Kissing scenes ಮಾಡಲು ಹೆಚ್ಚಿನ ಸಂಭಾವನೆ ಪಡೆಯುತ್ತಾರಾ ಕಿರಿಕ್‌ ಬೆಡಗಿ ರಶ್ಮಿಕಾ?


Team Udayavani, Oct 17, 2023, 4:44 PM IST

Kissing scenes ಮಾಡಲು ಹೆಚ್ಚಿನ ಸಂಭಾವನೆ ಪಡೆಯುತ್ತಾರಾ ಕಿರಿಕ್‌ ಬೆಡಗಿ ರಶ್ಮಿಕಾ?

ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ʼಅನಿಮಲ್‌ʼ ಚಿತ್ರದ ಹಾಡೊಂದರಲ್ಲಿ ಲಿಪ್‌ ಲಾಕ್‌ ಮಾಡಿರುವುದು ಬಿಟೌನ್‌ ಹಾಗೂ ಟಾಲಿವುಡ್‌ ರಂಗದಲ್ಲಿ ಕಳೆದ ಕೆಲದಿನಗಳಿಂದ ಚರ್ಚೆ ಆಗುತ್ತಿದೆ.

ರಣ್ಬೀರ್‌ ಕಪೂರ್‌ ಅಭಿನಯದ ಪ್ಯಾನ್‌ ಇಂಡಿಯಾ ʼಅನಿಮಲ್‌ʼ ಸಿನಿಮಾದ ಟ್ರೇಲರ್‌ ರಿಲೀಸ್‌ ಆದ ಬಳಿಕ ಇತ್ತೀಚೆಗೆ ʼಹು ಮೇʼ ಎನ್ನುವ ಹಾಡನ್ನು ಚಿತ್ರತಂಡ ರಿಲೀಸ್‌ ಮಾಡಿದೆ. ಈ ಹಾಡಿನ ಸಾಹಿತ್ಯಕ್ಕಿಂತ ಈ ಹಾಡಿನಲ್ಲಿ ಮೂರು – ನಾಲ್ಕು ಬಾರಿ ಕಾಣಿಸಿಕೊಳ್ಳುವ ರಶ್ಮಿಕಾ – ರಣ್ಬೀರ್‌ ಲಿಪ್‌ ಲಾಕ್‌ ದೃಶ್ಯವೇ ಹೆಚ್ಚು ಚರ್ಚೆ ಆಗಿದೆ.

ʼಕಿರಿಕ್‌ ಪಾರ್ಟಿʼ ಬೆಡಗಿ ರಶ್ಮಿಕಾ ಈ ಹಿಂದೆ ವಿಜಯ್‌ ದೇವರಕೊಂಡ ಅವರೊಂದಿದೆ ʼಗೀತಾ ಗೋವಿಂದಂʼ ಹಾಗೂ ʼಡಿಯರ್‌ ಕಾರ್ಮೆಡ್‌ʼ ಸಿನಿಮಾದಲ್ಲಿ ಲಿಪ್‌ ಲಾಕ್‌ ಮಾಡಿದ್ದರು. ಆದಾದ ಬಳಿಕ ಇದೀಗ ಬಿಟೌನ್‌ ನಟ ರಣ್ಬೀರ್‌ ಕಪೂರ್‌ ಅವರೊಂದಿಗೆ ತುಟಿಗೆ ತುಟಿ ಸೇರಿಸಿರುವುದು ವೈರಲ್‌ ಆಗಿದೆ.

ಇದನ್ನೂ ಓದಿ: Viral: ನಡುರಸ್ತೆಯಲ್ಲೇ ರಿಕ್ಷಾ ಚಾಲಕನ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ ಮಹಿಳೆ  

ಆದರೆ ಈ ಕಿಸ್ಸಿಂಗ್‌ ವಿಚಾರವಾಗಿ ಇದೀಗ ಕೆಲ ಗಾಸಿಪ್‌ ಗಳು ಬಿಟೌನ್‌ ನಲ್ಲಿ ಹರಿದಾಡಿದೆ. ರಶ್ಮಿಕಾ ಮಂದಣ್ಣ ಅವರು ಲಿಪ್‌ ಲಾಕ್‌ ಅಥವಾ ಕಿಸ್ಸಿಂಗ್‌ ನಂತಹ ದೃಶ್ಯಗಳಿಗೆ ಸಿನಿಮಾ ಸಂಭಾವನೆ ಬಿಟ್ಟು ಹೆಚ್ಚುವರಿ ಸಂಭಾವನೆಯನ್ನು ಪಡೆಯುತ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.

ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿರುವ ಬೆನ್ನಲ್ಲೇ ನಟಿಯ ಟೀಮ್‌ ಇದಕ್ಕೆ ಸ್ಪಷ್ಟನೆ ನೀಡಿ, ಅವರು ಹೆಚ್ಚುವರಿಯಾಗಿ ಯಾವುದ ದೃಶ್ಯಗಳಿಗೆ ಸಂಭಾವನೆ ಪಡೆಯುವುದಿಲ್ಲ ಎಂದಿದ್ದಾರೆ.

ಸಂದೀಪ್‌ ವಂಗಾ ನಿರ್ದೇಶನದ ʼಅನಿಮಲ್‌ʼ ಸಿನಿಮಾದಲ್ಲಿ ರಣ್ಬೀರ್‌, ರಶ್ಮಿಕಾ ಜೊತೆ ಬಾಬಿ ಡಿಯೋಲ್, ಅನಿಲ್ ಕಪೂರ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಇದೇ ಡಿಸೆಂಬರ್‌ 1 ರಂದು ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.