Ekta Kapoor: “ವಯಸ್ಕರ ಸಿನಿಮಾಗಳನ್ನು ಮಾಡುತ್ತೇನೆ..”: ನಿರ್ಮಾಪಕಿಯ ಟ್ವೀಟ್‌ ವೈರಲ್


Team Udayavani, Oct 9, 2023, 4:55 PM IST

Ekta Kapoor: “ವಯಸ್ಕರ ಸಿನಿಮಾಗಳನ್ನು ಮಾಡುತ್ತೇನೆ..”: ನಿರ್ಮಾಪಕಿಯ ಟ್ವೀಟ್‌ ವೈರಲ್

ಮುಂಬಯಿ: ಬಾಲಿವುಡ್‌ ನಿರ್ದೇಶಕಿ ಹಾಗೂ ನಿರ್ಮಾಪಕಿ ಏಕ್ತಾ ಕಪೂರ್ ಸದ್ಯ ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾಕ್ಕೆ ಬರುತ್ತಿರುವ ಪ್ರತಿಕ್ರಿಯಿಂದ ಖುಷ್‌ ಆಗಿದ್ದಾರೆ. ಈ ನಡುವೆ ಅವರು ಮಾಡಿರುವ ಟ್ವೀಟ್‌ ವೊಂದು ವೈರಲ್‌ ಆಗಿದೆ.

ಕಿರುತೆರೆ ಹಾಗೂ ಬಿಟೌನ್‌ ನಲ್ಲಿ ತಮ್ಮ ಬಾಲಾಜಿ ಮೋಷನ್ ಪಿಕ್ಚರ್ಸ್ ಮೂಲಕ ಅನೇಕ ಸಿನಿಮಾ ಹಾಗೂ ಶೋಗಳಿಗೆ ಬಂಡವಾಳ ಹಾಕಿ ಸಿನಿರಂಗದಲ್ಲಿ ಯಶಸ್ಸಾಗಿರುವ ಏಕ್ತಾ ಕಪೂರ್‌ ಇತ್ತೀಚೆಗೆ ಕರಣ್ ಬೂಲಾನಿ ನಿರ್ದೇಶನದ ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾದ ಕಥಾಹಂದರ ಬೋಲ್ಡ್‌ ಆಗಿದ್ದು, ಇದಕ್ಕೆ ಸಂಬಂಧಿಸಿ ನೆಟ್ಟಿಗರೊಬ್ಬರು ಏಕ್ತಾ ಅವರ ಬಳಿ “ವಯಸ್ಕ ಚಲನಚಿತ್ರಗಳನ್ನು ಮಾಡುವುದನ್ನು ನಿಲ್ಲಿಸಿ” ಎಂದು ಟ್ವೀಟ್‌ ಮಾಡಿ ಹೇಳಿದ್ದಾರೆ. ಆದರೆ ಇದಕ್ಕೆ ಏಕ್ತಾ ಕಪೂರ್‌ ಕೊಟ್ಟಿರುವ ರಿಪ್ಲೈ ವೈರಲ್‌ ಆಗಿದೆ.

“ಇಲ್ಲ ನಾನು ವಯಸ್ಕನಾಗಿದ್ದೇನೆ ಆದ್ದರಿಂದ ನಾನು ವಯಸ್ಕ ಚಲನಚಿತ್ರಗಳನ್ನು ಮಾಡುತ್ತೇನೆ” ಎಂದು ನಿರ್ಮಾಪಕಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಇದನ್ನೂ ಓದಿ: Vaccine War: ಸಿನಿಮಾ ಪ್ರಚಾರ ಮಾಡಿಸಲು ಯೋಗಿ ಆದಿತ್ಯನಾಥ್‌ ಭೇಟಿಯಾದ ವಿವೇಕ್‌ ಅಗ್ನಿಹೋತ್ರಿ

ಇನ್ನೊಬ್ಬ ಬಳಕೆದಾರರು “ನೀವು ಹಾಗೂ ಕರಣ್‌ ಜೋಹರ್‌ ಇಡೀ ಭಾರತವನ್ನು ಬಿಗಾಡಿಸಿದ್ದಿರಿ.” ಎಂದಿದ್ದಾರೆ. ಇದಕ್ಕೆ ನಟಿ “ಹುಂ” ಎಂದು ರಿಪ್ಲೈ ಮಾಡಿದ್ದಾರೆ.

ಮತ್ತೊಬ್ಬರು “ನಿಮ್ಮಿಬ್ಬರಿಂದ(ಕರಣ್‌ – ಏಕ್ತಾ) ಭಾರತದಲ್ಲಿ ವಿಚ್ಚೇದನ ಹೆಚ್ಚಾಗಿದೆ” ಎಂದಿದ್ದಾರೆ. ಇದಕ್ಕೂ ಕೂಡ ನಿರ್ಮಾಪಕಿ ಏಕ್ತಾ “ಹುಂ” ಎಂದು ಪ್ರತಿಕ್ರಯಿಸಿದ್ದಾರೆ.

ʼಥ್ಯಾಂಕ್ಯೂ ಫಾರ್‌ ಕಮಿಂಗ್‌ʼ ಸಿನಿಮಾದಲ್ಲಿ ಭೂಮಿ ಪೆಡ್ನೇಕರ್, ಶೆಹನಾಜ್ ಗಿಲ್, ಡಾಲಿ ಸಿಂಗ್, ಕುಶಾ ಕಪಿಲಾ ಮತ್ತು ಶಿಬಾನಿ ಬೇಡಿ ನಟಿಸಿದ್ದಾರೆ.ಈ ಚಲನಚಿತ್ರವು 46ನೇ 2023 ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (TIFF) ಪ್ರಥಮ ಪ್ರದರ್ಶನಗೊಂಡಿತ್ತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.