![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 23, 2021, 4:09 PM IST
ಮುಂಬೈ : ಬಂಧನದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಆರೋಪ ಮಾಡಿದ್ದ ಮಾಡೆಲ್ ಸಾಗರಿಕಾ ಶೋನಾ ಸುಮನ್ ಅವರಿಗೆ ಇದೀಗ ಬೆದರಿಕೆ ಕರೆಗಳು ಬರುತ್ತಿವೆಯಂತೆ.
ಈ ಬಗ್ಗೆ ಇಂದು (ಜು.23) ಹೇಳಿಕೊಂಡಿರುವ ಸುಮನ್ ”ಪದೇ ಪದೇ ಕೊಲೆ ಬೆದರಿಕೆ ಕರೆಗಳು ಬರುತ್ತಿರುವುದರಿಂದ ಖಿನ್ನತೆಗೆ ಒಳಗಾಗಿದ್ದೇನೆ. ಮೆಸೆಂಜರ್ ಹಾಗೂ ವಾಟ್ಸ್ ಆಪ್ ಮೂಲಕ ಬೆದರಿಕೆ, ನಿಂದನೀಯ ಹಾಗೂ ಅಶ್ಲೀಲ ಕರೆಗಳು ನನಗೆ ಬರುತ್ತಿವೆ. ಇದರಿಂದ ನನಗೆ ತುಂಬಾ ತೊಂದರೆ ಆಗುತ್ತಿದೆ. ಪದೇ ಪದೇ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಅತ್ಯಾಚಾರದ ಬೆದರಿಕೆ ಕೂಡ ಹಾಕುತ್ತಿದ್ದಾರೆ. ಇದರಿಂದ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಬೇರೆ ಬೇರೆ ನಂಬರ್ಗಳಿಂದ ಫೋನ್ ಮಾಡಿ ಹಿಂಸೆ ಕೊಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಇನ್ನು ನೀಲಿ ಚಿತ್ರಗಳ ನಿರ್ಮಾಣದ ಆರೋಪದಡಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನದ ತರುವಾಯ ಅನೇಕ ನಟಿಯರು-ಮಾಡೆಲ್ ಗಳು ಕುಂದ್ರಾ ಅವರಿಂದ ತಾವು ಎದುರಿಸಿದ್ದ ಕಿರುಕುಳದ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ.
ಸಾಗರಿಕಾ ಶೋನಾ ಸುಮನ್ ಕೂಡ ತಾವು ಎದುರಿಸಿದ್ದ ಕಿರುಕುಳವನ್ನು ಹೊರ ಹಾಕಿದ್ದು, ನನಗೆ ಬೆತ್ತಲೆ ಆಡಿಷನ್ ನೀಡುವಂತೆ ರಾಜ್ ಕುಂದ್ರಾ ಹೇಳಿದ್ದರು ಎಂದು ಆರೋಪ ಮಾಡಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.