ಅಪಾರ್ಟ್ಮೆಂಟ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್‌ ಯುವ ನಟಿ: ಕಾರಣ ನಿಗೂಢ


Team Udayavani, Jun 10, 2024, 1:02 PM IST

8

ಮುಂಬಯಿ: ಯುವನಟಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮುಂಬೈನ ಲೋಖಂಡವಾಲಾದಲ್ಲಿ ನಡೆದಿರುವುದು ವರಿದಯಾಗಿದೆ.

ನೂರ್ ಮಾಲಾಬಿಕಾ ದಾಸ್(31) ನೇಣು ಬಿಗಿದುಕೊಂಡು ಮೃತಪಟ್ಟ ನಟಿ. ಜೂ.6 ರಂದು ಲೋಖಂಡವಾಲಾದಲ್ಲಿರುವ ತನ್ನ ಅಪಾರ್ಟ್‌ ಮೆಂಟ್‌ ನಲ್ಲಿ ನೂರು ಫ್ಯಾನ್‌ ಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಫ್ಲಾಟ್‌ನಿಂದ ದುರ್ವಾಸನೆ ಬರುತ್ತಿದೆ ಎಂದು ನಟಿಯ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಓಶಿವಾರ ಪೊಲೀಸರು ಆಕೆಯ ಕೊಠಡಿಯ ಬಾಗಿಲು ಮುರಿದು ನೋಡಿದಾಗ ನೂರ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೂರ್ ಅವರ ಔಷಧಿಗಳು, ಆಕೆಯ ಮೊಬೈಲ್ ಫೋನ್ ಮತ್ತು ಡೈರಿ ಪೊಲೀಸರಿಗೆ ಆಕೆಯ ಕೋಣೆಯಲ್ಲಿ ಪತ್ತೆಯಾಗಿದೆ. ಆಕೆಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೋರೆಗಾಂವ್‌ನ ಸಿದ್ಧಾರ್ಥ್ ಆಸ್ಪತ್ರೆಗೆ ರವಾನಿಸಿ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಆದರೆ ಆಕೆಯ ಕುಟುಂಬಸ್ಥರು ಯಾರು ಕೂಡ ಅಂತ್ಯಕ್ರಿಯೆಗೆ ಮುಂದೆ ಬಾರದಿದ್ದ ಕಾರಣಕ್ಕೆ ಪೊಲೀಸರು ಎನ್‌ ಜಿಒ ಜೊತೆ ಸೇರಿ ಭಾನುವಾರ(ಜೂ.9 ರಂದು) ಅಂತಿಮ ವಿಧಿವಿಧಾನವನ್ನು ನೆರವೇರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೇ ತಿಂಗಳವರೆಗೆ ನಟಿಯ ಜೊತೆ ಕುಟುಂಬಸ್ಥರು ಇದ್ದರು. ಇತ್ತೀಚಿಗಷ್ಟೇ ಕುಟುಂಬಸ್ಥರು ತನ್ನ ಊರು ಅಸ್ಸಾಂಗೆ ವಾಪಾಸ್‌ ಆಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದರ ಹಿಂದಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಅಸ್ಸಾಂ ಮೂಲದ ನೂರ್‌ ಬಾಲಿವುಡ್‌ ನ ಕೆಲ ಸಿನಿಮಾದಲ್ಲಿ ನಟಿಸಿದ್ದರು. ʼಬ್ಯಾಕ್‌ರೋಡ್ ಹಸ್ಲ್ʼ, ʼಸಿಸ್ಕಿಯಾನ್ʼ, ʼವಾಕ್‌ಮನ್ʼ, ʼಟೀಕಿ ಚಟ್ನಿʼ ಮುಂತಾದ ಸಿನಿಮಾದಲ್ಲಿ ನಟಿಸಿದ್ದರು.

ಇತ್ತೀಚೆಗಷ್ಟೇ ಕಾಜೋಲ್ ಅವರ ವೆಬ್ ಸರಣಿ ʼದಿ ಟ್ರಯಲ್ʼ ನಲ್ಲಿ ನಟಿಸಿದ್ದರು. ಸಿನಿಮಾಕ್ಕೆ ಬರುವ ಮುನ್ನ ಅವರು ಮಾಜಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು.

 

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ

Kalki 2898 AD…ಬಹು ನಿರೀಕ್ಷೆಯ ಕಲ್ಕಿ 2898 ಎಡಿ ಸಿನಿಮಾ ರಿಲೀಸ್…ಅಭಿಮಾನಿಗಳ ಸಂಭ್ರಮ

Bollywood: ವರುಣ್‌ ಧವನ್‌ ʼಬೇಬಿ ಜಾನ್‌ʼ ರಿಲೀಸ್‌ ಡೇಟ್ ಔಟ್:‌ ಆಮೀರ್‌ ಚಿತ್ರಕ್ಕೆ ಟಕ್ಕರ್

Bollywood: ವರುಣ್‌ ಧವನ್‌ ʼಬೇಬಿ ಜಾನ್‌ʼ ರಿಲೀಸ್‌ ಡೇಟ್ ಔಟ್:‌ ಆಮೀರ್‌ ಚಿತ್ರಕ್ಕೆ ಟಕ್ಕರ್

Rashmika Mandanna: ಸಲ್ಮಾನ್‌ ಬಳಿಕ ಮತ್ತೊಬ್ಬ ಬಿಟೌನ್ ಸ್ಟಾರ್‌ ಜೊತೆ ರಶ್ಮಿಕಾ ಸಿನಿಮಾ

Rashmika Mandanna: ಸಲ್ಮಾನ್‌ ಬಳಿಕ ಮತ್ತೊಬ್ಬ ಬಿಟೌನ್ ಸ್ಟಾರ್‌ ಜೊತೆ ರಶ್ಮಿಕಾ ಸಿನಿಮಾ

Untitled-1

Oscars: ಆಸ್ಕರ್ ಅಕಾಡೆಮಿ ಸದಸ್ಯತ್ವಕ್ಕೆ ರಾಜಮೌಳಿ, ಶಬಾನಾ ಅಜ್ಮಿ ಸೇರಿ 487 ಮಂದಿಗೆ ಆಹ್ವಾನ

11

Bollywood: ಸನ್ನಿ ಡಿಯೋಲ್‌ ಹೊಸ ಚಿತ್ರ ಶುರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.