ಮಲೈಕಾ ಅರೋರಾ ಗ್ಲ್ಯಾಮರಸ್ ಭಂಗಿಗೆ ನೆಟ್ಟಿಗರ ಭರ್ಜರಿ ರಿವರ್ಸ್ ಸ್ವೀಪ್!


Team Udayavani, Jan 23, 2020, 8:40 PM IST

Arora-23-1

ಮುಂಬಯಿ: ನಟ ಸಲ್ಮಾನ್ ಖಾನ್ ಸಹೋದರ ಅರ್ಬಾಝ್ ಖಾನ್ ನ ಮಾಜೀ ಪತ್ನಿ, ನಟ ಅರ್ಜುನ್ ಕಪೂರ್ ನ ಹಾಲೀ ಲವರ್ ಹಾಗೂ ಸಲ್ಮಾನ್ ಅವರ ದಬಾಂಗ್ ಚಿತ್ರದಲ್ಲಿ ‘ಮುನ್ನಿ ಬದ್ನಾಮ್ ಹುಯೀ’ ಎಂಬ ಹಾಡಿಗೆ ಕುಣಿದು ಪಡ್ಡೆಗಳ ನಿದ್ದೆಗೆಡಿಸಿದ್ದ ನಟಿ, ಡ್ಯಾನ್ಸರ್ ಮಲೈಕಾ ಅರೋರಾ ತನ್ನ ಈ 46ನೇ ವಯಸ್ಸಿನಲ್ಲೂ ಗ್ಲ್ಯಾಮರ್ ಕಾಪಾಡಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡುತ್ತಲೇ ಇದ್ದಾರೆ. ಮತ್ತು ತಾನು ಗ್ಲ್ಯಾಮರಸ್ ಆಗಿ ಕಾಣಿಸುಕೊಳ್ಳುವ ಹಾಗೆಯೇ ಫೊಟೋಗಳನ್ನು ತೆಗೆಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮಲೈಕಾ ಹರಿಯಬಿಡುತ್ತಿರುತ್ತಾರೆ.

ಇದೇ ರೀತಿಯಲ್ಲಿ ಒಂದು ಮಾದಕ ಭಂಗಿಯಲ್ಲಿರುವ ಫೊಟೋ ಒಂದನ್ನು ತನ್ನ ಇನ್ ಸ್ಟಾ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಮಲೈಕಾ ಅವರು ಇದೀಗ ತನ್ನ ಈ ಫೊಟೋಕ್ಕೆ ನೆಟ್ಟಿಗರಿಂದ ಕಾಲೆಳೆಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಬುಧವಾರದಂದು ಮಲೈಕಾ ಅವರು ಬಿಳಿ ಫ್ರಾಕ್, ಕಾಲಿಗೆ ಕಪ್ಪು ಬಣ್ಣದ ಲಾಂಗ್ ಶೂ ಧರಿಸಿ ಸೋಫಾ ಮೇಲೆ ಮಾದಕ ರೀತಿಯಲ್ಲಿ ಒಂದು ಪಕ್ಕಕ್ಕೆ ಮಲಗಿಕೊಂಡಿರುವ ಫೊಟೋವನ್ನು ಅಪ್ಲೋಡ್ ಮಾಡಿದ್ದರು ಮತ್ತು ‘ಹಾಗೇ ಸುಮ್ಮನೇ ಬಿದ್ದುಕೊಂಡಿರುವುದು’ ಎಂಬರ್ಥದ ಕ್ಯಾಪ್ಷನ್ ನೀಡಿದ್ದರು.

ಮಲೈಕಾ ಅವರ ಈ ಫೊಟೋವನ್ನು ಅವರ ತಾರಾ ಗೆಳೆಯರ ಬಳಗ ಮತ್ತು ಅವರ ಕೆಲವು ಅಭಿಮಾನಿಗಳು ಇಷ್ಟಪಟ್ಟಿದ್ದರೆ, ನೆಟ್ಟಿಗರ ಇನ್ನೊಂದು ವರ್ಗ ಮಲೈಕಾ ಅವರ ಕಾಲೆಳೆದಿವೆ. ‘ಮಲೈಕಾ ಅವರೇ, ನೀವು ಪ್ರಕೃತಿಗೆ ಸವಾಲು ಹಾಕಲು ಸಾಧ್ಯವಿಲ್ಲ. ಇಂತಹ ಬಕ್ವಾಸ್ ಫೋಸುಗಳನ್ನು ನೀಡುವ ಮೂಲಕ ನೀವು ಯುವತಿಯರಂತೆ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಷ್ಟೇ. ಆದರೆ ನಿಮಗೆ ವಯಸ್ಸಾಗಿದೆ ಮತ್ತು ದಿನಕಳೆದಂತೆ ಇನ್ನಷ್ಟು ವಯಸ್ಸಾಗುತ್ತಿದೆ, ಮತ್ತು ನೀವು ಅರ್ಜುನ್ ವಯಸ್ಸಿಗೆ ಸಮನಾಗಲಾರಿರಿ’ ಎಂದು ಒಬ್ಬರು ಕಮೆಂಟ್ ಮಾಡಿದ್ದಾರೆ.

View this post on Instagram

Yes jus lounging around very casually …… ?? GUTSSSSS

A post shared by Malaika Arora (@malaikaaroraofficial) on


ತಾನು ಧರಿಸುವ ಉಡುಗೆ ತೊಡುಗೆಗಳ ಕಾರಣದಿಂದ ಹಲವಾರು ಬಾರಿ ಟ್ರೋಲ್ ಗೆ ಒಳಗಾಗುತ್ತಿರುವ ನಟಿ ಮಲೈಕಾ ಇತ್ತೀಚೆಗಂತೂ ಯುವ ನಟ ಅರ್ಜುನ್ ಕಪೂರ್ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ವಿಚಾರದಲ್ಲಿ ಸಖತ್ ಟ್ರೋಲ್ ಗೀಡಾಗುತ್ತಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ಅರ್ಜುನ್ ಜೊತೆ ಕ್ಲೋಸ್ ಭಂಗಿಯಲ್ಲಿರುವ ಫೊಟೋ ಒಂದನ್ನು ತನ್ನ ಇನ್ ಸ್ಟಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಮಲೈಕಾ ಅವರು ಈ ವಿಚಾರದಲ್ಲಿ ನೆಟ್ಟಿಗರಿಂದ ವಿವಿಧ ರೀತಿಯ ಕಮೆಂಟ್ ಗಳನ್ನು ಎದುರಿಸಬೇಕಾಯಿತು.

View this post on Instagram

Sun,star,light,happiness,peace,tolerance …….2020✨

A post shared by Malaika Arora (@malaikaaroraofficial) on


ಅರ್ಬಾಝ್ ಅವರೊಂದಿಗಿನ ದಾಂಪತ್ಯದಲ್ಲಿ ಮಲೈಕಾ ಅವರು ಅರ್ಹಾನ್ ಹೆಸರಿನ ಪುತ್ರನನ್ನು ಹೊಂದಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಸಹ ತೀರ್ಪುಗಾರರಾಗಿ ಪರದೆ ಮೇಲೆ ಕಾಣಿಸಿಕೊಳ್ಳುವ ಮಲೈಕಾ ಯೋಗ ಸ್ಟುಡಿಯೋ ಒಂದನ್ನೂ ಸಹ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.