ʼಅಧೀರʼನ ಹುಟ್ಟುಹಬ್ಬಕ್ಕೆ ʼಲಿಯೋʼ ಗಿಫ್ಟ್:‌ “ಆ್ಯಂಟನಿ‌ ದಾಸ್” ನಾಗಿ ಮಿಂಚಿದ ಮುನ್ನಾ ಭಾಯಿ


Team Udayavani, Jul 29, 2023, 5:19 PM IST

ʼಅಧೀರʼನ ಹುಟ್ಟುಹಬ್ಬಕ್ಕೆ ʼಲಿಯೋʼ ಗಿಫ್ಟ್:‌ “ಆ್ಯಂಟನಿ‌ ದಾಸ್” ನಾಗಿ ಮಿಂಚಿದ ಮುನ್ನಾ ಭಾಯಿ

ಚೆನ್ನೈ: ಬಾಲಿವುಡ್ ನಟ, ಸದ್ಯ ಸಿನಿಮಾರಂಗದಲ್ಲಿ ಬಹುಬೇಡಿಕೆಯ ಖಳನಟನಾಗಿರುವ ಸಂಜಯ್‌ ದತ್‌ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಸಾವಿರಾರು ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ. ಜೊತೆಗೆ ಅವರು ನಟಿಸಿರುವ ಸಿನಿಮಾ ತಂಡಗಳು ವಿಶೇಷ ಪೋಸ್ಟರ್‌  ಗಳನ್ನು ರಿವೀಲ್‌ ಮಾಡಿವೆ.

ಲೋಕೇಶ್ ಕನಕರಾಜ್ ಅವರ ʼಲಿಯೋʼ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಕಾಲಿವುಡ್‌ ನಲ್ಲಿ ಸದ್ದು ಮಾಡುತ್ತಿರುವ ದಳಪತಿ ವಿಜಯ್ ಅವರ ಸಿನಿಮಾದಲ್ಲಿ ಖಳನಟನಾಗಿ ಸಂಜಯ್‌ ದತ್‌ ಅವರು ನಟಿಸಿದ್ದಾರೆ. ʼಕೆಜಿಎಫ್-2‌ʼ ನಲ್ಲಿ ʼಅಧೀರʼ ನ ಅವತಾರದಲ್ಲಿ ಮಿಂಚಿದ್ದ ಸಂಜಯ್‌ ದತ್‌ ಅವರಿಗೆ ಆ ಬಳಿಕ ಖಳನಾಯಕನ ಪಾತ್ರಗಳು ಹುಡುಕಿಕೊಂಡು ಬಂದಿದೆ.

ಸಂಜಯ್‌ ದತ್‌ ಹುಟ್ಟುಹಬ್ಬಕ್ಕೆ ʼಲಿಯೋʼ ಸಿನಿಮಾ ತಂಡ ಸ್ಪೆಷೆಲ್‌ ಗ್ಲಿಂಪ್ಸ್‌ ರಿವೀಲ್‌ ಮಾಡಿದೆ. “ಆ್ಯಂಟನಿ‌ ದಾಸ್” ಪಾತ್ರದಲ್ಲಿ ಸಂಜಯ್‌ ದತ್‌ ಕಾಣಿಸಿಕೊಳ್ಳಲಿದ್ದಾರೆ. ತನ್ನ‌ ಜನರ ಎದುರು ಮಾಸ್‌ ಆಗಿ ಕಾಣಿಸಿಕೊಂಡಿರುವ ಅವರು, ಸಿಗರೇಟ್‌ ಎಳೆದು ಫೋನಿನಲ್ಲಿ ಮಾತನಾಡಿಕೊಂಡು ಹೋಗಿರುವ ದೃಶ್ಯದ ಗ್ಲಿಂಪ್ಸ್‌ ರಿಲೀಸ್‌ ಮಾಡುವ ಮೂಲಕ ನಿರ್ದೇಶಕ ಕನಕರಾಜ್‌ ನಟನಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದ್ದಾರೆ.

ಇದನ್ನೂ ಓದಿ: “Pushpa 2” ಡ್ಯಾನ್ಸ್ ನಂಬರ್‌ನಲ್ಲಿ ‌ಸೊಂಟ ಬಳುಕಿಸಲಿದ್ದಾರ ಸೌತ್‌ ಚೆಲುವೆ ಶ್ರೀಲೀಲಾ?

ಸಂಜಯ್‌ ದತ್‌ ಅವರ ʼಆ್ಯಂಟನಿ‌ ದಾಸ್ʼ ಲುಕ್‌ ನೋಡಿ ʼಲಿಯೋʼ ಸಿನಿಮಾಕ್ಕಾಗಿ ಕಾಯುತ್ತಿರುವ ಅಭಿಮಾನಿಗಳು ಫಿದಾ ಆಗಿದ್ದಾರೆ. ಅವರ ಲುಕ್‌ ನಲ್ಲಿ ಬರುವ ಬಿಜಿಎಂ ಕೇಳಿ ಫ್ಯಾನ್ಸ್‌ ಥ್ರಿಲ್‌ ಆಗಿದ್ದಾರೆ. ಸಿನಿಮಾದಲ್ಲಿನ ಖಳನಾಯಕನ ಲುಕ್‌ ರಿವೀಲ್‌ ನಿಂದ ʼಲಿಯೋʼ ಬಗೆಗಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ʼಲಿಯೋʼ ಸಿನಿಮಾಕ್ಕೆ ಅನಿರುದ್ಧ್ ರವಿಚಂದರ್‌ ಅವರು ಮ್ಯೂಸಿಕ್ ನೀಡಿದ್ದು, ನಟಿ ತ್ರಿಷಾ ಕೃಷ್ಣನ್‌ 14 ವರ್ಷಗಳ ಬಳಿಕ ವಿಜಯ್‌ ಅವರ ಜೊತೆಯಾಗಿ ನಟಿಸಿದ್ದಾರೆ. ಸಂಜಯ್‌ ದತ್‌ ,ಅರ್ಜುನ್, ಮಿಸ್ಕಿನ್, ಮನ್ಸೂರ್ ಅಲಿ ಖಾನ್, ಗೌತಮ್ ಮೆನನ್, ಪ್ರಿಯಾ ಆನಂದ್, ಮ್ಯಾಥ್ಯೂ ಥಾಮಸ್, ಸ್ಯಾಂಡಿ ಮಾಸ್ಟರ್ ಮುಂತಾದ ನಟರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದೇ ವರ್ಷದ ಅಕ್ಟೋಬರ್‌ 19 ರಂದು ಸಿನಿಮಾ ತೆರೆಗೆ ಬರಲಿದೆ.

 

 

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.