Atlee: ಸಿನಿಮಾ ನಕಲು ಮಾಡುವ ಆರೋಪ; ಮೌನ ಮುರಿದ ನಿರ್ದೇಶಕ ಅಟ್ಲಿ

ಒಂದು ಗುಂಪು ಯಾವಾಗಲೂ ನನ್ನ ಮೇಲೆ ದಾಳಿ ಮಾಡುತ್ತಿದೆ.

Team Udayavani, Nov 15, 2023, 4:10 PM IST

Atlee: ಸಿನಿಮಾ ನಕಲು ಮಾಡುವ ಆರೋಪ; ಮೌನ ಮುರಿದ ನಿರ್ದೇಶಕ ಅಟ್ಲಿ

ಚೆನ್ನೈ: ಕಾಲಿವುಡ್‌ ಸ್ಟಾರ್‌ ನಿರ್ದೇಶಕ ಅಟ್ಲಿ ಕುಮಾರ್‌ ತಮ್ಮ ಸಿನಿಮಾಗಳಿಂದಲೇ ಹೆಸರುಗಳಿಸಿದವರು, ಇತ್ತೀಚೆಗೆ ಅವರ ʼಜವಾನ್‌ʼ ಸಿನಿಮಾ ಸಾವಿರ ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ.

ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದರೂ ಅಟ್ಲಿ ಅವರ ಮೇಲೆ ಮೊದಲಿನಿಂದಲೂ ಅವರು ಸಿನಿಮಾಗಳನ್ನು ನಕಲು ಮಾಡುತ್ತಾರೆ ಎನ್ನುವ ಆರೋಪವೊಂದಿದೆ. ಈ ಕುರಿತು ಮುಕ್ತವಾಗಿ ಅಟ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಅಟ್ಲಿ ಅವರ ಮೊದಲ ಸಿನಿಮಾ ʼರಾಜಾ – ರಾಣಿʼ ಸೂಪರ್‌ ಹಿಟ್‌ ಆಗಿತ್ತು. ಆದರೆ ಈ ಸಿನಿಮಾದ ಕೆಲ ಅಂಶವನ್ನು ಮಣಿರತ್ನಂ ಅವರ ಕ್ಲಾಸಿಕ್‌ ಹಿಟ್‌ ʼಮೌನ ರಾಗಂʼ ದಲ್ಲಿತ್ತು ಎಂದು ಕೆಲವರು ಈ ಸಿನಿಮಾವನ್ನು ಹೋಲಿಕೆ ಮಾಡಿ ಮಾತನಾಡಿದ್ದರು.

ಇದಾದ ಬಳಿಕ ಬಂದ ಅವರ ಎರಡನೇ ಚಿತ್ರ ʼಥೇರಿʼಯನ್ನು ಇತರ ತಮಿಳು ಚಲನಚಿತ್ರಗಳ ಮಿಶ್ರಣ ಎಂದು ಕೆಲವರು ಕರೆದಿದ್ದರು.ʼಮೆರ್ಸಲ್ʼ ,ʼಬಿಗಿಲ್‌ʼ ಹಾಗೂ ಇತ್ತೀಚೆಗೆ ಬಂದʼಜವಾನ್ʼ ನಕಲು ಎನ್ನುವ ಆರೋಪವನ್ನು ಎದುರಿಸಿದೆ.

“ನಾನು ʼರಾಜಾ – ರಾಣಿʼ ಸಿನಿಮಾವನ್ನು ನಿರ್ದೇಶನ ಮಾಡುವಾಗ ಅದರಲ್ಲಿದ್ದ ಸಂಬಂಧಗಳ ಬಗ್ಗೆ ಏನಾದರೂ ಮಾಡಬೇಕೆಂದು ಬಯಸಿದ್ದೆ. ಆದರೆ ಅದಾಗಲೇ ಆ ಅಂಶ ಬೇರೊಂದು ಸಿನಿಮಾದಲ್ಲಿತ್ತು. ಯಾರೂ ಮಾಡದ ಒಂದೇ ಒಂದು ಕಥೆಯಿಲ್ಲ. ನಾನು ಸ್ಕ್ರಿಪ್ಟ್‌ ಮಾಡಲು ತುಂಬಾ ಶ್ರಮ ಹಾಕುತ್ತೇನೆ. ನನ್ನ ಸಿನಿಮಾವನ್ನು ಬೇರೆ ಸಿನಿಮಾಗಳಿಗೆ ಹೋಲಿಸಿ ಯಾರಾದರೂ ಎರಡು ಸೆಕೆಂಡ್‌ಗಳಲ್ಲಿ ಕಾಮೆಂಟ್ ಕಳುಹಿಸಿದರೆ, ನನ್ನ ಶ್ರಮ ಮತ್ತು ಶ್ರಮ ಎಲ್ಲವೂ ನಕಲು ಎಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

”ಒಂದು ಗುಂಪು ಯಾವಾಗಲೂ ನನ್ನ ಮೇಲೆ ದಾಳಿ ಮಾಡಲು, ನನ್ನನ್ನು ಗುರಿಯಾಗಿಸಲು ನೋಡುತ್ತದೆ. ನನ್ನ ಕೊನೆಯ ಸಿನಿಮಾ(ಜವಾನ್)‌ ಹಿಟ್‌ ಆಯಿತು, ಹಣ ಗಳಿಸಿತು, ಅದಕ್ಕಾಗಿ ಅವರು ಏನೂ ಹೇಳಿಲ್ಲ” ಎಂದರು.

ನನ್ನನ್ನು ಕೆಳಗಿಸಲು ನಿಮ್ಮ ಬಳಿ ಇರುವುದು ಇದೊಂದೇ ಮಾರ್ಗವೇ? ಅವನು ಗೆಲ್ಲಬಾರದು ಎಂಬ ಯೋಚನೆ ಇರುವವರಿಂದಲೇ ಇಂಥ ಟೀಕೆಗಳು ಬರುತ್ತವೆ. ರಜಿನಿ ಸರ್, ವಿಜಯ್ ಸರ್ ಮತ್ತು ಅಜಿತ್ ಸರ್ ಅವರಿಗೆ ಈ ಸಮಸ್ಯೆ ಇಲ್ಲ ಅನ್ನಿಸುತ್ತಿದೆಯೇ? ಹೋರಾಡಿ ಮುನ್ನಡೆಯಬೇಕು. ಇದೆಲ್ಲ ಗೊತ್ತಿಲ್ಲದೆ ಶಾರುಖ್ ಸರ್ ನನಗೆ ಫೋನ್ ಮಾಡ್ತಾರಾ? ಎಂದು ಹೇಳಿದ್ದಾರೆ.

ಸದ್ಯ ಅಟ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಇತ್ತೀಚೆಗೆ ಶಾರುಖ್‌ – ವಿಜಯ್‌ ಅವರನ್ನು ಜೊತೆಯಾಗಿಸಿಕೊಂಡು ಸಿನಿಮಾ ಮಾಡಲಿದ್ದೇನೆ. ಇದು ನನ್ನ ಮುಂದಿನ ಆಗಿರಬಹುದೆಂದು ಹೇಳಿದ್ದರು.

 

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.