Tovino Thomas: ಪೋಸ್ಟ್‌ ಗಳಿಗೆ ಆಕ್ಷೇಪಾರ್ಹ ಕಮೆಂಟ್; ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ


Team Udayavani, Aug 16, 2023, 2:07 PM IST

tdy-11

ಕೊಚ್ಚಿ: ಮಾಲಿವುಡ್‌ ಸಿನಿಮಾ ರಂಗದ ಜನಪ್ರಿಯ ನಟ ಟೊವಿನೋ ಥಾಮಸ್ ಅವರು ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸದಾ ತನ್ನ ಸಿನಿಮಾ ಸಂಬಂಧಿತ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುವ ಟೊವಿನೋ ಥಾಮಸ್, ಇನ್‌ ಸ್ಟಾಗ್ರಾಮ್‌ ಬಳಕೆದಾರರೊಬ್ಬರ ವಿರುದ್ಧ ಪೊಲೀಸರಿಗೆ ನೀಡುವುದರ ಜೊತೆ ಮಾನನಷ್ಟ ಮೊಕದ್ದಮೆಯನ್ನು ದಾಲಿಸಿದ್ದಾರೆ.

ಕಳೆದ ಕೆಲ ಸಮಯದಿಂದ ಟೊವಿನೋ ಥಾಮಸ್ ಅವರ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಗಳಿಗೆ ವ್ಯಕ್ತಿಯೊಬ್ಬ ಆಕ್ಷೇಪಾರ್ಹ ಮತ್ತು ಅವಹೇಳನಕಾರಿಯಾಗಿ ಕಮೆಂಟ್‌ ಮಾಡುತ್ತಿದ್ದ. ಒಂದೆರೆಡು ಬಾರಿ ನೋಡಿ ಸುಮ್ಮನ್ನಿದ್ದ ನಟ ಥಾಮಸ್‌ ಈ ಬಾರಿ ಆತನ ವಿರುದ್ಧ ದೂರನ್ನು ನೀಡಿದ್ದಾರೆ.

ಪಣಂಗಾಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜೊತೆಗೆ ಮಾನನಷ್ಟ ಮೊಕದ್ದೆಮೆಯನ್ನು ದಾಖಲಿಸಿದ್ದಾರೆ. ಆ ವ್ಯಕ್ತಿ ಮಾಡಿದ ಕಮೆಂಟ್‌ ಗಳ ಲಿಂಕ್‌ ಗಳನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸದ್ಯ ಪೊಲೀಸರು ಈ ಬಗ್ಗೆ ಸಂಪೂರ್ಣ ತನಿಖೆ ನಡೆವುದಾಗಿ ಭರವಸೆ ನೀಡಿದ್ದು, ಇನ್‌ಸ್ಟಾ ಬಳಕೆದಾರನ ವಿರುದ್ಧ ಕ್ರಮಕೈಗೊಳ್ಳಲು ಪೊಲೀಸರು ತನಿಖೆ ಆರಂಭಿದ್ದಾರೆ ಎಂದು ವರದಿ ತಿಳಿಸಿದೆ.

ಟೊವಿನೋ ಥಾಮಸ್ “ ಅಜಾಯನ್ತೇ ರಂದಂ ಮೋಷನಮ್” ಎನ್ನುವ ಥ್ರಿಲ್ಲರ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ಆ ಬಳಿಕ ಅವರು ʼನಾಡಿಕರ್ ತಿಲಗಂʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಸೌಬಿನ್ ಶಾಹಿರ್ ಅವರು ಕೂಡ ನಟಿಸಲಿದ್ದಾರೆ. ಇದಾದ ಬಳಿಕ ʼಮಿನ್ನಲ್ ಮುರಳಿ -2ʼ ಸಿನಿಮಾ ಸಟ್ಟೇರಲಿದೆ.

 

ಟಾಪ್ ನ್ಯೂಸ್

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Naveen Patnaik

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

suicide (2)

Puri ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಸಾವು 2ಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.