ಆಪ್‌ ಸಂಸದ ರಾಘವ್‌ ಚಡ್ಡಾ ಜೊತೆ ಎಂಗೇಜ್‌ ಆದ ಬಾಲಿವುಡ್‌ ಬೆಡಗಿ ಪರಿಣಿತಿ: ಫೋಟೋಸ್‌ ವೈರಲ್‌


Team Udayavani, May 14, 2023, 10:20 AM IST

tdy-3

ನವದೆಹಲಿ: ಬಾಲಿವುಡ್‌ ಬೆಡಗಿ ಪರಿಣಿತಿ ಚೋಪ್ರಾ ಆಪ್‌ ಸಂಸದ ರಾಘವ್‌ ಚಡ್ಡಾ ಅವರೊಂದಿಗೆ ಎಂಗೇಜ್‌ ಮೆಂಟ್ ಮಾಡಿಕೊಂಡಿದ್ದಾರೆ. ಆ ಮೂಲಕ ಪ್ರೀತಿಯ ವಿಚಾರವಾಗಿ ಹಬ್ಬುತ್ತಿದ್ದ ವದಂತಿಗೆ ತೆರೆಬಿದ್ದಿದೆ.

ಕಳೆದ ಕೆಲ ಸಮಯದಿಂದ ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ ಆಪ್ ಸಂಸದ ರಾಘವ್‌ ಚಡ್ಡಾ ಅವರೊಂದಿಗೆ‌ ಡೇಟಿಂಗ್‌ ನಲ್ಲಿದ್ದಾರೆ. ಇಬ್ಬರು ಪ್ರೀತಿಸುತ್ತಿದ್ದಾರೆ ಎನ್ನುವ ಗಾಸಿಪ್‌ ಬಿಟೌನ್‌ ನಲ್ಲಿ ಹರಿದಾಡುತ್ತಿತ್ತು. ಇಬ್ಬರು ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಪ್ರೀತಿಯ ವಿಚಾರದಲ್ಲಿ ಯಾರೂ ಕೂಡ ಪ್ರತಿಕ್ರಿಯೆ ನೀಡದೆ, ಗೌಪ್ಯವಾಗಿದ್ದರು. ಇದೀಗ ಶನಿವಾರ (ಮೇ.13 ರಂದು) ಎಂಗೇಜ್‌ ಮೆಂಟ್‌ ಆಗುವ ಮೂಲಕ ಹರಿದಾಡುತ್ತಿದ್ದ ಗಾಸಿಪ್‌ ಗಳಿಗೆ ಕೊನೆ ಎಳೆದಿದ್ದಾರೆ.

ನವದೆಹಲಿಯ ಕಪುರ್ತಲಾ ಹೌಸ್ ನಲ್ಲಿ ಎರಡು ಕುಟುಂಬಗಳ ಸಮ್ಮುಖದಲ್ಲಿ ಎಂಗೇಜ್‌ ಮೆಂಟ್‌ ನೆರವೇರಿದ್ದು, ಉಂಗುರ ಬದಲಾಯಿಸಿಕೊಂಡು ತಮ್ಮ ನಿಶ್ಚಿತಾರ್ಥದ ಫೋಟೋಗಳನ್ನು ಇಬ್ಬರೂ ಹಂಚಿಕೊಂಡಿದ್ದಾರೆ.

“Everything I prayed for .. She said yes! ಎಂದು ರಾಘವ್‌ ಚಡ್ಡಾ ಫೋಟೋ ಹಂಚಿಕೊಂಡು ಬರೆದಿದ್ದಾರೆ. ಇನ್ನು ನಟಿ ಪರಿಣಿತಿ ಚೋಪ್ರಾ “Everything I prayed for .. I said yes! ಎಂದು ಬರೆದುಕೊಂಡು ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆತ್ಮೀಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಭಿಮಾನಿಗಳು ತನ್ನ ನೆಚ್ಚಿನ ನಟಿಗೆ ಶುಭಾಶಯವನ್ನು ಕೋರಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.