Kantara Prequel: ರಿಷಬ್‌ ಶೆಟ್ಟಿ ʼಕಾಂತಾರ ಪ್ರೀಕ್ವೆಲ್‌ʼನಲ್ಲಿ ನಟಿಸಬೇಕೇ?ಇಲ್ಲಿದೆ ಅವಕಾಶ


Team Udayavani, Dec 12, 2023, 10:36 AM IST

Kantara Prequel: ರಿಷಬ್‌ ಶೆಟ್ಟಿ ʼಕಾಂತಾರ ಪ್ರೀಕ್ವೆಲ್‌ʼನಲ್ಲಿ ನಟಿಸಬೇಕೇ?ಇಲ್ಲಿದೆ ಅವಕಾಶ

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಸಿನಿಮಾದ ಮುಹೂರ್ತ ಹಾಗೂ ಫಸ್ಟ್‌ ಲುಕ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ಫಸ್ಟ್‌ ಲುಕ್‌ ಗೆ ದೊಡ್ಡಮಟ್ಟದ ರೆಸ್ಪಾನ್ಸ್‌ ವ್ಯಕ್ತವಾಗಿದೆ.

ತುಳುನಾಡಿನ ದೈವ ಹಾಗೂ ಆಚರಣೆ ಸುತ್ತ ಸಾಗಿದ ʼಕಾಂತಾರʼ ಕನ್ನಡದಲ್ಲಿ ಹಿಟ್‌ ಆಗಿ, ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್‌ ಆಗಿ 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದಿತ್ತು.

ಇದೇ ಉತ್ಸಾಹದಲ್ಲಿ ಚಿತ್ರತಂಡ ಸಿನಿಮಾದ ಪ್ರೀಕ್ವೆಲ್‌ ಅಂದರೆ ಮೊದಲ ಭಾಗವನ್ನು ತರುವುದಾಗಿ ರಿಷಬ್‌ ಶೆಟ್ಟಿ ಹೇಳಿದ್ದರು. ಅದರಂತೆ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ನ.27 ರಂದುನೆರವೇರಿತ್ತು. ಇದರೊಂದಿಗೆ ಸಿನಿಮಾದ ಫಸ್ಟ್‌ ಲುಕ್‌ ಕೂಡ ರಿಲೀಸ್‌ ಆಗಿತ್ತು.

“ಸದ್ಯಕ್ಕೆ ನಾನೇ ಹೀರೋ, ನಾಯಕಿ ಹಾಗೂ ಇತರ ಪಾತ್ರದ ಹುಡುಕಾಟ ಇನ್ನಷ್ಟೇ ನಡೆಯಬೇಕಿದೆ. ಕನ್ನಡದ ಕಲಾವಿದರಿಗೆ ಮೊದಲ ಆದ್ಯತೆ ಇರಲಿದೆ. ಸಿನಿಮಾದಲ್ಲಿ ನಟಿಸಲು ಹೊಸ ಕಲಾವಿದರ ಹುಡುಕಾಟ  ನಡೆಯುತ್ತಿದೆ. ಕರಾವಳಿ ಹಾಗೂ ಇತರೆ ಭಾಗದ ಕಲಾವಿದರು ಕೂಡ ಇರಲಿದ್ದಾರೆ” ಎಂದು ರಿಷಬ್‌ ಶೆಟ್ಟಿ ಹೇಳಿದ್ದರು.

ಅದರಂತೆ ʼಕಾಂತಾರʼ ಚಿತ್ರದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ಹೇಳಿದೆ.

ಸಿನಿಮಾದಲ್ಲಿ ನಟಿಸಲು 30 ರಿಂದ 60 ರ ವಯಸ್ಸಿನ ಪುರುಷರು ಬೇಕಾಗಿದ್ದಾರೆ. ಇನ್ನು 18 ರಿಂದ 60ರ ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ರಿಷಬ್‌ ಶೆಟ್ಟಿ ಪೋಸ್ಟ್‌ ನಲ್ಲಿ ಹೇಳಿದ್ದಾರೆ.

ನೋಂದಣಿಗಾಗಿ Kantara.film ಲಿಂಕ್‌ ಒತ್ತಿ ತಮ್ಮ ಪ್ರತಿಭೆಯನ್ನು ತೋರಿಸಬಹುದು. ರೀಲ್ಸ್‌ ಮತ್ತು ಅವುಗಳನ್ನೇ ಹೋಲುವ ಇತರೆ ವಿಷಯಗಳನ್ನು  ಸ್ವೀಕರಿಸುವುದಿಲ್ಲ ಎಂದು ಚಿತ್ರತಂಡ ಹೇಳಿದೆ.

ಡಿ.14 ರವರೆಗೆ ಲಿಂಖ್ ಚಾಲ್ತಿಯಲ್ಲಿರುತ್ತದೆ.

ʼಕಾಂತಾರʼ ಪ್ರೀಕ್ವೆಲ್‌ ನಲ್ಲಿ ಪಂಜುರ್ಲಿ ದೈವದ ಮೂಲ ಹಾಗೂ ಹುಟ್ಟಿನ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 301-400 ಕಾಲದ ಕಥೆ ಇರಲಿದೆ ಎನ್ನಲಾಗಿದೆ.

ʼಕಾಂತಾರʼ ಪ್ರೀಕ್ವೆಲ್ ಈ ಬಾರಿ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಇಂಗ್ಲೀಷ್‌ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಮುಂದಿನ ವರ್ಷದ ಬೇಸಿಗೆಯಲ್ಲಿ ಸಿನಿಮಾ ರಿಲೀಸ್‌ ಆಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.