Maamannan: ವಡಿವೇಲು‌,ಉದಯನಿಧಿ ಅಭಿನಯದ “ಮಾಮಣ್ಣನ್” ಓಟಿಟಿ ತೆರೆಗೆ ಡೇಟ್‌ ಫಿಕ್ಸ್


Team Udayavani, Jul 18, 2023, 12:22 PM IST

Maamannan: ವಡಿವೇಲು‌,ಉದಯನಿಧಿ ಅಭಿನಯದ “ಮಾಮಣ್ಣನ್” ಓಟಿಟಿ ತೆರೆಗೆ ಡೇಟ್‌ ಫಿಕ್ಸ್

ಚೆನ್ನೈ: ಮಾರಿ ಸೆಲ್ವರಾಜ್ ಅವರ “ಮಾಮಣ್ಣನ್” ಈ ವರ್ಷ ಕಾಲಿವುಡ್‌ ರಂಗದಲ್ಲಿ ಹೆಸರು ಮಾಡಿದ ಸಿನಿಮಾಗಳಲ್ಲೊಂದು. ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಕಲೆಕ್ಷನ್‌ ಕಂಡು ಪ್ರೇಕ್ಷಕರ ಮನಗೆದ್ದ ಸಿನಿಮಾ ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗಲು ಡೇಟ್‌ ಫಿಕ್ಸ್‌ ಆಗಿದೆ.

“ಮಾಮಣ್ಣನ್” ಒಂದು ಪೊಲಿಟಿಕಲ್‌ ಥ್ರಿಲ್ಲರ್‌ ಡ್ರಾಮಾ ಸಿನಿಮಾವಾಗಿದ್ದು, ಜೂ.29 ರಂದು ಥಿಯೇಟರ್‌ ನಲ್ಲಿ ರಿಲೀಸ್‌ ಆಗಿತ್ತು. ಕೆಳ ಜಾತಿಯ ಒಬ್ಬ ಎಂಎಲ್‌ ಎ(ವಡಿವೇಲು) ಅವರ ಮಗ ಅತಿವೀರನ್ (ಉದಯನಿಧಿ ಸ್ಟಾಲಿನ್) ಹಾಗೂ  ಉನ್ನತ ಜಾತಿಯ ಒಬ್ಬ ರಗಡ್ ರಾಜಕಾರಣಿ ರತ್ನವೇಲು (ಫಾಹದ್ ಫಾಸಿಲ್) ನಡುವೆ ಸಿನಿಮಾದ ಕಥೆ ಸಾಗುತ್ತದೆ. ಒಬ್ಬ ಎಂಎಲ್‌  ಎ ಆಗಿಯೂ ಉನ್ನತ ಜಾತಿಯವರ ಮುಂದೆ ಕೈಕಟ್ಟಿ ತಲೆಬಾಗಿ ನಿಂತುಕೊಂಡೇ ಇರುವ ನಿಯಮದ ವಿರುದ್ಧ ರಾಜಕೀಯವಾಗಿಯೇ ಹೋರಾಟವನ್ನು ಮಾಡುವ ಕಥೆಯನ್ನು ಬಹಳ ಎಂಗೇಜ್‌ ಆಗಿ ನಿರ್ದೇಶಕರು ಹೇಳಿದ್ದಾರೆ.

ಇಡೀ ಸಿನಿಮಾ ಒಂದು ಹಳ್ಳಿಯ ಹಿಂದಿನ ಕಾಲದ ಕಥೆ, ಪ್ರಸ್ತುತ ರಾಜಕೀಯ ಪ್ರತಿಷ್ಠೆ ಹಾಗೂ ಜಾತಿ ವ್ಯವಸ್ಥೆಯ ಸ್ಥಿತಿಯನ್ನು ತೋರಿಸುತ್ತದೆ. ವಡಿವೇಲು, ಫಾಹದ್‌ ಹಾಗೂ ಉದಯನಿಧಿ ಸ್ಟಾಲಿನ್ ಈ ಮೂರು ಜನರ ಪಾತ್ರಗಳು ಪ್ರೇಕ್ಷಕರ ಮನಗೆಲ್ಲುತ್ತದೆ.

ಇದನ್ನೂ ಓದಿ: B’town: ನಾನಿನ್ನೂ ಗರ್ಭಿಣಿಯಾಗಿಲ್ಲ.. ಮದುವೆ ಪ್ರಶ್ನೆಗೆ‌ ನಟಿ ತಾಪ್ಸಿ ಕೊಟ್ಟ ಉತ್ತರ ವೈರಲ್

ಸಿನಿಮಾ ಓಟಿಟಿಯಲ್ಲಿ ಪರದೆಯಲ್ಲಿ ಬರಲು ರೆಡಿಯಾಗಿದ್ದು, ಇದೇ ಜು.27 ರಂದು ನೆಟ್‌ ಫ್ಲಿಕ್ಸ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ.

ಸಿನಿಮಾ ಜಾತಿ ತಾರತಮ್ಯದ ಕಥೆಯನ್ನು ಒಳಗೊಂಡಿದ್ದು, ಸಿನಿಮಾ ತೆರೆಗೆ ಬಂದ ಬಳಿಕ ತಮಿಳುನಾಡಿನಲ್ಲಿ ರಾಜಕೀಯವಾಗಿಯೂ ಚರ್ಚೆಯಾಗಿತ್ತು. ಸ್ವತಃ ಯುವಜನ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟ್ಯಾಲಿನ್‌ ಅವರಿಗೆ ನಿರ್ದೇಶಕ ಪಾ ರಂಜಿತ್ ಅವರು “ತಮ್ಮದೇ ಪಕ್ಷದಲ್ಲಿನ ಜಾತಿ ಪಕ್ಷಪಾತವನ್ನು ಮೊದಲು ಪರಿಶೀಲಿಸಿ” ಎಂದು ಹೇಳಿದ್ದರು. ಇದಕ್ಕೆ”ಎಲ್ಲಾ ರಾಜಕೀಯ ಪಕ್ಷಗಳಿಂದ ಜಾತಿ ತಾರತಮ್ಯವನ್ನು ತೊಡೆದುಹಾಕಬೇಕು ಮತ್ತು “ಡಿಎಂಕೆ ಸರ್ಕಾರವು ಅಧಿಕಾರದಲ್ಲಿದ್ದಾಗ, ವಿವಿಧ ಕಾನೂನುಗಳು ಮತ್ತು ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಸಾಮಾಜಿಕ ನ್ಯಾಯವನ್ನು ರಕ್ಷಿಸಿದೆ” ಎಂದು ಉದಯಂದಿ ಪ್ರತಿಕ್ರಿಯಿಸಿದ್ದರು.

“ಮಾಮಣ್ಣನ್” ಸಿನಿಮಾಕ್ಕೆ ಎಆರ್ ರೆಹಮಾನ್ ಅವರು ಮ್ಯೂಸಿಕ್‌ ನೀಡಿದ್ದು, ವಡಿವೇಲು ಹಾಡಿದ “ರಾಸ ಕಣ್ಣು” ಹಾಡು ಗಮನ ಸೆಳೆದಿತ್ತು.

 

View this post on Instagram

 

A post shared by Netflix India (@netflix_in)

 

ಟಾಪ್ ನ್ಯೂಸ್

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

Punjab; Aam Aadmi leader shot by Akali Dal leader

Punjab; ಆಮ್‌ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Varun tej starrer matka movie releasing on Nov 14

Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ

nidradevi next door Kannada Movie

Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್‌ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್‌ ನತ್ತ..

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.