IFFI Goa; ಭಾರತ ವಿಶಿಷ್ಟ ಕಥಾನಕಗಳ ಕಣಜ: ಶೇಖರ್ ಕಪೂರ್

ಸಿನಿಮಾ ಕ್ಷೇತ್ರದಲ್ಲಿನ ಭಾರತದ ಪ್ರಗತಿಗೆ ಯಾರೂ ಸರಿಸಾಟಿಯಿಲ್ಲ..

Team Udayavani, Nov 27, 2023, 6:20 PM IST

1-ccfcc

ಪಣಜಿ: ಭಾರತೀಯ ಸಿನಿಮಾ ತನ್ನ ಅನನ್ಯ ಕಥಾನಕಗಳ ಮೂಲಕ ಜಾಗತಿಕ ಸಿನಿಮಾ ಲೋಕವನ್ನು ಶ್ರೀಮಂತಗೊಳಿಸಿದೆ. ಭಾರತ ವಿಶಿಷ್ಟ ಕಥೆಗಳ ಕಣಜ ಎಂಬುದು ಅಂತಾರಾಷ್ಟ್ರೀಯ ಸಿನಿಮಾ ವಿಭಾಗ ಸ್ಪರ್ಧೆಯ ತೀರ್ಪುಗಾರರ ಸಮಿತಿ ಅಧ್ಯಕ್ಷ ಹಾಗೂ ಸಿನಿಮಾ ನಿರ್ದೇಶಕ ಶೇಖರ್ ಕಪೂರ್ ಅಭಿಪ್ರಾಯಪಟ್ಟರು.

ಇಫಿ ಚಿತ್ರೋತ್ಸವದಲ್ಲಿ ಒಟ್ಟೂ ಸಿನಿಮಾ ಜಗತ್ತಿನ ಕುರಿತು ಮಾತನಾಡುತ್ತಾ, “ಭಾರತದಲ್ಲಿ ಇಡೀ ವಿಶ್ವದಲ್ಲೇ ಇರದಷ್ಟು ಕಥಾನಕಗಳಿವೆ. ಜತೆಗೆ ತಂತ್ರಜ್ಞಾನದ ನೆಲೆಯಲ್ಲೂ ಹೊಸ ಆವಿಷ್ಕಾರಗಳಾಗುತ್ತಿವೆ. ಹಾಗಾಗಿ ಸಿನಿಮಾ ಕ್ಷೇತ್ರದಲ್ಲಿನ ಭಾರತದ ಪ್ರಗತಿಗೆ ಯಾರೂ ಸರಿಸಾಟಿಯಿಲ್ಲ. ಇಫಿಯಂಥ ಚಲನಚಿತ್ರೋತ್ಸವಗಳ ಮೂಲಕ ಭಾರತದ ಸಂಸ್ಕೃತಿ ಜಗತ್ತಿಗೆ ಪರಿಚಯವಾಗುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೃತಕ ಬುದ್ಧಿಮತ್ತೆ ಕುರಿತೂ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ʼಸೃಜನಶೀಲ ಕೃತಿಗೆ ಸಮನಾದುದು ಯಾವುದೂ ಇಲ್ಲʼ ಎಂದು ಸ್ಪಷ್ಟಪಡಿಸಿದರು. ಒಂದು ಸಿನಿಮೋತ್ಸವದಲ್ಲಿ ಭಾಗವಹಿಸುವುದರಿಂದ ಹಲವಾರು ಲಾಭಗಳಿವೆ. ಬಹುಮುಖ್ಯವಾಗಿ ವೈವಿಧ್ಯಮಯ ಸಿನಿಮಾಗಳ ಪರಿಚಯವಾಗುತ್ತದೆ. ಅದರೊಂದಿಗೆ ಮಾರುಕಟ್ಟೆಯ ಹೊಸ ಸಾಧ್ಯತೆಗಳು, ಸಂಪರ್ಕಗಳು ಸಾಧ್ಯವಾಗುತ್ತವೆ. ಫಿಲ್ಮ್ ಬಜಾರ್ ನಂಥ ಪ್ರಯತ್ನಗಳಿಂದ ಸಂಯಕ್ತವಾಗಿ ಮಾಡಬಹುದಾದ ಯೋಜನೆಗಳಿಗೆ ಅನುಕೂಲವಾಗುತ್ತವೆ ಎಂದು ಹೇಳಿದವರು ಸಮಿತಿ ಸದಸ್ಯ ಜೆರೋಮ್ ಪಿಲ್ಲರ್ಡ್.

ಸಿನಿಮೋತ್ಸವ ಸಿನಿಮಾ ಹಂಚಿಕೆದಾರರು ಹಾಗೂ ನಿರ್ಮಾಪಕರಿಗೂ ಅನುಕೂಲವಾಗಬೇಕು ಅಗ ಹೊಸ ಯೋಜನೆಗಳ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಆ ಕೆಲಸವನ್ನು ಇಫಿ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದವರು ಸಮಿತಿ ಸದಸ್ಯೆ ಕೆಥರೀನ್ ಡಸರ್ಟ್.ಇಫಿ ಮೂಲಕ ವಿವಿಧ ಸಿನಿಮಾ ಜಗತ್ತುಗಳು ಪರಸ್ಪರ ಸಂಪರ್ಕ ಸಾಧಿಸಲು ಸಾಧ್ಯವಾಗಿದೆ ಎಂದವರು ಸಮಿತಿ ಸದಸ್ಯೆ ಹೆಲೆನ್ ಲೇಕ್.

ಈ ಬಾರಿ ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಸಿನಿಮಾ ವಿಭಾಗದಲ್ಲಿ ಒಟ್ಟು 15 ಚಿತ್ರಗಳು ಸೆಣಸುತ್ತಿವೆ. ಇವುಗಳಲ್ಲಿ 12ವಿದೇಶಿ ಚಿತ್ರಗಳಿದ್ದರೆ, ಮೂರು ಭಾರತೀಯ ಚಿತ್ರಗಳಿವೆ. ಅವುಗಳ ಪೈಕಿ ಕನ್ನಡದ ರಿಷಬ್ ಶೆಟ್ಟಿಯ ಕಾಂತಾರವೂ ಇದೆ. ಅದಲ್ಲದೇ ಅತ್ಯುತ್ತಮ ನಟ, ನಟಿ, ತೀರ್ಪುಗಾರರ ವಿಶೇಷ ಪ್ರಶಸ್ತಿಗಳಿವೆ. ಈ ಬಾರಿ ಚಿತ್ರೋತ್ಸವದಲ್ಲಿ ಭಾಗವಹಿಸಲು ಒಟ್ಟು 105 ದೇಶಗಳಿಂದ 2, 926 ಪ್ರವೇಶಗಳು ಬಂದಿದ್ದವು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.