ಬಾಲಿವುಡ್‌ಗೆ ಹಾರಿದ ʼManjummel Boysʼ ನಿರ್ದೇಶಕ: ಖ್ಯಾತ ನಿರ್ಮಾಣ ಸಂಸ್ಥೆ ಸಾಥ್


Team Udayavani, Jul 17, 2024, 3:31 PM IST

12

ಮುಂಬಯಿ: ಮಾಲಿವುಡ್‌ನಲ್ಲಿ(Mollywood) ಈ ವರ್ಷ  100 ಕೋಟಿಗೂ ಹೆಚ್ಚು ಗಳಿಕೆ ಕಂಡು ʼಮಂಜುಮ್ಮೆಲ್ ಬಾಯ್ಸ್ʼ(Manjummel Boys) ಸಿನಿಮಾ ಮೋಡಿ ಮಾಡಿದೆ.

ಸಿನಿಮಾ ಹಿಟ್‌ ಆದ ಬಳಿಕ ನಿರ್ದೇಶಕ ಚಿದಂಬರಂ (Director Chidambaram) ಅವರಿಗೆ ಬೇಡಿಕೆ ಹೆಚ್ಚಾಗಿದೆ. ಸಿನಿಮಾದ ಬಗೆಗಿನ ಅವರ ಅಭಿರುಚಿ ನೋಡಿ ಬಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಅವರೊಂದಿಗೆ ಕೈಜೋಡಿಸಿದೆ.

ಬಾಲಿವುಡ್‌ನ ದೊಡ್ಡ ನಿರ್ಮಾಣ ಸಂಸ್ಥೆ ʼಫ್ಯಾಂಟಮ್ ಸ್ಟುಡಿಯೋಸ್‌ʼ (Phantom Studios) ನಡಿಯಲ್ಲಿ ಚಿದಂಬರಂ ತನ್ನ ಮೊದಲ ಹಿಂದಿ ಸಿನಿಮಾವನ್ನು ಮಾಡಲಿದ್ದಾರೆ. ಚಿದಂಬರಂ ಅವರನ್ನು ಫ್ಯಾಂಟಮ್‌ ಸ್ಟುಡಿಯೋಸ್‌ʼ ಆತ್ಮೀಯವಾಗಿ ಬರಮಾಡಿಕೊಂಡಿದೆ.

ಈ ಬಗ್ಗೆ ʼಫ್ಯಾಂಟಮ್ ಸ್ಟುಡಿಯೋಸ್‌ʼನ ಸಿಇಒ ಸೃಷ್ಟಿ ಬೆಹ್ಲ್ ಮಾತನಾಡಿ, “ಚಿದಂಬರಂ ಅವರನ್ನು ಫ್ಯಾಂಟಮ್ ಕುಟುಂಬಕ್ಕೆ ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ನಮ್ಮದು ಸೃಜನಾತ್ಮಕ ಆಧಾರಿತ ಕಂಪನಿಯಾಗಿದ್ದು, ಫ್ಯಾಂಟಮ್‌ನೊಂದಿಗೆ ಅತ್ಯುತ್ತಮ ಕೆಲಸಗಳನ್ನು ಮಾಡಲು ನಿರ್ದೇಶಕರಿಗೆ ಮುಕ್ತ ಅಧಿಕಾರವನ್ನು ನೀಡುತ್ತೇವೆ. ಈ ಹೊಸ ಜಗತ್ತಿನಲ್ಲಿ ಭಾಷೆ ಸಿನಿಮಾ ತಯಾರಕರಿಗೆ ನಿರ್ಬಂಧವನ್ನು ಹಾಕುವುದಿಲ್ಲ. ನಾವು ಹಿಂದಿ ಚಿತ್ರರಂಗಕ್ಕೆ ಭಾಷಾವಾರು ಗಡಿಗಳನ್ನು ಮೀರಿ ಹೊಸ ಹೊಸ ಪ್ರತಿಭೆಯನ್ನು ತರಲು ಉದ್ದೇಶಿದ್ದೇವೆ. ಇದಕ್ಕಾಗಿ ನಮ್ಮೊಂದಿಗೆ ಸಹಕರಿಸಲು ಚಿದಂಬರಂ ಆದರ್ಶ ವ್ಯಕ್ತಿಯಾಗಿದ್ದಾರೆ. ಚಿದಂಬರಂ ಅವರ ದೃಷ್ಟಿಕೋನ, ಕಥೆ ಹೇಳುವ ರೀತಿಗೆ ನಮ್ಮ ಫ್ಯಾಂಟನ್‌ ಸ್ಟುಡಿಯೋಸ್‌ ಸಂಪೂರ್ಣವಾಗಿ ಹೊಂದಿಕೊಳ್ಳುತ್ತದೆ” ಎಂದು ʼಬಾಲಿವುಡ್‌ ಹಂಗಾಮʼಕ್ಕೆ ತಿಳಿಸಿದ್ದಾರೆ.

ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿರುವ ಸಂತಸದ ಬಗ್ಗೆ ಮಾತನಾಡಿರುವ ನಿರ್ದೇಶಕ ಚಿದಂಬರಂ, “ಹಿಂದಿ ಚಿತ್ರರಂಗಕ್ಕೆ ಹೆಜ್ಜೆ ಇಡಲು ನಾನು ತುಂಬಾ ಉತ್ಸುಕನಾಗಿದ್ದೇನೆ. ʼಮಂಜುಮ್ಮೆಲ್ ಬಾಯ್ಸ್ʼ ಯಾವಾಗಲೂ ವಿಶೇಷವಾಗಿರುತ್ತದೆ. ನನ್ನ ಮೊದಲ ಹಿಂದಿ ಚಲನಚಿತ್ರಕ್ಕಾಗಿ ಫ್ಯಾಂಟಮ್ ಸ್ಟುಡಿಯೋಸ್‌ನೊಂದಿಗೆ ಕೈಜೋಡಿಸುತ್ತಿರುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ” ಎಂದು ಹೇಳಿದ್ದಾರೆ.

 

View this post on Instagram

 

A post shared by Phantom Studios (@fuhsephantom)

ಮುಂದಿನ ದಿನಗಳಲ್ಲಿ ಚಿದಂಬರಂ ಅವರ ಮೊದಲ ಹಿಂದಿ ಸಿನಿಮಾದ ಹೆಚ್ಚಿನ ಮಾಹಿತಿ ಲಭಿಸಲಿದೆ.

ಟಾಪ್ ನ್ಯೂಸ್

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Ivan D’Souza ಮನೆಗೆ ಕಲ್ಲೆಸೆತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

1-k-a-big

#MeToo; ಹೇಮಾ ಕಮಿಟಿ ವರದಿ:ತಂದೆಯಿಂದಾದ ದೌರ್ಜನ್ಯ ನೆನಪಿಸಿಕೊಂಡ ಖುಷ್ಬು

14

Actress: “ನಾನು 3 ವರ್ಷದಿಂದ ಸೆ**ಕ್ಸ್‌ ಮಾಡಿಲ್ಲ, ಕಿಸ್‌ ಮಾಡಿಲ್ಲ..” ಎಂದ ಖ್ಯಾತ ನಟಿ.!

1-dsadsa

Bheema ಯಶಸ್ಸಿನ ಬೆನ್ನಲ್ಲೇ ಸಲಗ ಗ್ಯಾಂಗ್ ಜತೆ ದುನಿಯಾ ವಿಜಿ ಮತ್ತೊಂದು ಸಿನಿಮಾ

Aamir Khan: 59ರ ವಯಸ್ಸಿನಲ್ಲಿ 3ನೇ ಮದುವೆ ಆಗ್ತಾರಾ ಆಮೀರ್?; ನಟ ಹೇಳಿದ್ದೇನು?

Aamir Khan: 59ರ ವಯಸ್ಸಿನಲ್ಲಿ 3ನೇ ಮದುವೆ ಆಗ್ತಾರಾ ಆಮೀರ್?; ನಟ ಹೇಳಿದ್ದೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು

Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.