India vs New Zealand ಸೆಮಿಫೈನಲ್‌ ಪಂದ್ಯ ವೀಕ್ಷಿಸಲು ಮುಂಬಯಿಗೆ ಬಂದಿಳಿದ ಸೂಪರ್‌ ಸ್ಟಾರ್


Team Udayavani, Nov 15, 2023, 9:00 AM IST

India vs New Zealand ಸೆಮಿಫೈನಲ್‌ ಪಂದ್ಯ ವೀಕ್ಷಿಸಲು ಮುಂಬಯಿಗೆ ಬಂದಿಳಿದ ಸೂಪರ್‌ ಸ್ಟಾರ್

ಮುಂಬಯಿ: ವಿಶ್ವಕಪ್‌ ಕ್ರಿಕೆಟ್‌ ಹಣಾಹಣಿಯ ಮಹತ್ವದ ಮೊದಲ ಸೆಮಿಫೈನಲ್‌ ಗೆ ಮುಂಬಯಿಯ ವಾಂಖೆಡೆ ಸ್ಟೇಡಿಯಂ ಸಜ್ಜಾಗಿದೆ. ಇತ್ತ ಟಿವಿ ಮುಂದೆ ಕೂತು ಲಕ್ಷಾಂತರ ಫ್ಯಾನ್ಸ್‌ ಗಳು ಭಾರತವನ್ನು ಚಿಯರ್‌ ಅಪ್‌ ಮಾಡಲು ರೆಡಿಯಾಗಿದ್ದಾರೆ.

ಭಾರತ – ನ್ಯೂಜಿಲೆಂಡ್‌ ಸೆಮಿಫೈನಲ್‌ ಪಂದ್ಯವನ್ನು ವೀಕ್ಷಿಸಲು ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರು ತಮ್ಮ ಪತ್ನಿಯೊಂದಿಗೆ ಮುಂಬಯಿ ತಲುಪಿದ್ದಾರೆ. ಅವರು ಕ್ರಿಕೆಟ್‌ ನೋಡಲು ಏರ್ ಪೋರ್ಟ್‌ ಬಂದಿಳಿದ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಸೆಪ್ಟೆಂಬರ್ ನಲ್ಲಿ ವಿಶ್ವಕಪ್‌ ಕ್ರಿಕೆಟ್‌ ವೀಕ್ಷಣೆಗೆ ಬಿಸಿಸಿಐ ಅಧ್ಯಕ್ಷ ಜಯ್ ಶಾ ಅವರು ರಜಿನಿಕಾಂತ್ ಅವರನ್ನು ಭೇಟಿ ಮಾಡಿ ಗೋಲ್ಡನ್ ಟಿಕೆಟ್ ನೀಡಿದ್ದರು. ರಜಿನಿಕಾಂತ್, ಅಮಿತಾಬ್ ಬಚ್ಚನ್ ಮತ್ತು ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿದ್ದರು.

ಅದರಂತೆ ʼತಲೈವಾʼ ಭಾರತ – ನ್ಯೂಜಿಲೆಂಡ್‌ ನಡುವಿನ ಮೊದಲ ಸೆಮಿಫೈನಲ್‌ ಪಂದ್ಯ‌ ವೀಕ್ಷಣೆಗೆ ತನ್ನ ಪತ್ನಿ ಲತಾ ಅವರೊಂದಿಗೆ ಬುಧವಾರ(ನ.15 ರಂದು) ಮುಂಬಯಿಗೆ ಬಂದು ಇಳಿದಿದ್ದಾರೆ.

ಸೂಪರ್ ಸ್ಟಾರ್‌ ಮುಂಬಯಿಗೆ ಬಂದಿಳಿದ ಫೋಟೋಗಳು ವೈರಲ್‌ ಆಗಿದೆ.

ʼಜೈಲರ್‌ʼ ಬಳಿಕ ಸೂಪರ್‌ ಸ್ಟಾರ್‌ ರಜಿನಿಕಾಂತ್‌  ಟಿಜೆ ಜ್ಞಾನವೇಲ್ ಅವರ ‘ತಲೈವರ್ 170’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಫಹಾದ್ ಫಾಸಿಲ್, ಅಮಿತಾಬ್ ಬಚ್ಚನ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ದುಶಾರಾ ವಿಜಯನ್ ಮತ್ತು ರಿತಿಕಾ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.

ಮಗಳ ‘ಲಾಲ್ ಸಲಾಂ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಅವರು ನಟಿಸಿದ್ದಾರೆ. ‘ತಲೈವರ್ 170’ ಮುಗಿಸಿದ ನಂತರ ಅವರು ಲೋಕೇಶ್ ಕನಕರಾಜ್ ಅವರ ‘ತಲೈವರ್ 171’ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.