Rajinikanth: ʼಜೈಲರ್‌ʼಗಾಗಿ ದುಡಿದ 300 ಸಿಬ್ಬಂದಿಗಳಿಗೆ ಗೋಲ್ಡ್‌ ಕಾಯಿನ್‌ ಗಿಫ್ಟ್

ಮಲೇಷ್ಯಾ ಪ್ರಧಾನಿ ಜೊತೆ ಸೂಪರ್‌ ಸ್ಟಾರ್‌ ರಜಿನಿಕಾಂತ್‌

Team Udayavani, Sep 11, 2023, 6:19 PM IST

TDY-20

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಜೈಲರ್‌ʼ ಸಿನಿಮಾ ಓಟಿಟಿಗೆ ಬಂದ ಬಳಿಕವೂ ಥಿಯೇಟರ್‌ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. 600 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದ ಸಿನಿಮಾ ಕಾಲಿವುಡ್‌ ಮಾತ್ರವಲ್ಲದೆ ಭಾರತೀಯ ಸಿನಿಮಾರಂಗದಲ್ಲೂ ದೊಡ್ಡ ಹಿಟ್‌ ಆಗಿದೆ.

ಸಿನಿಮಾ ಯಶಸ್ಸಾದ ಬೆನ್ನಲೇ ಸನ್‌ ಪಿಕ್ಚರ್ಸ್‌ ನ ಕಲಾನಿಧಿ ಮಾರನ್ ಅವರು ರಜಿನಿಕಾಂತ್‌ ಅವರಿಗೆ 100 ಕೋಟಿಯ ಚೆಕ್‌ ಕಾರನ್ನು ಗಿಫ್ಟ್‌ ಆಗಿ ನೀಡಿದ್ದರು. ಇದಾದ ಬಳಿಕ ನಿರ್ದೇಶಕ ನೆಲ್ಸನ್‌ ದಿಲೀಪ್‌ ಕುಮಾರ್‌, ಸಂಗೀತ ಸಂಯೋಜಕ ಅವರಿಗೂ ದುಬಾರಿ ಕಾರಿನ ಉಡುಗೊರೆಯನ್ನು ನೀಡಿದ್ದ ಫೋಟೋ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದೀಗ ನಿರ್ಮಾಪಕ ಕಲಾನಿಧಿ ಮಾರನ್ ಅವರು ʼಜೈಲರ್‌ʼ ಸಿನಿಮಾಕ್ಕಾಗಿ ದುಡಿದ 300 ಮಂದಿ ಸಿಬ್ಬಂದಿಗಳಿಗೂ ಉಡುಗೊರೆ ರೂಪದಲ್ಲಿ ಚಿನ್ನದ ನಾಣ್ಯವನ್ನು ನೀಡಿದ್ದಾರೆ.

ಸಕ್ಸಸ್‌ ಮೀಟ್‌ ಕಾರ್ಯಕ್ರಮವನ್ನು ಆಯೋಜಿಸಿ ಇದರಲ್ಲಿ ಸಿಬ್ಬಂದಿಗಳಿಗೆ ಚಿನ್ನದ ನಾಣ್ಯವನ್ನು ನೀಡಿದ್ದಾರೆ. ಈ ನಾಣ್ಯದಲ್ಲಿ ʼಜೈಲರ್‌ʼ ಎಂದು ಬರೆಯಲಾಗಿದೆ. ಕಾರ್ಯಕ್ರಮದ ಬಳಿಕ ಬಿರಿಯಾನಿ ಊಟವನ್ನು ಸಿಬ್ಬಂದಿಗಳೊಂದಿಗೆ  ಸೇವಿಸಿದ್ದಾರೆ.

ಈ ಕಾರ್ಯಕ್ರ ಗಣೇಶ ಹಬ್ಬದಂದು ಸನ್‌ ಟಿವಿಯಲ್ಲಿ ಪ್ರಸಾರವಾಗಲಿದೆ.

ಮಲೇಷ್ಯಾದಲ್ಲಿ ತಲೈವಾ: ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರು ಮಲೇಷ್ಯಾದಲ್ಲಿದ್ದು,ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರನ್ನು ಭೇಟಿ ಮಾಡಿರುವ ಫೋಟೋ, ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಲುಂಗಿ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ರಜಿನಿಕಾಂತ್‌ ಕಾಣಿಸಿಕೊಂಡಿದ್ದು, ಮಲೇಷ್ಯಾ ಪ್ರದಾನಿಯೊಂದಿಗೆ ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ. ರಜಿನಿಕಾಂತ್‌ ಅವರೊಂದಿಗಿನ ಭೇಟಿ ಬಗೆಗಿನ ಫೋಟೋವನ್ನು  ಮಲೇಷ್ಯಾ ಪ್ರಧಾನಿ ಅವರು ಹಂಚಿಕೊಂಡಿದ್ದಾರೆ.

 

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.