ಸೆನ್ಸಾರ್‌ ಸರ್ಟಿಫಿಕೇಟ್‌ ಇನ್ನೂ ಇಲ್ಲ, ಪದ್ಮಾವತಿ ಈ ವರ್ಷ ಇಲ್ಲ


Team Udayavani, Nov 22, 2017, 12:21 PM IST

Padmavathi-4-700.jpg

ಮುಂಬಯಿ : ದೀಪಿಕಾ ಪಡುಕೋಣೆ, ಶಾಹೀದ್‌ ಕಪೂರ್‌ಮತ್ತು ರಣವೀರ್‌ ಸಿಂಗ್‌ ಅಭಿನಯದ ಹಾಗೂ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಅವರ ಬಹು ವಿವಾದಿತ “ಪದ್ಮಾವತಿ’ ಚಿತ್ರಕ್ಕೆ ಈ ವರ್ಷ ಬಿಡುಗಡೆಯ ಭಾಗ್ಯ ಇಲ್ಲ !

ಡಿ.1ರಂದು ಬಿಡುಗಡೆಯಾಗುವುದೆಂದು ನಿಗದಿಯಾಗಿದ್ದ ಪದ್ಮಾವತಿ ಚಿತ್ರಕ್ಕೆ CBFC ಇನ್ನೂ ಸೆನ್ಸಾರ್‌ ಸರ್ಟಿಫಿಕೇಟ್‌ ನೀಡಿಲ್ಲ. ಈಗಿನ್ನೂ ಸೆನ್ಸಾರ್‌ ಮಂಡಳಿ ಸದಸ್ಯರು ಈ ಚಿತ್ರವನ್ನು ವೀಕ್ಷಿಸಿಲ್ಲ; ಆ ಪ್ರಕ್ರಿಯೆ ಮುಗಿದ ಬಳಿಕ ಸರ್ಟಿಫಿಕೇಟ್‌ ದೊರತರೂ ಚಿತ್ರ ಕಾಣುವುದು ಮುಂದಿನ ವರ್ಷವೇ ಎಂದು ಈಗ ತಿಳಿಯಲಾಗಿದೆ. ಅಂತೆಯೇ ಪದ್ಮಾವತಿ ಚಿತ್ರ ನಿರ್ಮಾಪಕರು ಚಿತ್ರದ ಪ್ರಚಾರಾಭಿಯಾನವನ್ನು ಮುಂದಕ್ಕೆ ಹಾಕಿದ್ದಾರೆ. 

ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಲಾಗಿತ್ತು. ರಾಣಿ ಪದ್ಮಾವತಿ (ದೀಪಿಕಾ) ಮತ್ತು ಅಲ್ಲಾವುದ್ದೀನ್‌ ಖೀಲ್‌ಜಿ (ರಣವೀರ್‌) ನಡುವಿನ ಕನಸಿನ hot ದೃಶ್ಯವು ಚಿತ್ರದಲ್ಲಿದ್ದು ಇದು ಪದ್ಮಾವತಿ ಪಾತ್ರಕ್ಕೆ ಚ್ಯುತಿ ತರುವಂತಿದೆ ಎಂದು ರಾಜಪೂತರು ದೂರಿದ್ದರು. 

ಪದ್ಮಾವತಿ ಚಿತ್ರ ನಿರ್ಮಾಪಕರ ದುರದೃಷ್ಟವೆಂಬಂತೆ ಈ ಚಿತ್ರಕ್ಕೆ ದೇಶಾದ್ಯಂತ ಪ್ರತಿಭಟನೆ ನಡೆದಿರುವುದು ವಿಪರ್ಯಾಸವಾಗಿದೆ. ಕಾರಣ ಚಿತ್ರವನ್ನು ನೋಡದೆಯೇ ಅದನ್ನು ಜನರು ಪ್ರತಿಭಟಿಸಿದುದು ವಿಪರ್ಯಾಸವಾಗಿದೆ. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.