Karthik Subbaraj:‌ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ


Team Udayavani, Nov 9, 2023, 2:27 PM IST

Karthik Subbaraj:‌ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ

ಚೆನ್ನೈ: ಕಾಲಿವುಡ್‌ ಸಿನಿಮಾರಂಗದ ಖ್ಯಾತ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜ್‌ ಅವರ ʼಜಿಗರ್ತಾಂಡ ಡಬಲ್ಎಕ್ಸ್ʼ ಶುಕ್ರವಾರ(ನ.10 ರಂದು) ರಿಲೀಸ್‌ ಆಗಲಿದೆ. ಕಾರ್ತಿಕ್‌ ಸುಬ್ಬರಾಜ್‌  ಅವರ ʼಪೆಟ್ಟಾʼ ಸಿನಿಮಾದ ಬಳಿಕ ಅಂದರೆ ನಾಲ್ಕು ವರ್ಷದ ಬಳಿಕ ಥಿಯೇಟರ್‌ ನಲ್ಲಿ ಕಾರ್ತಿಕ್‌ ಅವರ ಸಿನಿಮಾ ರಿಲೀಸ್‌ ಆಗಲಿದೆ.

2014 ರಲ್ಲಿ ಬಂದ ʼಜಿಗರ್ತಾಂಡʼ ಸೂಪರ್‌ ಹಿಟ್‌ ಆಗಿತ್ತು. ಇದೀಗ ಅದೇ ಟೈಟಲ್‌ ನಲ್ಲಿ ʼಜಿಗರ್ತಾಂಡ ಡಬಲ್ಎಕ್ಸ್ʼ ಸಿನಿಮಾ ಬರುತ್ತಿದ್ದು, ಪ್ರೇಕ್ಷಕರು ಕಾರ್ತಿಕ್‌ ಸುಬ್ಬರಾಜ್‌ ಅವರ ಮಾಸ್‌ ಮೂವಿ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ಈ ಹಿಂದೆ ಕಾರ್ತಿಕ್‌ ಸುಬ್ಬರಾಜ್‌ ಅವರ ʼ ಜಗಮೆ ತಂದಿರಮ್ʼ ,ʼಮಹಾನ್ʼ ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಆಗಿದ್ದವು. ಈ ಎರಡೂ ಸಿನಿಮಾಗಳು ಅಷ್ಟಾಗಿ ಸದ್ದು ಮಾಡಿಲ್ಲ. ಈ ಬಗ್ಗೆ ಕಾರ್ತಿಕ್‌ ಸುಬ್ಬರಾಜ್‌ ಅವರು ʼಜಿಗರ್ತಾಂಡ ಡಬಲ್ಎಕ್ಸ್ʼ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದಾರೆ.

“ಓಟಿಟಿಯಲ್ಲಿ ಸಿನಿಮಾ ರಿಲೀಸ್‌ ಮಾಡುವ ನಿರ್ಧಾರದ ಬಗ್ಗೆ ನಾನು ನಿರ್ಮಾಪಕರೊಂದಿಗೆ ವಾದ ಮಾಡಿದ್ದೆ. ನನಗೆ ಆ ಎರಡು ಸಿನಿಮಾಗಳು ಓಟಿಟಿಯಲ್ಲಿ ರಿಲೀಸ್‌ ಮಾಡಲು ಇಷ್ಟವಿರಲಿಲ್ಲ. ಸಿನಿಮಾದ ಸಂಪೂರ್ಣ ಔಟ್‌ ಪುಟ್‌ ನ್ನು ನೀಡುವುದಿಲ್ಲ ಎಂದಾಗ ಅದ್ಯಾಗೋ ಕೊನೆಗೆ ಸಿನಿಮಾವನ್ನು ಓಟಿಟಿಯಲ್ಲಿ ರಿಲೀಸ್‌ ಮಾಡಲು ಒಪ್ಪಿದೆ” ಎಂದರು.

“ನಾಲ್ಕು ವರ್ಷದ ಬಳಿಕ ನನ್ನ ಸಿನಿಮಾ ಥಿಯೇಟರ್‌ ನಲ್ಲಿ ರಿಲೀಸ್‌ ಆಗುತ್ತಿದೆ. ನನ್ನ ಮೊದಲ ಸಿನಿಮಾ ʼಪಿಜ್ಜಾʼ ರಿಲೀಸ್‌ ವೇಳೆ ನಾನು ಕುತೂಹಲದಿಂದ ಕಾಯುತ್ತಿದ್ದ ಕ್ಷಣದ ಅನುಭವ ನನಗೆ ಈ ಸಿನಿಮಾ ರಿಲೀಸ್‌ ವೇಳೆ ಆಗುತ್ತಿದೆ” ಎಂದು ಕಾರ್ತಿಕ್‌ ಹೇಳುತ್ತಾರೆ.

ರಾಘವ ಲಾರೆನ್ಸ್ ಮತ್ತು ಎಸ್‌ಜೆ ಸೂರ್ಯ ಕಾಣಿಸಿಕೊಳ್ಳುತ್ತಿದ್ದು, ಲಾರೆನ್ಸ್ ಮಧುರೈ ಪಾಂಡಿಯನ್ ಎನ್ನುವ ಗ್ಯಾಂಗ್‌ ಸ್ಟರ್‌ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

2014 ರಲ್ಲಿ ʼಜಿಗರ್ತಾಂಡʼ ಸಿನಿಮಾ ಕನ್ನಡ,ತೆಲುಗು ಹಾಗೂ ಹಿಂದಿಯಲ್ಲೂ ರಿಮೇಕ್‌ ಆಗಿತ್ತು. ಬೇರೆ ಬೇರೆ ಕಲಾವಿದರು ಅದರಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Puttur: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Train: ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

Haryana: ಅಕ್ಟೋಬರ್ 15ರಂದು ಹರ್ಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

10-fonts

UV Fusion: ಫಾಂಟ್‌ ಎಂದು ಉಪೇಕ್ಷಿಸಬೇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Singham Again trailer: ಭರಪೂರ ಆ್ಯಕ್ಷನ್ ಟ್ರೇಲರ್‌ನಲ್ಲಿ ʼರಾಮಾಯಣʼವೇ ಹೈಲೈಟ್

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

9

Mangaluru: ಜರ್ಮನಿ ಪಾರ್ಲಿಮೆಂಟ್‌ ಪುಸ್ತಕದಲ್ಲಿ ಸ್ಪೀಕರ್‌ ಖಾದರ್‌ ಸಹಿ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ

12-hosapete

Hosapete ರೋಟರಿ ಕ್ಲಬ್ ನೂತನ ಸಭಾಂಗಣಕ್ಕೆ ರತನ್ ಟಾಟಾ ಹೆಸರು

8

ಇಂದ್ರಾಳಿ ಮೇಲ್ಸೇತುವೆ ನ.10ರೊಳಗೆ ಪೂರ್ಣಗೊಳಿಸಲು ಡಿಸಿ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.