Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್


Team Udayavani, Oct 4, 2024, 3:31 PM IST

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

ಮುಂಬೈ: ತಮ್ಮದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆ ದಾಖಲಾಗಿದ್ದ ಬಾಲಿವುಡ್ ನಟ ಗೋವಿಂದ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದು ಶುಕ್ರವಾರ (ಅ.4) ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಡಿಸ್ಚಾರ್ಜ್ ವೇಳೆ ನಟನ ಜೊತೆಗೆ ಪತ್ನಿ ಸುನೀತಾ, ಮಗಳು ಟೀನಾ ಅಹುಜಾ ಜೊತೆಗಿದ್ದರು ಅಲ್ಲದೆ ಆಸ್ಪತ್ರೆ ಹೊರಗೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ವೀಲ್ ಚೇರ್ ಮೂಲಕ ಬಂದ ನಟ ಆಸ್ಪತ್ರೆ ಹೊರಭಾಗದಲ್ಲಿ ಸೇರಿದ್ದ ಅಭಿಮಾನಿಗಳನ್ನು ಕಂಡು ಫ್ಲೈಯಿಂಗ್ ಕಿಸ್ ನೀಡುವ ಮೂಲಕ ತನ್ನ ಆರೋಗ್ಯದ ಬಗ್ಗೆ ಪ್ರಾರ್ಥಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್ 1 ರಂದು ಮುಂಜಾನೆ ಐದು ಗಂಟೆಯ ಸುಮಾರಿಗೆ ತಮ್ಮದೇ ಸರ್ವಿಸ್ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಕಾಲಿಗೆ ಏಟಾಗಿತ್ತು ಈ ವೇಳೆ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅದರಂತೆ ಇಂದು (ಅ.4) ರಂದು ಡಿಸ್ಚಾರ್ಜ್ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಆಸ್ಪತ್ರೆಯ ವೈದ್ಯರಾದ ಡಾ.ರಮೇಶ್ ಅಗರ್ವಾಲ್ “ಗೋವಿಂದ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಯಾವುದೇ ತೊಂದರೆ ಇಲ್ಲ ಇನ್ನು 3-4 ವಾರಗಳ ಕಾಲ ವಿಶ್ರಾಂತಿ ಬೇಕು, ಅಲ್ಲದೆ ಅವರಿಗೆ ವ್ಯಾಯಾಮ, ಫಿಸಿಯೋಥೆರಪಿ ಎಲ್ಲವೂ ಮನೆಯಲ್ಲೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ

ಟಾಪ್ ನ್ಯೂಸ್

1pawan

Wait And See…: ಪವನ್ ಕಲ್ಯಾಣ್ ‘ಸನಾತನ ಧರ್ಮ’ ಎಚ್ಚರಿಕೆಗೆ ಉದಯನಿಧಿ ಪ್ರತಿಕ್ರಿಯೆ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

1-kejri-aa

CM residence ತೊರೆದ ಕೇಜ್ರಿವಾಲ್: ಕಣ್ಣೀರಿಟ್ಟು ಬೀಳ್ಕೊಟ್ಟ ಸಿಬಂದಿಗಳು Watch video 

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Mumbai: ST ಮೀಸಲಾತಿ ಬೇಡಿಕೆ- 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯುಟಿ ಸ್ಪೀಕರ್!

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

Chhattisgarh: ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರ ಹತ್ಯೆ: ಅಪಾರ ಶಸ್ತ್ರಾಸ್ತ್ರ ವಶ

Chhattisgarh: ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರ ಹ*ತ್ಯೆ: ಅಪಾರ ಶಸ್ತ್ರಾಸ್ತ್ರ ವಶ

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1pawan

Wait And See…: ಪವನ್ ಕಲ್ಯಾಣ್ ‘ಸನಾತನ ಧರ್ಮ’ ಎಚ್ಚರಿಕೆಗೆ ಉದಯನಿಧಿ ಪ್ರತಿಕ್ರಿಯೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

1-kejri-aa

CM residence ತೊರೆದ ಕೇಜ್ರಿವಾಲ್: ಕಣ್ಣೀರಿಟ್ಟು ಬೀಳ್ಕೊಟ್ಟ ಸಿಬಂದಿಗಳು Watch video 

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.