![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 4, 2021, 8:04 PM IST
ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಬಾಲಿವುಡ್ನ ಗೀತೆ ರಚನೆಕಾರ ಜಾವೇದ್ ಅಖ್ತರ್ ಅವರ ವಿರುದ್ಧ ವಕೀಲ ವಕೀಲ ಸಂತೋಷ್ ದುಬೆ ಪೊಲೀಸ್ ಠಾಣೆಯೊಂದರಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.
ಸಂತೋಷ್ ದುಬೆ ನೀಡಿದ ದೂರಿನ ಆಧಾರದ ಮೇಲೆ ಮುಲುಂಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 500 ( ಮಾನನಷ್ಟಕ್ಕಾಗಿ ಶಿಕ್ಷೆ) ಅಡಿಯಲ್ಲಿ ಎಫ್ ಐಆರ್ ದಾಖಲಾಗಿರುವುದಾಗಿ ಮುಲುಂಡ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ವಾಹಿನಿಯೊಂದರ ಸಂದರ್ಶನವೊಂದರಲ್ಲಿ ಜಾವೇದ್ ಅಖ್ತರ್ ಅವರು ಆರ್ಎಸ್ಎಸ್ ವಿರುದ್ಧ ಸುಳ್ಳು ಮತ್ತು ಮಾನಹಾನಿಕರ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ವಕೀಲ ದುಬೆ ನೋಟಿಸ್ ನೀಡಿದ್ದರು. ಸಂದರ್ಶನದಲ್ಲಿ ಜಾವೇದ್ ಅವರು ತಾಲಿಬಾನ್ ಮತ್ತು ಹಿಂದೂ ತೀವ್ರಗಾಮಿಗಳ ನಡುವೆ ಇರುವ ಸಾಮ್ಯತೆಗಳ ಬಗ್ಗೆಯೂ ಮಾತನಾಡಿದ್ದರು. ಈ ಕುರಿತು ಅವರು ಕ್ಷಮೆಯಾಚಿಸುವಂತೆಯೂ ನೋಟಿಸ್ನಲ್ಲಿ ಒತ್ತಾಯಿಸಲಾಗಿತ್ತು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.