಿಸಿದ್ದಾರೆ.

ಆಗಸ್ಟ್‌ 11 ರಂದು ಸಿನಿಮಾ ತೆರೆಗೆ ಬರಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.