Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ


Team Udayavani, Sep 28, 2023, 6:04 PM IST

tdy-15

ಚೆನ್ನೈ: ದಳಪತಿ ವಿಜಯ್‌ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ʼಲಿಯೋʼ ಸಿನಿಮಾದ ಎರಡನೇ ಹಾಡು ರಿಲೀಸ್‌ ಆಗಿದೆ.

ಲೋಕೇಶ್‌ ಕನಕರಾಜ್‌ ನಿರ್ದೇಶನದ ಬಹು ನಿರೀಕ್ಷಿತ ʼಲಿಯೋʼ ಸಿನಿಮಾ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದೆ. ಇತ್ತೀಚೆಗೆ ಫ್ಯಾನ್ಸ್‌ ಗಳಿಗೆ ಆಡಿಯೋ ಲಾಂಚ್‌ ಕಾರ್ಯಕ್ರಮ ರದ್ದಾದ ವಿಚಾರದಿಂದ ಭಾರೀ ನಿರಾಶೆಯಾಗಿತ್ತು. ಆಡಿಯೋ ಕಾರ್ಯಕ್ರಮ ರದ್ದಾದ್ದಕ್ಕೆ ರಾಜಕೀಯ ಕಾರಣಗಳಿವೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದರ ಹಿಂದೆ ಯಾವುದೇ ರಾಜಕೀಯ ಒತ್ತಡಗಳಿಲ್ಲ ಎಂದು ನಿರ್ಮಾಣ ಸಂಸ್ಥೆ ಸವೆನ್‌ ಸ್ಕ್ರೀನ್‌ ಸ್ಟುಡಿಯೋ ಟ್ವೀಟ್‌ ಮಾಡಿ ಹೇಳಿತ್ತು.

ಇದಾದ ಕೆಲ ಸಮಯದ ಬಳಿಕ ʼಲಿಯೋʼ ಎರಡನೇ ಹಾಡನ್ನು ರಿಲೀಸ್‌ ಮಾಡುವುದಾಗಿ ಅನೌನ್ಸ್‌ ಮಾಡಿತ್ತು. ʼಬಾದಾಸ್ʼ(Badass) ಎನ್ನುವ ಹಾಡನ್ನು ರಿಲೀಸ್‌ ಮಾಡುವುದಾಗಿ ಮಧ್ಯರಾತ್ರಿ ಹಾಡಿನ ತುಣುಕನ್ನು ರಿಲೀಸ್‌ ಮಾಡಿತ್ತು.

ಈಗಾಗಲೇ ʼನಾ ರೆಡಿʼ ನಲ್ಲಿ ಹುಚ್ಚೆದ್ದು ಕುಣಿದ ದಳಪತಿ ಅವರನ್ನು ಮತ್ತೊಮ್ಮೆ ಡ್ಯಾನ್ಸ್‌ ನಂಬರ್‌ ನಲ್ಲಿ ನೋಡಲು ಫ್ಯಾನ್ಸ್‌ ಗಳು ಕಾಯುತ್ತಿದ್ದರು. ಇದೀಗ ʼಬಾದಾಸ್‌ʼ ಹಾಡನ್ನು ಚಿತ್ರತಂಡ ರಿಲೀಸ್‌ ಮಾಡಿದೆ. ಅನಿರುದ್ಧ್‌ ಮ್ಯೂಸಿಕ್‌ ಕಿವಿಗೆ ಕಿಕ್‌ ಕೊಡುವಂತೆ ಇದ್ದು, ಹಾಡು ಸೌತ್‌ ಬೀಟ್‌ ಹಿನ್ನೆಲೆಯಲ್ಲಿ ಮೂಡಿಬಂದಿದೆ.

ವಿಶೇಷವೆಂದರೆ ಹಾಡನ್ನು ಸಂಯೋಜಿದ ಅನಿರುದ್ದ್‌ ಅವರೇ ಹಾಡನ್ನು ಪವರ್‌ ಫುಲ್‌ ಆಗಿ ಹಾಡಿದ್ದಾರೆ. ಲಿರಿಕಲ್‌ ಹಾಡಿನಲ್ಲಿ ʼಲಿಯೋದಾಸ್‌ʼ ಶೌರ್ಯವನ್ನು ಲಿರಿಕಲ್‌ ರೂಪದಲ್ಲಿ ತೋರಿಸಲಾಗಿದೆ. ದಳಪತಿ ಅವರ ಮಾಸ್‌ ಅವತಾರವನ್ನು ಹಾಡಿನ ರೂಪದಲ್ಲಿ ತೋರಿಲಾಗಿದೆ.

ಈಗಾಗಲೇ ಒಂದೊಂದೇ ಕ್ಯಾರೆಕ್ಟರ್‌ ಗಳ ಪೋಸ್ಟರ್‌ ನ್ನು ರಿಲೀಸ್‌ ಮಾಡಿ ಹೈಪ್‌ ಹೆಚ್ಚಿಸಿರುವ ʼಲಿಯೋʼ ಇದೇ ಅಕ್ಟೋಬರ್‌ 19 ರಂದು ಸಿನಿಮಾ ತೆರೆಗೆ ಬರಲಿದೆ.‌

ʼಲಿಯೋʼ ಸಿನಿಮಾಕ್ಕೆ ಅನಿರುದ್ಧ್ ರವಿಚಂದರ್‌ ಅವರು ಮ್ಯೂಸಿಕ್ ನೀಡಿದ್ದು, ನಟಿ ತ್ರಿಷಾ ಕೃಷ್ಣನ್‌ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್‌ ದತ್‌ ,ಅರ್ಜುನ್ ಸರ್ಜಾ, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಪ್ರಿಯಾ ಆನಂದ್, ಮ್ಯಾಥ್ಯೂ ಥಾಮಸ್, ಸ್ಯಾಂಡಿ ಮಾಸ್ಟರ್ ಮುಂತಾದ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.