ಮದುವೆಯಾದ ವಾರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿದ ಸೋನಾಕ್ಷಿ: ಗರ್ಭಿಣಿ ಇರಬಹುದೆಂದ ನೆಟ್ಟಿಗರು.!


Team Udayavani, Jun 29, 2024, 6:44 PM IST

13

ಮುಂಬಯಿ: ಇತ್ತೀಚೆಗಷ್ಟೇ ವಿವಾಹವಾದ ನವದಂಪತಿ ಜಹೀರ್‌ ಇಕ್ಬಾಲ್‌ – ಸೋನಾಕ್ಷಿ ಸಿನ್ಹಾ(Sonakshi Sinha) ಇದ್ದಕ್ಕಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿರುವುದು ಅಭಿಮಾನಿಗಳಲ್ಲಿ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

7 ವರ್ಷಗಳಿಂದ ಪ್ರೀತಿಸುತ್ತಿದ್ದ ಸೋನಾಕ್ಷಿ – ಜಹೀರ್‌ (Zaheer Iqbal) ಜೂ.23 ರಂದು ಕೋರ್ಟಿನಲ್ಲಿ ಕುಟುಂಬದ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆ ಬಳಿಕ ಮುಂಬೈನ ಬಾಸ್ಟಿಯನ್‌ನಲ್ಲಿ ಮದುವೆಯ ಆರತಕ್ಷತೆಯನ್ನು ಆಯೋಜಿಸಲಿದ್ದರು. ಇದರಲ್ಲಿ ಅನೇಕ ಬಾಲಿವುಡ್‌ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

ಮದುವೆಯಾಗಿ ಕೆಲವೇ ದಿನಗಳು ಕಳೆದ ಬಳಿಕ ಶುಕ್ರವಾರ(ಜೂ.28 ರಂದು) ಸೋನಾಕ್ಷಿ -ಜಹೀರ್‌ ಮುಂಬೈಯ ಖಾಸಗಿ ಆಸ್ಪತ್ರೆಯೊಂದಿಗೆ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಕಣ್ಣಾಪ್ತಿಸಿ ಆಸ್ಪತ್ರೆಗೆ ಹೋಗಲು ದಂಪತಿ ಯತ್ನಿಸಿದ್ದಾರೆ.

ಯಾವ ಕಾರಣಕ್ಕಾಗಿ ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ಆದರೆ ನೆಟ್ಟಿಗರು ಸೋನಾಕ್ಷಿ ಗರ್ಭಿಣಿಯಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಆಲಿಯಾ ಭಟ್‌ ಮದುವೆಯಾದ ಕೆಲವೇ ದಿನಗಳ ಬಳಿಕ ತಾಯಿ ಆಗುವ ಬಗ್ಗೆ ಸುದ್ದಿಯನ್ನು ಹಂಚಿಕೊಂಡಿದ್ದರು. ಸೋನಾಕ್ಷಿ ವಿಚಾರದಲ್ಲೂ ಹೀಗೆಯೇ ಆಗಿದೆ ಎಂದು ನೆಟ್ಟಿಗರು ಕಾಮೆಂಟ್‌ ಮಾಡಿದ್ದಾರೆ.

ಸದ್ಯ ದಂಪತಿ ಆಸ್ಪತ್ರೆಗೆ ಭೇಟಿ ನೀಡಿರುವ ವಿಡಿಯೋ ವೈರಲ್‌ ಆಗಿದೆ.

 

View this post on Instagram

 

A post shared by Instant Bollywood (@instantbollywood)

 

 

ಟಾಪ್ ನ್ಯೂಸ್

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

Deshpande

Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್‌.ವಿ.ದೇಶಪಾಂಡೆ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Bharamasagara: ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Wadi ಬಿಸಿಯೂಟ ಸೇವಿಸಿ 33 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

police crime

Mangalore ಕಾರಾಗೃಹದಲ್ಲಿ ಖೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.