

Team Udayavani, Nov 12, 2024, 10:58 AM IST
ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಛತ್ತೀಸ್ಗಢದ ವಕೀಲನನ್ನು ಮುಂಬೈ ಪೊಲೀಸರು ಮಂಗಳವಾರ(ನ.12) ಬಂಧಿಸಿದ್ದಾರೆ.
ಕಳೆದ ವಾರ ಮುಂಬೈ ಪೊಲೀಸ್ ಠಾಣೆಗೆ ಬೆದರಿಕೆ ಕರೆಯೊಂದು ಬಂದಿದ್ದು ಅದರಲ್ಲಿ ಕರೆ ಮಾಡಿದ ವ್ಯಕ್ತಿ ಶಾರುಖ್ ಖಾನ್ ಜೀವಂತ ಇರಬೇಕಾದರೆ ಐವತ್ತು ಲಕ್ಷ ನೀಡಬೇಕು ಇಲ್ಲವಾದಲ್ಲಿ ಹತ್ಯೆಗೈಯಾಗುತ್ತದೆ ಎಂದು ಬೆದರಿಕೆ ಕರೆ ಬಂದಿತ್ತು, ಇತ್ತ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಮುಂಬೈ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು ಅದರಂತೆ ಮಂಗಳವಾರ ಛತ್ತೀಸ್ಗಢದ ರಾಯಪುರದಲ್ಲಿ ವಕೀಲನಾಗಿದ್ದ ಮೊಹಮ್ಮದ್ ಫೈಜಾನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಫೈಜಾನ್ ಖಾನ್ ರಾಯ್ಪುರ ನ್ಯಾಯಾಲಯದಲ್ಲಿ ವಕೀಲನಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ನಿರಂತರ ಜೀವ ಬೆದರಿಕೆಗಳು ಬರುತ್ತಿದ್ದು ಇದರ ಬೆನ್ನಲ್ಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೂ ಜೀವ ಬೆದರಿಕೆಗಳು ಬರತೊಡಗಿದೆ ಈ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Heavy Rain: ತಮಿಳುನಾಡಿನಲ್ಲಿ ಭಾರಿ ಮಳೆ… ಇಂದು (ನ.12) ಶಾಲೆಗಳಿಗೆ ರಜೆ
Bollywood: ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್ಗೆ ಬಂದ ವ್ಯಕ್ತಿ
Bollywood: ರಿಷಬ್ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್ ಅಪ್ಡೇಟ್
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್ ಇರಲ್ಲ – ನಿರ್ಮಾಪಕ ಕರಣ್ ಜೋಹರ್
Udupi: ಗೀತಾರ್ಥ ಚಿಂತನೆ-191: “ಡಿಸಿಶನ್ ಮೇಕರ್ ನೀನಲ್ಲ’ ಎಂಬ ಶ್ರೀಕೃಷ್ಣ
Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್.ಎಂ. ರೇವಣ್ಣ
Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್ ಜಾರಕಿಹೊಳಿ
Mangaluru: ವಿದ್ಯುತ್ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ
Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ
You seem to have an Ad Blocker on.
To continue reading, please turn it off or whitelist Udayavani.