Pathaan 2: ಮತ್ತೆ ʼಪಠಾಣ್‌ʼ ಆಗಲಿದ್ದಾರೆ ಕಿಂಗ್‌ ಖಾನ್; ನಿರ್ದೇಶನದಿಂದ ಸಿದ್ದಾರ್ಥ್‌ ಔಟ್


Team Udayavani, Mar 30, 2024, 6:14 PM IST

Pathaan 2: ಮತ್ತೆ ʼಪಠಾಣ್‌ʼ ಆಗಲಿದ್ದಾರೆ ಕಿಂಗ್‌ ಖಾನ್; ನಿರ್ದೇಶನದಿಂದ ಸಿದ್ದಾರ್ಥ್‌ ಔಟ್

ಮುಂಬಯಿ: ಶಾರುಖ್‌ ಖಾನ್‌ ಅವರಿಗೆ ಬಾಲಿವುಡ್‌ ನಲ್ಲಿ ಬಿಗ್‌ ಕಂಬ್ಯಾಕ್‌ ಮಾಡಿಕೊಟ್ಟದ್ದು 2023 ರಲ್ಲಿ ʼಪಠಾಣ್‌ʼ ಸಿನಿಮಾವೆಂದರೆ ತಪ್ಪಾಗದು. ಇದಾದ ಬಳಿಕ ಶಾರುಖ್‌ ಖಾನ್‌ ʼಜವಾನ್‌ʼ, ʼಡಂಕಿʼ ಸಿನಿಮಾದಲ್ಲಿ ಕಾಣಸಿಕೊಂಡರು. ಈ ಎರಡು ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡಮಟ್ಟದ ಕಮಾಯಿ ಮಾಡಿತು.

ರಾಜ್‌ ಕುಮಾರ್‌ ಹಿರಾನಿ ಅವರ ʼಡಂಕಿʼ ಬಳಿಕ ಶಾರುಖ್‌ ಖಾನ್‌ ಮುಂದೆ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿದೆ. ಇದೀಗ ಬಂದಿರುವ ಲೇಟೆಸ್ಟ್‌ ವರದಿಯ ಪ್ರಕಾರ ಶಾರುಖ್‌ ಖಾನ್‌ ʼಪಠಾಣ್‌ʼ ಸಿನಿಮಾದ ಸೀಕ್ವೆಲ್‌ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಶಾರುಖ್ ಖಾನ್ ವರ್ಷಾಂತ್ಯದ ವೇಳೆಗೆ ಪಠಾಣ್ 2 ಚಿತ್ರೀಕರಣವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಆದರೆ ಈ ಸೀಕ್ವೆಲ್‌ ಸಿನಿಮಾವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡುವುದಿಲ್ಲ. ಬದಲಾಗಿ ಹೊಸ ನಿರ್ದೇಶಕರು ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. ಆನಂದ್ ಬದಲಿಗೆ ಯಾರು ನಿರ್ದೇಶಕರು ಎನ್ನುವುದು ಅಂತಿಮಗೊಂಡಿಲ್ಲ ಎಂದು ʼಪೀಪಿಂಗ್ ಮೂನ್ʼ ವರದಿ ಮಾಡಿದೆ.

“ಆದಿತ್ಯ ಚೋಪ್ರಾ ಅವರ ಯಶ್‌ ರಾಜ್‌ ಫಿಲ್ಮ್ಸ್‌ ಸ್ಪೈ ಯೂನಿವರ್ಸ್ ಸಿನಿಮಾದ ಸೀಕ್ವೆಲ್‌ ಗಳಿಗೆ ಸಾಮಾನ್ಯವಾಗಿ ಬೇರೆ ನಿರ್ದೇಶಕರನ್ನೇ ಆಯ್ಕೆ ಮಾಡುತ್ತದೆ. ʼಟೈಗರ್ʼ ಮತ್ತು ʼವಾರ್ʼ ಸೀಕ್ವೆಲ್‌ಗಳಿಗೂ ಬೇರೆ ನಿರ್ದೇಶಕರನ್ನೇ ಆಯ್ಕೆ ಮಾಡಿದೆ. ಈ ಸಂಪ್ರದಾಯವು ‌ʼಪಠಾಣ್ 2ʼ ಸಿನಿಮಾಕ್ಕೂ ಮುಂದುವರಿಯಲಿದೆ. ಹಾಗಾಗಿ ʼಪಠಾಣ್‌ -2ʼ ಸಿನಿಮಾಕ್ಕೆ ಬೇರೆ ನಿರ್ದೇಶಕರು ಇರಲಿದ್ದಾರೆ. ಹಾಗಾಂತ ಸಿದ್ಧಾರ್ಥ್‌ ಆನಂದ್‌ ಅವರು ಯಶ್‌ ರಾಜ್‌ ಫಿಲ್ಮ್ಸ್‌ ನಿಂದ ಹೊರಬಿದ್ದಿಲ್ಲ. ಅವರು ಮುಂದೆ ʼಟೈಗರ್‌ vs ಪಠಾಣ್‌ʼ ನಿರ್ದೇಶನ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.

2023 ರ ಜನವರಿಯಲ್ಲಿ ತೆರೆಕಂಡ ʼಪಠಾಣ್‌ʼ ಸಿನಿಮಾದಲ್ಲಿ ಶಾರುಖ್‌ ಜೊತೆ ದೀಪಿಕಾ ಪಡುಕೋಣೆ , ಜಾನ್ ಅಬ್ರಹಾಂ ಹಾಗೂ ಇತರೆ ಪ್ರಮುಖರು ನಟಿಸಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂಪಾಯಿಗಳನ್ನು ಗಳಿಸಿತ್ತು

ಟಾಪ್ ನ್ಯೂಸ್

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Mulki ರೈಲು ನಿಲ್ದಾಣ ಕಾಮಗಾರಿ: ಫೆ.21 ರಂದು ರೈಲು ವಿಳಂಬ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

Ranji Trophy: ಸೆಮಿಫೈನಲ್‌ನಲ್ಲಿ ಪಾರ್ಥ್ ದಾಳಿಗೆ ಕುಸಿದ ಮುಂಬಯಿ

WPL 2025: Mumbai register 5th consecutive win against Gujarat

WPL 2025: ಗುಜರಾತ್‌ ವಿರುದ್ಧ ಮುಂಬೈಗೆ ಸತತ 5ನೇ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-191: “ಡಿಸಿಶನ್‌ ಮೇಕರ್‌ ನೀನಲ್ಲ’ ಎಂಬ ಶ್ರೀಕೃಷ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣUdupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Udupi: ಗ್ಯಾರಂಟಿಯಿಂದ ಜನರ ಆರ್ಥಿಕ ಸ್ಥಿತಿ ವೃದ್ಧಿ: ಎಚ್‌.ಎಂ. ರೇವಣ್ಣ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ಪಿಡಬ್ಲ್ಯುಡಿ ಆಸ್ತಿ ಮೂಲಕ ಆದಾಯ ಗಳಿಕೆ: ಸಚಿವ ಸತೀಶ್‌ ಜಾರಕಿಹೊಳಿ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Mangaluru: ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವ; ಗ್ರಾಹಕರಿಂದ ಆಕ್ಷೇಪ

Bhubaneswar college sparks big protest

Bhubaneswar: ನೇಪಾಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ, ಭಾರೀ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.