Salaar: ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದ ʼಸಲಾರ್‌ʼ ಟೀಸರ್‌


Team Udayavani, Jul 8, 2023, 1:05 PM IST

Salaar: ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದ ʼಸಲಾರ್‌ʼ ಟೀಸರ್‌

ಹೈದರಾಬಾದ್: ಅಂದುಕೊಂಡಂತೆ ಬಹು ನಿರೀಕ್ಷಿತ ʼಸಲಾರ್‌ʼ ಸಿನಿಮಾದ ಟೀಸರ್‌ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. ಎಲ್ಲಾ ಭಾಷೆಯಲ್ಲಿ ಟೀಸರ್‌ ಸೌಂಡ್‌ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರೇಕ್ಷಕರಿಗೆ ಸ್ಪೆಷೆಲ್‌ ಥ್ಯಾಂಕ್ಸ್ ಹೇಳಿದೆ.

ಅದ್ದೂರಿ ಸೆಟ್‌ ನಲ್ಲಿ ಸಿನಿಮಾ ಮೂಡಿಬಂದಿದೆ. ಅದರ ಝಲಕ್‌ ನ್ನು ಟೀಸರ್‌ ನಲ್ಲಿ ತೋರಿಸಲಾಗಿದೆ. ಪ್ರಭಾಸ್‌ ಅವರು ಹಿಂದೆಂದೂ ಕಾಣಿಸಿಕೊಳ್ಳದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಮಲ್ಟಿ ಸ್ಟಾರ್ಸ್‌ ಸಿನಿಮಾದ ಮೇಲೆ ಸಿಕ್ಕಾಪಟ್ಟೆ ಹೋಪ್‌ ಇಟ್ಟುಕೊಳ್ಳಲಾಗಿದೆ.

“ಸಿಂಹ.. ಚಿರತೆ.. ಹುಲಿ.. ಆನೆ.. ತುಂಬಾ ಡೇಂಜರಸ್.. ಎನ್ನುವ ಡೈಲಾಗ್ಸ್‌ ಗಳು ಯುದ್ದದ ಅಖಾಡದ ದೃಶ್ಯಗಳು ಸಿನಿಮಾದ ಅದ್ಧೂರಿತನವನ್ನು ತೋರಿಸುತ್ತದೆ. ಈಗಾಗಲೇ ಸಿನಿಮಾದ ಟೀಸರ್‌ 10 ಕೋಟಿ ವೀಕ್ಷಣೆ ಕಂಡಿದೆ. ಈ ಹಿನ್ನೆಲೆಯಲ್ಲಿ ಹೊಂಬಾಳೆ ಫಿಲ್ಮ್ಸ್‌ ಪ್ರೇಕ್ಷಕರಿಗೆ ಸ್ಪೆಷೆಲ್‌ ಥ್ಯಾಂಕ್ಸ್‌ ಹೇಳಿದೆ.

ಭಾರತೀಯ ಸಿನಿಮಾ ಸಾಮರ್ಥ್ಯದ ಸಂಕೇತವಾಗಿ ಹೊರಹೊಮ್ಮಿರುವ ‘ಸಲಾರ್‌’ ಕ್ರಾಂತಿಗೆ ಮುನ್ನುಡಿಯಾಗಿ ಚಿತ್ರಪ್ರೇಮಿಗಳಿಂದ ದೊರಕಿದ ಪ್ರೀತಿಪೂರ್ವಕ ಬೆಂಬಲದಿಂದ ನಮ್ಮ ಮನತುಂಬಿದೆ. ಭಾರತೀಯ ಚಿತ್ರ ‘ಸಲಾರ್‌’ ಸಿನಿಮಾ ಟೀಸರ್ 10 ಕೋಟಿ ಚಿತ್ರರಸಿಕರನ್ನು ತಲುಪಿ ಭಾರತೀಯ ಸಿನಿಮಾರಂಗದಲ್ಲಿ ಹೊಸ ದಾಖಲೆ ಬರೆದಿದೆ. ನಿಮ್ಮ ಅಭಿಮಾನದ ಬೆಂಬಲಕ್ಕೆ ನಾವು ಸದಾ ಋಣಿಗಳು. ನಿಮ್ಮ ಅಚಲ ಬೆಂಬಲವು ನಮ್ಮ ಆಸಕ್ತಿಗೆ ಚೈತನ್ಯ ತುಂಬಿ ಅಸಾಧಾರಣವಾದುದನ್ನು ಪ್ರೇಕ್ಷಕರ ಮುಂದಿಡಲು ಪ್ರೇರೇಪಿಸುತ್ತಿದೆ.

ಭಾರತೀಯ ಸಿನಿಮಾದ ಭವ್ಯತೆಯನ್ನು ಸಾರಲಿರುವ ಅತ್ಯಂತ ನಿರೀಕ್ಷಿತ ಚಿತ್ರದ ಟ್ರೈಲರ್ ಅನ್ನು ಬಿಡುಗಡೆಗೊಳಿಸಲು ನಾವು ಸಿದ್ಧರಾಗುತ್ತಿದ್ದೇವೆ. ಆಗಸ್ಟ್ ಕೊನೆಯಲ್ಲಿ ಬಿಡುವು ಮಾಡಿಕೊಳ್ಳಲು ಮರೆಯದಿರಿ. ಅವಿಸ್ಮರಣೀಯ ಅನುಭವ ನೀಡಿ ಪುಪಂಚದಾದ್ಯಂತ ಸದ್ದು ಮಾಡಲಿರುವ ಟ್ರೈಲರ್ ಗಾಗಿ ನಿರೀಕ್ಷಿಸಿ..! ಕ್ಷಣ ಕ್ಷಣದ UPDATES ಗಾಗಿ ಸದಾ ನಮ್ಮೊಂದಿಗೆ ಜೊತೆಯಾಗಿ ಸಂಪರ್ಕದಲ್ಲಿರಿ. ಮರೆಯಲಾಗದ ಅನುಭವ ನಿಮ್ಮದಾಗಿಸಿಕೊಳ್ಳಲು ತಯಾರಾಗಿ. ಈ ಕುತೂಹಲಭರಿತ ರೋಮಾಂಚನಕಾರಿ ಪಯಣವನ್ನು ನಾವು ಮುಂದುವರಿಸೋಣ, ಚರಿತ್ರೆ ನಿರ್ಮಿಸೋಣ ಹಾಗೂ ಭಾರತೀಯ ಸಿನಿಮಾದ ಸಾಮರ್ಥ್ಯವನ್ನು ಸಂಭ್ರಮಿಸೋಣ  ಎಂದು ಪೋಸ್ಟ್‌ ಮೂಲಕ ಹೇಳಿದೆ.

ಸೆ.28 ರಂದು ವಿಶ್ವದೆಲ್ಲೆಡೆ ʼಸಲಾರ್‌ʼ ಸಿನಿಮಾ  ತೆರೆಗೆ ಬರಲಿದ್ದು, ಈ ಸಿನಿಮಾದಲ್ಲಿ ಪ್ರಭಾಸ್‌ , ಶ್ರುತಿ ಹಾಸನ್, ಶ್ರೀಯಾ ರೆಡ್ಡಿ, ಈಶ್ವರಿ ರಾವ್, ಮಧು ಗುರುಸ್ವಾಮಿ ಮತ್ತು ಜಗಪತಿ ಬಾಬು ಮುಂತಾದವರು ನಟಿಸಿದ್ದಾರೆ.

 

View this post on Instagram

 

A post shared by Hombale Films (@hombalefilms)

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.