ಶೀಘ್ರವೇ ಸಿನೆ ಲೋಕಕ್ಕೆ ರಾಜ್‌ ಕುಂದ್ರಾ ಎಂಟ್ರಿ?


Team Udayavani, Jul 20, 2023, 7:30 AM IST

ಶೀಘ್ರವೇ ಸಿನೆ ಲೋಕಕ್ಕೆ ರಾಜ್‌ ಕುಂದ್ರಾ ಎಂಟ್ರಿ?

ಮುಂಬಯಿ: ಅಶ್ಲೀಲ ಚಿತ್ರ ನಿರ್ಮಾಣದ ಆರೋಪದ ಮೇರೆಗೆ ಜೈಲು ಸೇರಿ ಸುದ್ದಿಯಾಗಿದ್ದ ಖ್ಯಾತ ನಟಿ ಶಿಲ್ಪಾಶೆಟ್ಟಿ ಅವರ ಪತಿ ರಾಜ್‌ ಕುಂದ್ರಾ, ಈಗ ತಮ್ಮ ಜೈಲಿನ ಅನುಭವಗಳನ್ನೇ ಆಧರಿಸಿ ಸಿನೆಮಾ ಮಾಡಲು ಮುಂದಾಗಿದ್ದು, ಶೀಘ್ರವೇ ಸಿನೆ ಲೋಕಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ.

2021ರಲ್ಲಿ ತಮ್ಮ ವಿರುದ್ಧದ ಅಶ್ಲೀಲ ಚಿತ್ರ ನಿರ್ಮಾಣ ಹಗರಣದ ಆರೋಪದಿಂದ ಕುಂದ್ರಾ ಮುಂಬಯಿಯ ಆರ್ಥರ್‌ ರಸ್ತೆ ಜೈಲು ಸೇರಿದ್ದರು. ಬಳಿಕ ಎಫ್ಐಆರ್‌, ಜಾಮೀನು ಹೋರಾಟ, ಮಾಧ್ಯಮ ವರದಿ ಸಹಿತ ಅವರು ಅನುಭವಿಸಿದ ಪ್ರತಿ ಅನುಭವಗಳನ್ನೂ ಆಧರಿಸಿ ಈಗ ಸಿನೆಮಾ ಮಾಡುತ್ತಿದ್ದಾರೆ.

ಸದ್ಯಕ್ಕೆ ಸಿನೆಮಾ ನಿರ್ದೇಶಕರ ಬಗ್ಗೆ ಮಾಹಿತಿ ನೀಡಿಲ್ಲವಾದರೂ, ಕಥೆ, ಸಂಭಾಷಣೆ, ಎಲ್ಲದರಲ್ಲೂ ಕುಂದ್ರಾ ಮುಂದಾಳತ್ವ ವಹಿಸಿದ್ದಾರೆ. ಶೀಘ್ರವೇ ಈ ಬಗ್ಗೆ ಮಾಹಿತಿ ಹೊರಬೀಳಲಿದೆ ಎಂದು ತಿಳಿದುಬಂದಿದೆ.

 

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Shaitan 2

Shaitan 2: ಬರಲಿದೆ ಶೈತಾನ್‌ -2

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.