![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 16, 2020, 8:17 PM IST
ಚೆನೈ: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಶೀಘ್ರ ಗುಣಮುಖರಾಗಲಿ ಎಂದು ಎ.ಆರ್ ರೆಹಮಾನ್, ಇಳಯರಾಜ, ಧನುಷ್ ಸೇರಿದಂತೆ ಹಲವರು ಹಾರೈಸಿದ್ದರು. ಇದೀಗ ಕಮಲ್ ಹಾಸನ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ.
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಕಮಲ್ ಹಾಸನ್ “ನಾವು ನಿಮಗಾಗಿ ಕಾಯುತ್ತಿದ್ದೇವೆ. ನೀವು ನನ್ನ ಧ್ವನಿಯಾಗಿ, ನಾನು ನಿಮ್ಮ ಮುಖವಾಗಿ ಹಲವಾರು ವರ್ಷಗಳಿಂದ ಬಾಳಿದ್ದೇವೆ. ನಿಮ್ಮ ಧ್ವನಿ ಇನ್ನು ಜೋರಾಗಿ ಕೇಳಿಸಬೇಕಾಗಿದೆ. ಶೀಘ್ರ ಗುಣಮುಖರಾಗಿ ಬನ್ನಿ ಸಹೋದರ ಎಂದು ಬರೆದಿದ್ದಾರೆ.
அன்பிற்கினிய அன்னைய்யா, உங்களுக்காக நாங்கள் காத்திருக்கிறோம்.
எனது குரலாக நீங்களும், உமது முகமாக நானும் பல ஆண்டுகள் வாழ்ந்திருக்கிறோம்.
உங்கள் குரல் இன்னும் ஒலித்திட வேண்டும். மீண்டும் வாருங்கள். தொரகா ரண்டி அன்னைய்யா ?— Kamal Haasan (@ikamalhaasan) August 16, 2020
ಕಮಲ್ ಹಾಸನ್ ಮತ್ತು ಎಸ್ ಪಿ. ಬಾಲಸುಬ್ರಹ್ಮಣ್ಯಂ ಹಲವಾರು ಸಿನಿಮಾಗಳಿಗೆ ಜೊತೆಗೂಡಿ ಕಾರ್ಯನಿರ್ವಹಿಸಿದ್ದರು. ಇದೀಗ ಎಸ್.ಪಿ.ಬಿ ತೀವ್ರ ಅನಾರೋಗ್ಯದಿಂದ ಹಾಗೂ ಕೋವಿಡ್ 19 ಕಾರಣದಿಂದ ಚೈನೈನ ಎಂಜಿಎಂ ಹಾಸ್ಪತ್ರೆಯಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಪ್ರಕಟಣೆ ಹೊರಡಿಸಿದೆ.
ಎಸ್.ಪಿ.ಬಿ ಪುತ್ರ ಎಸ್.ಪಿ ಚರಣ್ ಕೂಡ ತಮ್ಮ ತಂದೆ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿದ್ದಾರೆ. ಶೀಘ್ರ ಗುಣಮುಖರಾಗುತ್ತಾರೆ ಎಂದು ತಿಳಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.