ಪೊಲೀಸ್ ಅಧಿಕಾರಿ ಕುಬೇರಳಾದ ಕಥೆ : ತಿಂಗಳಿಗೆ 1.50 ಕೋಟಿ ಗಳಿಸುವ ಈ ಮಾದಕ ಚಲುವೆ ಯಾರು ?   


Team Udayavani, Mar 17, 2021, 6:12 PM IST

vgndxsdea

ಬಣ್ಣದ ಲೋಕ ಎಲ್ಲರನ್ನು ತನ್ನತ್ತ ಸೆಳೆಯುವ ಸಾಮರ್ಥ್ಯ ಹೊಂದಿದೆ. ಮುಖದ ಮೇಲೆ ಬಣ್ಣ ಹಾಕಿ ಬದುಕು ಕಟ್ಟಿಕೊಂಡವರು ಸಾವಿರಾರು ಜನ ಇದ್ದಾರೆ. ಇವರ ಸಾಲಿಗೆ ಲಂಡನ್ ಮಾಜಿ ಪೊಲೀಸ್ ಅಧಿಕಾರಿ ಚಾರ್ಲೆಟ್ ರೋಸ್ ಸೇರುತ್ತಾರೆ.

ಚಾರ್ಲೆಟ್ ರೋಸ್ ಇದೀಗ ಕೋಟ್ಯಧೀಶೆ. ಅವರ ಒಂದು ಫೋಟೊಗೆ ಲಕ್ಷಾಂತರ ರೂ.ಅಮೆರಿಕನ್ ಡಾಲರ್ ಹರಿದು ಬರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ರೋಸ್ ಫೋಟೊಗಳು ಸಂಚಲನ ಮೂಡಿಸುತ್ತವೆ.

ಇಂದು ಕೋಟಿ ಬೆಲೆಬಾಳುವ ಕಾರಿನಲ್ಲಿ ಓಡಾಡುವ ರೋಸ್, ಈ ಹಿಂದೆ ಪೊಲೀಸ್ ಅಧಿಕಾರಿಯಾಗಿದ್ದರು. ಒಂದು ಸರ್ಕಾರಿ ಕೆಲಸ ಸಿಕ್ಕರೆ ಸಾಕು, ಜೀವನ ಪೂರ್ತಿ ನೆಮ್ಮದಿಯಾಗಿ ಜೀವಿಸಬಹುದು ಎನ್ನುವವರ ಮಧ್ಯೆ ರೋಸ್ ಕೊಂಚ ಡಿಫ್ರೆಂಟ್ ಆಗಿ ಕಾಣಿಸುತ್ತಾರೆ. ಸರ್ಕಾರಿ( ಪೊಲೀಸ್) ಕೆಲಸ ಧಿಕ್ಕರಿಸಿ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ ಈ ಚೆಲುವೆ ಇಂದು ಕುಬೇರರ ಸಾಲಿಗೆ ಬಂದು ನಿಂತಿದ್ದಾರೆ.

ಪೊಲೀಸ್ ಅಧಿಕಾರಿ ಕುಬೇರಳಾದ ಕಥೆ : ತಿಂಗಳಿಗೆ 1.50 ಕೋಟಿ ಗಳಿಸುವ ಈ ಮಾದಕ ಚಲುವೆ ಯಾರು ?   

ತನ್ನ ಬಣ್ಣದ ಲೋಕದ ಪಯಣದ ಬಗ್ಗೆ ಮಾತಾಡುವ ರೋಸ್, ಕಷ್ಟಪಟ್ಟು ಪೊಲೀಸ್ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡೆ. ಆದರೆ, ಅದು ನನ್ನಂತ ಹೆಣ್ಣು ಮಕ್ಕಳಿಗೆ ಸೂಕ್ತವಲ್ಲದ ತಾಣ ಎಂದು ನನಗೆ ಅನ್ನಿಸಲು ಶುರುವಾಯಿತು. ಪುರುಷ ಪ್ರಧಾನ್ಯತೆಯಿಂದ ತುಂಬಿಕೊಂಡಿರುವ ಆ ಇಲಾಖೆಯ ಕೆಲಸ ನನಗೆ ಸರಿ ಹೊಂದುವುದಿಲ್ಲ ಎಂದು ನನಗೆ ಅತೀ ಕಡಿಮೆ ಅವಧಿಯಲ್ಲಿ ಮನವರಿಕೆ ಆಯಿತು. ಆದಷ್ಟು ಬೇಗ ಅಲ್ಲಿಂದ ಹೊರ ಬರಬೇಕು ಎಂದು ನಿರ್ಧರಿಸಿ 2014 ರಲ್ಲಿ ನನ್ನ ಕೆಲಸಕ್ಕೆ ಗುಡ್ ಬೈ ಹೇಳಿದೆ ಎನ್ನುತ್ತಾರೆ ರೋಸ್.

