26 ವರ್ಷದ ಬಳಿಕ ಜಪಾನ್‌ನಲ್ಲಿದ್ದ ರಜಿನಿಕಾಂತ್‌ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼRRRʼ


Team Udayavani, Dec 13, 2022, 11:42 AM IST

26 ವರ್ಷದ ಬಳಿಕ ಜಪಾನ್‌ನಲ್ಲಿದ್ದ ರಜಿನಿಕಾಂತ್‌ ʼಮುತ್ತುʼ ದಾಖಲೆ ಮುರಿದ ರಾಜಮೌಳಿಯ ʼಆರ್‌ ಆರ್‌ ಆರ್‌ʼ

ನವದೆಹಲಿ:2022ರ ಮಾರ್ಚ್‌ 24 ರಂದು ತೆರೆಗೆ ಬಂದ ಆರ್‌ ಆರ್‌ ಆರ್‌ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಿ ಸಾವಿರ ಕೋಟಿ ಕ್ಲಬ್‌ ಸೇರಿದೆ. ವಿದೇಶದಲ್ಲೂ ತೆರೆಗೆ ಬಂದ ಸಿನಿಮಾ ಈಗ ಮತ್ತೊಂದು ದಾಖಲೆ ಬರೆದಿದೆ.

ಅಕ್ಟೋಬರ್‌ 21 ರಂದು ಜಪಾನ್‌ ನಲ್ಲಿ ರಿಲೀಸ್‌ ಆದ ಆರ್‌ ಆರ್‌ ಆರ್‌ ಈಗ ಜಪಾನ್‌ ಬಾಕ್ಸ್‌ ಆಫೀಸ್‌ ನಲ್ಲಿ ಹೊಸ ದಾಖಲೆ ಬರೆದಿದೆ. ಈ ದಾಖಲೆಯನ್ನು ಬರೆದ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

1995 ರಲ್ಲಿ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಅವರ ʼಮುತ್ತುʼ ಸಿನಿಮಾ ತೆರೆಗೆ ಬಂದಿತ್ತು. ಜಪಾನ್‌ ನಲ್ಲಿ ಸಿನಿಮಾ ಅಂದು 23.50 ಕೋಟಿ ಕಲೆಕ್ಷನ್‌ ಮಾಡಿತ್ತು. 209 ಸ್ಕೀನ್‌ ನಲ್ಲಿ, 44 ನಗರದಲ್ಲಿ‌ ತೆರೆ ಕಂಡು ರಜಿನಿಕಾಂತ್‌ ಜಪಾನ್ ನಲ್ಲೂ ಕಮಾಲ್‌ ಮಾಡಿದ್ದರು.

ಇದನ್ನೂ ಓದಿ:ಹೃದಯಾಘಾತ: ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುವಾಗಲೇ ಕುಸಿದು ಬಿದ್ದು ತಂದೆ ಮೃತ್ಯು

ಈ ಸಿನಿಮಾ ತೆರೆ ಕಂಡು 26 ವರ್ಷಗಳು ಕಳೆದಿವೆ. 26 ವರ್ಷದ ಬಳಿಕ ʼಮುತ್ತುʼ ಸಿನಿಮಾದ ಜಪಾನ್‌ ಕಲೆಕ್ಷನ್ ದಾಖಲೆಯನ್ನು ರಾಮ್‌ ಚರಣ್‌, ಜೂ. ಎನ್‌. ಟಿ. ಆರ್‌ ಅವರ  ಆರ್‌ ಆರ್‌ ಆರ್‌ ಮುರಿದಿದೆ. ಆರ್‌ ಆರ್‌ ಆರ್‌ ಜಪಾನ್‌ ನಲ್ಲಿ 24.10 ಕೋಟಿ ಕಲೆಕ್ಷನ್‌ ಮಾಡಿದೆ. ಆ ಮೂಲಕ ರಜಿನಿ ʼಮುತ್ತುʼ ದಾಖಲೆಯನ್ನು ಮುರಿದು, ಜಪಾನ್‌ ನಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಭಾರತದ ಚಿತ್ರವಾಗಿದೆ.

ಎಸ್.ಎಸ್. ರಾಜಾಮೌಳಿ ಅವರ ʼಆರ್ ಆರ್‌ ಆರ್‌ʼ ಸಿನಿಮಾ ಅಂತರಾಷ್ಟ್ರೀಯ 80ನೇ ಗೋಲ್ಡನ್ ಗ್ಲೋಬ್‌ ಅವಾರ್ಡ್ಸ್‌ ನಲ್ಲಿ ವಿದೇಶಿ ( ನಾನ್‌ ಇಂಗ್ಲೀಷ್) ಸಿನಿಮಾ ಹಾಗೂ ಬೆಸ್ಟ್‌ ಒರಿಜಿನಲ್‌ ಸಾಂಗ್‌ ( ನಾಟು ನಾಟು) ವಿಭಾಗದಲ್ಲಿ ನಾಮಿನೇಟ್‌ ಆಗಿದೆ.‌

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.