ರಾಜ್ ಕಪೂರ್ ಐತಿಹಾಸಿಕ R K ಸ್ಟುಡಿಯೋ ಇನ್ನು ನೆನಪು ಮಾತ್ರ; ಜಿಪಿಎಲ್ ಗೆ ಮಾರಾಟ!


Team Udayavani, May 4, 2019, 2:07 PM IST

Kapoot

ಮುಂಬೈ: ಬಾಲಿವುಡ್ ದಂತಕತೆ, ಬಾಲಿವುಡ್ ಶೋ ಮ್ಯಾನ್ ಎಂದೇ ಖ್ಯಾತಿ ಗಳಿಸಿದ್ದ ನಟ.ದಿ.ರಾಜ್ ಕಪೂರ್ ಅಂದು ಹುಟ್ಟುಹಾಕಿದ್ದ ಪ್ರಸಿದ್ಧ ಆರ್ ಕೆ ಸ್ಟುಡಿಯೋಸ್ ಇದೀಗ ಗೋದ್ರೆಜ್ ಪ್ರಾಪರ್ಟಿಸ್ ಲಿಮಿಟೆಡ್ (ಜಿಪಿಎಲ್) ತೆಕ್ಕೆಗೆ ಸೇರ್ಪಡೆಗೊಂಡಿದೆ. ಮುಂಬೈನ ಚೆಂಬೂರ್ ನಲ್ಲಿರುವ ಆರ್ ಕೆ ಸ್ಟುಡಿಯೋಸ್ ಅನ್ನು ರಾಜ್ ಕಪೂರ್ ಸ್ಥಾಪಿಸಿದ್ದು, ಇದಕ್ಕೆ ಈಗ ರಾಜ್ ಕಪೂರ್ ಮಕ್ಕಳು ವಾರಿಸುದಾರರಾಗಿದ್ದಾರೆ.

2017ರಲ್ಲಿ ಸ್ಟುಡಿಯೋದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಇದರಿಂದಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಹೀಗಾಗಿ ಸ್ಟುಡಿಯೋವನ್ನು ಮತ್ತೆ ಪುನರ್ ನಿರ್ಮಾಣ ಮಾಡುವುದರಿಂದ ಆರ್ಥಿಕವಾಗಿ ಹೆಚ್ಚು ಲಾಭವಿಲ್ಲ ಎಂಬುದನ್ನು ಮನಗಂಡ ಕಪೂರ್ ಸಹೋದರರು ಆರ್ ಕೆ ಸ್ಟುಡಿಯೋ ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದರು.

1970, 1980ರ ದಶಕದಲ್ಲಿ ಆರ್ ಕೆ ಫಿಲ್ಮ್ ಬ್ಯಾನರ್ ನಡಿ ಆರ್ ಕೆ ಸ್ಟುಡಿಯೋದಲ್ಲಿ ನೂರಾರು ಸಿನಿಮಾಗಳ ಚಿತ್ರೀಕರಣ ನಡೆದಿತ್ತು. ಮಾಧ್ಯಮಗಳ ವರದಿ ಪ್ರಕಾರ, ಆರ್ ಕೆ ಸ್ಟುಡಿಯೋ ಸುಮಾರು 2.2 ಎಕರೆ ಜಾಗವನ್ನೊಳಗೊಂಡಿದೆ. ಈ ಸ್ಥಳದಲ್ಲಿ ಬೃಹತ್ ಕಟ್ಟಡ ನಿರ್ಮಿಸುವ ಉದ್ದೇಶ ಹೊಂದಿರುವುದಾಗಿ ಜಿಪಿಎಲ್ ಹೇಳಿದೆ.

ಆರ್ ಕೆ ಸ್ಟುಡಿಯೋವನ್ನು ಗೋದ್ರಜ್ ಕಂಪನಿ ಎಷ್ಟು ಮೊತ್ತಕ್ಕೆ ಖರೀದಿಸಿದೆ ಎಂಬುದನ್ನು ಬಹಿರಂಗಪಡಿಸಿಲ್ಲ. 33,000 ಚದರ ಅಡಿ ಜಾಗದಲ್ಲಿ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಆಧುನಿಕ ರೆಸಿಡೆನ್ಶಿಯಲ್ ಅಪಾರ್ಟ್ ಮೆಂಟ್ಸ್ ನಿರ್ಮಿಸುವ ಇರಾದೆಯೂ ಇದೆ ಎಂದು ಗೋದ್ರೆಜ್ ತಿಳಿಸಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.