ಪೊಲೀಸ್ ಅಧಿಕಾರಿ ಕುಬೇರಳಾದ ಕಥೆ : ತಿಂಗಳಿಗೆ 1.50 ಕೋಟಿ ಗಳಿಸುವ ಈ ಮಾದಕ ಚಲುವೆ ಯಾರು ?   

ಪೊಲೀಸ್ ಕೆಲಸ ಬಿಟ್ಟು ಹೊರ ಬಂದ ರೋಸ್, 2016 ರಲ್ಲಿ ಸ್ನೇಹಿತರ ಸಲಹೆ ಸೂಚನೆಗಳ ಮೂಲಕ ಮಾಡೆಲಿಂಗ್ ವೃತ್ತಿ ಆರಂಭಿಸುತ್ತಾಳೆ. ಕೆಲವು ಕಾರುಗಳು, ಒಳ ಉಡುಪುಗಳ ಪ್ರಚಾರಕಿಯಾಗಿ ಗುರುತಿಸಿಕೊಳ್ಳುತ್ತಾಳೆ. ನಂತರ ಇಂಗ್ಲೆಂಡ್‍ನ ಪ್ರಸಿದ್ಧ ‘ಓನ್ಲಿ ಫ್ಯಾನ್ಸ್’ ಆ್ಯಪ್‍ನಲ್ಲಿ ತನ್ನದೇ ಪೇಜ್ ತೆರೆಯುತ್ತಾರೆ. ಅಲ್ಲಿಂದ ಈಕೆಯ ಅದೃಷ್ಟ ಬದಲಾಗುತ್ತದೆ.

ಪೊಲೀಸ್ ಅಧಿಕಾರಿ ಕುಬೇರಳಾದ ಕಥೆ : ತಿಂಗಳಿಗೆ 1.50 ಕೋಟಿ ಗಳಿಸುವ ಈ ಮಾದಕ ಚಲುವೆ ಯಾರು ?   

ಓನ್ಲಿ ಫ್ಯಾನ್ಸ್ ನಲ್ಲಿ ರೋಸ್ ತನ್ನ ಗ್ಲಾಮರಸ್ ತುಂಬಿದ ಫೋಟೊಗಳಿಂದ ತನ್ನದೆಯಾದ ಅಭಿಮಾನಿಗಳ ಕೋಟೆ ಕಟ್ಟಿಕೊಳ್ಳುತ್ತಾಳೆ. ದಿನದಿಂದ ದಿನಕ್ಕೆ ಅವರ ಫಾಲೋವರ್ಸ್‍ ಸಂಖ್ಯೆ ದುಪ್ಪಟ್ಟಾಗುತ್ತದೆ. ಪರಿಣಾಮ ಅವಳ ಚೆಂದನೆಯ ಫೋಟೊ ಹಾಗೂ ವಿಡಿಯೋಗಳಿಗೆ ಬೇಡಿಕೆ ಏರುಮುಖವಾಗುತ್ತದೆ. ಪ್ರಸ್ತುತ ಅವರು ಪ್ರತಿ ತಿಂಗಳು 1.50 ಕೋಟಿ ರೂಪಾಯಿ ಆದಾಯ ಗಳಿಸುತ್ತಿದ್ದಾರಂತೆ.

ಇನ್ನು ಒನ್ಲಿ ಫ್ಯಾನ್ಸ್ ಪೋರ್ನ್ ವಿಡಿಯೋಗಳ ತಾಣ ಎಂದು ಕೆಲವರ ಕಲ್ಪನೆಯಾಗಿದೆ. ಅದು ನಿಜವಲ್ಲ. ಕೆಲವೊಂದು ಸ್ವಯಂ ಚೌಕಟ್ಟಿನೊಳಗೆ ನಾನಿದ್ದೇನೆ. ನನ್ನ ಫೋಟೊಗಳು ಹಾಗೂ ವಿಡಿಯೋಗಳಿಗೆ ಕೆಲವೊಂದು ನಿರ್ಬಂಧದ ರೇಖೆಗಳನ್ನು ಹಾಕಿಕೊಂಡಿದ್ದೇನೆ ಎನ್ನುತ್ತಾರೆ ರೋಸ್.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.