ಅಮಿರ್-ಕಿರಣ್ ಡಿವೋರ್ಸ್ ಬಗ್ಗೆ ನಟಿ ಕಂಗನಾ ಹೇಳಿದ್ದೇನು ?


Team Udayavani, Jul 5, 2021, 1:23 PM IST

Kangana

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ದಂಪತಿಯ ವಿಚ್ಛೇದನ ಕುರಿತು ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಅಮೀರ್ ಹಾಗೂ ಕಿರಣ್ ಡಿವೋರ್ಸ್ ವಿಷಯವನ್ನು ಕೇಂದ್ರವಾಗಿಸಿಕೊಂಡು ಸುದೀರ್ಘ ಪೋಸ್ಟ್ ವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಕಂಗನಾ, ಅಂತರ್ಜಾತಿ ವಿವಾಹದ ಕುರಿತು ತಮಗಿರುವ ಕೆಲವೊಂದು ಅಭಿಪ್ರಾಯಗಳನ್ನು ಹೊರ ಹಾಕಿದ್ದಾರೆ.

‘ಅಂತರಜಾತಿ (ಅಮೀರ್ ಖಾನ್-ಕಿರಣ್ ರಾವ್ ) ವಿವಾಹವಾದ ದಂಪತಿಗಳ ಮಕ್ಕಳು ಮುಸ್ಲಿಂ ಆಗಿಯೇ ಬೆಳೆಯುತ್ತಾರೆ. ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಮಹಿಳೆ ಹಿಂದೂ ಆಗಿ ಯಾಕೆ ಮುಂದುವರೆಯುವುದಿಲ್ಲ ? ಎಂದು ಪ್ರಶ್ನಿಸಿರುವ ಕಂಗನಾ, ಬದಲಾಗುತ್ತಿರುವ ಇಂದಿನ ಕಾಲ ಮಾನದಲ್ಲಿ ಇದನ್ನೂ ಬದಲಾಯಿಸಬೇಕಿದೆ. ಒಬ್ಬರು ಮುಸ್ಲಿಂರನ್ನು ಮದುವೆಯಾಗಬೇಕೆಂದರೆ ತಮ್ಮ ಧರ್ಮವನ್ನೇಕೆ ಬದಲಾಯಿಸಿಕೊಳ್ಳಬೇಕು ? ಹಿಂದೂ, ಸಿಖ್ ಬೌದ್ಧ, ಜೈನರಿಂದ ಒಂದೇ ಕುಟುಂಬದಲ್ಲಿ ಸಹಬಾಳ್ವೆ ಸಾಧ್ಯವಾಗುವುದಾದರೆ ಅದು ಮುಸ್ಲಿಂರಿಂದ ಯಾಕಿಲ್ಲ ? ಎಂದಿದ್ದಾರೆ ಕಂಗನಾ.

ಒಂದು ಮಗುವನ್ನು ಹಿಂದೂ ಹಾಗೂ ಮತ್ತೊಂದು ಮಗುವನ್ನು ಸಿಖ್ ರನ್ನಾಗಿ ಬೆಳೆಸುವ ಪರಂಪರೆ ಪಂಜಾಬ್ ನ ಬಹುತೇಕ ಕುಟುಂಬಗಳಲ್ಲಿ ಈಗಲೂ ಇದೆ. ಆದರೆ, ಇದು ಹಿಂದೂವಾಗಲಿ, ಮುಸ್ಲಿಂರಲ್ಲಾಗಲಿ ಏಕೆ ಇಲ್ಲ ?  ಎಂದು ಪ್ರಶ್ನಿಸಿದ್ದಾರೆ ಲೇಡಿ ಸೂಪರ್ ಸ್ಟಾರ್ ಕಂಗನಾ.

ಇನ್ನು ಶನಿವಾರ ಅಮಿರ್ ಖಾನ್ ಅವರು ತಮ್ಮ ಎರಡನೇ ಪತ್ನಿ ಕಿರಣ್ ರಾವ್ ಅವರಿಗೆ ಡಿವೋರ್ಸ್ ನೀಡಿದರು. 15 ವರ್ಷಗಳ ವರೆಗೆ ಸತಿಪತಿಗಳಾಗಿ ಜೀವನ ನಡೆಸಿದ ಈ ಜೋಡಿ ಇನ್ಮುಂದೆ ಸ್ನೇಹಿತರಾಗಿ ಮುಂದುವರೆಯುವುದಾಗಿ ಘೋಷಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.